AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KPCC takes on HDK; ಕುಮಾರಸ್ವಾಮಿ ಬಿಜೆಪಿಯ ಪೇರೋಲ್ ನಲ್ಲಿದ್ದರು, ಕಾಂಗ್ರೆಸ್ ಪಕ್ಷದಲ್ಲಿ ಅಂಥ ಪರಿಪಾಠವಿಲ್ಲ: ಎಂ ಲಕ್ಷ್ಮಣ್, ಕೆಪಿಸಿಸಿ ವಕ್ತಾರ

ಕುಮಾರಸ್ವಾಮಿ ಬಳಸುವ ಪದ ‘ವರ್ಗಾವಣೆ ದಂಧೆ’ಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಮಗ ಯತೀಂದ್ರ ಸಿದ್ದರಾಮಯ್ಯ ಯಾವತ್ತೂ ಇನ್ವಾಲ್ವ್ ಆದವರಲ್ಲ ಎಂದು ಲಕ್ಷ್ಮಣ್ ಹೇಳಿದರು.

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Jul 06, 2023 | 5:43 PM

Share

ಬೆಂಗಳೂರು: ಪೋಸ್ಟಿಂಗ್ ರೂ.10 ಕೋಟಿ ಲಂಚ, ಮುಖ್ಯಮಂತ್ರಿಗಳ ಕಚೇರಿಯಲ್ಲಿ ಭ್ರಷ್ಟಾಚಾರ, ಪೆನ್ ಡ್ರೈವ್ನಲ್ಲಿದೆ ಎಲ್ಲ ಪುರಾವೆ ಅಂತ ಸದನದಲ್ಲಿ ಮತ್ತು ಮಾಧ್ಯಮಗಳ ಮುಂದೆ ಹೇಳುತ್ತಿರುವ ಜೆಡಿಎಸ್ ಶಾಸಕ ಹೆಚ್ ಡಿ ಕುಮಾರಸ್ವಾಮಿಯವರಿಗೆ (HD Kumaraswamy) ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ (M Laxman) ಆರೋಪಗಳನ್ನು ಸಾಬೀತು ಮಾಡುವಂತೆ ಸವಾಲು ಹಾಕಿದ್ದಾರೆ. ಕುಮಾರಸ್ವಾಮಿಯವರು ಬಿಜೆಪಿಯ ಪೇರೋಲ್ ನಲ್ಲಿದ್ದರು (pyaroll) ಹಾಗಾಗಿ ಅವರ ಸರ್ಕಾರ ಅಧಿಕಾರದಲ್ಲಿದ್ದಾಗ ಸದನದಲ್ಲಿ ಬಾಯಿಮುಚ್ಚಿಕೊಂಡು ಕೂರುತ್ತಿದ್ದರು. ಬಾಯಿ ತೆರೆಯದಿರಲು ಬಿಜೆಪಿ ಅವರಿಗೆ ಪ್ರತಿ ತಿಂಗಳು ಇಂತಿಷ್ಟು ಅಂತ ನೀಡುತಿತ್ತು. ಆದರೆ ಕಾಂಗ್ರೆಸ್ ಪಕ್ಷದಲ್ಲಿ ಅಂಥ ಪರಿಪಾಠವಿಲ್ಲ, ಪೆನ್ ಡ್ರೈವ್ ಹಿಡಿದುಕೊಂಡು ಬ್ಲ್ಯಾಕ್ ಮೇಲ್ ಮಾಡಿದರೆ ಕಾಂಗ್ರೆಸ್ ನಾಯಕರು ಹೆದರಿ ಪೇ ರೋಲ್ ಗೆ ಸೇರಿಸಿಕೊಳ್ಳುತ್ತಾರೆ ಅಂತ ಕುಮಾರಸ್ವಾಮಿ ಭಾವಿಸಿದ್ದರೆ ಅವರ ಭ್ರಮೆಯಲ್ಲಿದ್ದಾರೆ, ಅವರು ಬಳಸುವ ಪದ ‘ವರ್ಗಾವಣೆ ದಂಧೆ’ಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಮಗ ಯತೀಂದ್ರ ಸಿದ್ದರಾಮಯ್ಯ ಯಾವತ್ತೂ ಇನ್ವಾಲ್ವ್ ಆದವರಲ್ಲ ಎಂದು ಲಕ್ಷ್ಮಣ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಬಸವರಾಜ ಹೊರಟ್ಟಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಪ್ರಮಾಣವಚನ ಸ್ವೀಕಾರ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಹೈಕಮಾಂಡ್​​ ಹೇಳಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ: ಪ್ರಿಯಾಂಕ್​​ ಖರ್ಗೆ
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್
ಕೆಆರ್ ಮಾರುಕಟ್ಟೆ ಫ್ಲೈಓವರ್ ಮೂಲಕ ಚಾಮರಾಜಪೇಟೆಗೆ ಹೋಗುವ ಲೂಪ್ ರಸ್ತೆ ಬಂದ್
ಕೊನೆಯ ಆಷಾಢ ಶುಕ್ರವಾರ; ಚಾಮುಂಡಿ ದರ್ಶನ ಪಡೆದ ತೆಲುಗು ನಟ ಸುನಿಲ್
ಕೊನೆಯ ಆಷಾಢ ಶುಕ್ರವಾರ; ಚಾಮುಂಡಿ ದರ್ಶನ ಪಡೆದ ತೆಲುಗು ನಟ ಸುನಿಲ್
ಸುರಂಗ ರಸ್ತೆ ಯೋಜನೆ ಪ್ರಶ್ನಿಸಿ ಪಿಐಎಲ್: ಹೈಕೋರ್ಟ್​​ನಿಂದ ನೋಟಿಸ್​​
ಸುರಂಗ ರಸ್ತೆ ಯೋಜನೆ ಪ್ರಶ್ನಿಸಿ ಪಿಐಎಲ್: ಹೈಕೋರ್ಟ್​​ನಿಂದ ನೋಟಿಸ್​​
ಡಾರ್ಕ್ ಪ್ಯಾಟರ್ನ್ ಬಳಸಿದ 9 ಡಿಜಿಟಲ್ ಕಂಪನಿಗಳಿಗೆ 20 ಲಕ್ಷ ರೂ. ದಂಡ!
ಡಾರ್ಕ್ ಪ್ಯಾಟರ್ನ್ ಬಳಸಿದ 9 ಡಿಜಿಟಲ್ ಕಂಪನಿಗಳಿಗೆ 20 ಲಕ್ಷ ರೂ. ದಂಡ!
ಇಂದು ಕೊನೆಯ ಆಷಾಢ ಶುಕ್ರವಾರ: ನಾಡ ದೇವಿ ಚಾಮುಂಡಿ ಬೆಟ್ಟದಲ್ಲಿ ಭಕ್ತ ಸಾಗರ
ಇಂದು ಕೊನೆಯ ಆಷಾಢ ಶುಕ್ರವಾರ: ನಾಡ ದೇವಿ ಚಾಮುಂಡಿ ಬೆಟ್ಟದಲ್ಲಿ ಭಕ್ತ ಸಾಗರ