ಅಚಾನಕ್ಕಾಗಿ ಬಾಲ್ಯದ ಗೆಳೆಯನ ಮನೆಗೆ ಭೇಟಿ ಕೊಟ್ಟ ದುನಿಯಾ ವಿಜಯ್

Duniya Vijay: ಹುಟ್ಟೂರಾದ ಕುಂಬಾರನಹಳ್ಳಿಯಲ್ಲಿ ಅಭಿಮಾನಿಗಳೊಟ್ಟಿಗೆ ಹುಟ್ಟುಹಬ್ಬ ಆಚರಿಸಿಕೊಳ್ಳಲು ಸಜ್ಜಾಗಿರುವ ನಟ ದುನಿಯಾ ವಿಜಯ್, ತಮ್ಮ ಬಾಲ್ಯದ ಗೆಳೆಯನ ಮನೆಗೆ ಭೇಟಿ ನೀಡಿ ಸರ್ಪ್ರೈಸ್ ನೀಡಿದ್ದಾರೆ.

ಅಚಾನಕ್ಕಾಗಿ ಬಾಲ್ಯದ ಗೆಳೆಯನ ಮನೆಗೆ ಭೇಟಿ ಕೊಟ್ಟ ದುನಿಯಾ ವಿಜಯ್
|

Updated on: Jan 17, 2024 | 10:52 PM

‘ಭೀಮ’ (Bheema) ಸಿನಿಮಾದ ಬಿಡುಗಡೆಗೆ ತಯಾರಾಗಿರುವ ದುನಿಯಾ ವಿಜಯ್ (Duniya Vijay), ಇದರ ನಡುವೆ ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳೊಟ್ಟಿಗೆ ಆಚರಿಸಿಕೊಳ್ಳಲು ಸಜ್ಜಾಗಿದ್ದಾರೆ. ತಮ್ಮ ಹುಟ್ಟೂರಾದ ಕುಂಬಾರನಹಳ್ಳಿಯಲ್ಲಿ ಹುಟ್ಟಹಬ್ಬ ಆಚರಿಸಿಕೊಳ್ಳಲಿದ್ದು ಇದಕ್ಕಾಗಿ ತಾವೇ ಮುಂದೆ ನಿಂತು ತಯಾರಿಗಳ ಮೇಲುಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ಹುಟ್ಟೂರಿಗೆ ಭೇಟಿ ಕೊಟ್ಟಿರುವ ಖುಷಿಯಲ್ಲಿ ಊರಲ್ಲೆಲ್ಲ ಓಡಾಡಿ ಪರಿಚಿತರು, ಬಂಧುಗಳನ್ನು ಭೇಟಿ ಆಗಿದ್ದಾರೆ. ಇದರ ನಡುವೆ ತಮ್ಮ ಬಾಲ್ಯದ ಗೆಳೆಯನ ಮನೆಗೆ ಅಚಾನಕ್ಕಾಗಿ ಭೇಟಿ ನೀಡಿ ಅವರಿಗೆ ಸರ್ಪ್ರೈಸ್ ಸಹ ನೀಡಿದ್ದಾರೆ ವಿಜಿ. ಬಾಲ್ಯದ ಗೆಳೆಯನೊಟ್ಟಿಗೆ ಹಳೆಯ ದಿನಗಳನ್ನು ನೆನಪು ಮಾಡಿಕೊಂಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್