AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KPCC takes on HDK; ಕುಮಾರಸ್ವಾಮಿ ಬಿಜೆಪಿಯ ಪೇರೋಲ್ ನಲ್ಲಿದ್ದರು, ಕಾಂಗ್ರೆಸ್ ಪಕ್ಷದಲ್ಲಿ ಅಂಥ ಪರಿಪಾಠವಿಲ್ಲ: ಎಂ ಲಕ್ಷ್ಮಣ್, ಕೆಪಿಸಿಸಿ ವಕ್ತಾರ

ಕುಮಾರಸ್ವಾಮಿ ಬಳಸುವ ಪದ ‘ವರ್ಗಾವಣೆ ದಂಧೆ’ಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಮಗ ಯತೀಂದ್ರ ಸಿದ್ದರಾಮಯ್ಯ ಯಾವತ್ತೂ ಇನ್ವಾಲ್ವ್ ಆದವರಲ್ಲ ಎಂದು ಲಕ್ಷ್ಮಣ್ ಹೇಳಿದರು.

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Jul 06, 2023 | 5:43 PM

Share

ಬೆಂಗಳೂರು: ಪೋಸ್ಟಿಂಗ್ ರೂ.10 ಕೋಟಿ ಲಂಚ, ಮುಖ್ಯಮಂತ್ರಿಗಳ ಕಚೇರಿಯಲ್ಲಿ ಭ್ರಷ್ಟಾಚಾರ, ಪೆನ್ ಡ್ರೈವ್ನಲ್ಲಿದೆ ಎಲ್ಲ ಪುರಾವೆ ಅಂತ ಸದನದಲ್ಲಿ ಮತ್ತು ಮಾಧ್ಯಮಗಳ ಮುಂದೆ ಹೇಳುತ್ತಿರುವ ಜೆಡಿಎಸ್ ಶಾಸಕ ಹೆಚ್ ಡಿ ಕುಮಾರಸ್ವಾಮಿಯವರಿಗೆ (HD Kumaraswamy) ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ (M Laxman) ಆರೋಪಗಳನ್ನು ಸಾಬೀತು ಮಾಡುವಂತೆ ಸವಾಲು ಹಾಕಿದ್ದಾರೆ. ಕುಮಾರಸ್ವಾಮಿಯವರು ಬಿಜೆಪಿಯ ಪೇರೋಲ್ ನಲ್ಲಿದ್ದರು (pyaroll) ಹಾಗಾಗಿ ಅವರ ಸರ್ಕಾರ ಅಧಿಕಾರದಲ್ಲಿದ್ದಾಗ ಸದನದಲ್ಲಿ ಬಾಯಿಮುಚ್ಚಿಕೊಂಡು ಕೂರುತ್ತಿದ್ದರು. ಬಾಯಿ ತೆರೆಯದಿರಲು ಬಿಜೆಪಿ ಅವರಿಗೆ ಪ್ರತಿ ತಿಂಗಳು ಇಂತಿಷ್ಟು ಅಂತ ನೀಡುತಿತ್ತು. ಆದರೆ ಕಾಂಗ್ರೆಸ್ ಪಕ್ಷದಲ್ಲಿ ಅಂಥ ಪರಿಪಾಠವಿಲ್ಲ, ಪೆನ್ ಡ್ರೈವ್ ಹಿಡಿದುಕೊಂಡು ಬ್ಲ್ಯಾಕ್ ಮೇಲ್ ಮಾಡಿದರೆ ಕಾಂಗ್ರೆಸ್ ನಾಯಕರು ಹೆದರಿ ಪೇ ರೋಲ್ ಗೆ ಸೇರಿಸಿಕೊಳ್ಳುತ್ತಾರೆ ಅಂತ ಕುಮಾರಸ್ವಾಮಿ ಭಾವಿಸಿದ್ದರೆ ಅವರ ಭ್ರಮೆಯಲ್ಲಿದ್ದಾರೆ, ಅವರು ಬಳಸುವ ಪದ ‘ವರ್ಗಾವಣೆ ದಂಧೆ’ಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಮಗ ಯತೀಂದ್ರ ಸಿದ್ದರಾಮಯ್ಯ ಯಾವತ್ತೂ ಇನ್ವಾಲ್ವ್ ಆದವರಲ್ಲ ಎಂದು ಲಕ್ಷ್ಮಣ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಉಳ್ಳಾಲ ಕಡಲತೀರಕ್ಕೆ ಅಪ್ಪಳಿಸಿದ ಲಕ್ಷಾಂತರ ಬೂತಾಯಿ ಮೀನಿನ ರಾಶಿ
ಉಳ್ಳಾಲ ಕಡಲತೀರಕ್ಕೆ ಅಪ್ಪಳಿಸಿದ ಲಕ್ಷಾಂತರ ಬೂತಾಯಿ ಮೀನಿನ ರಾಶಿ
ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಕರ್ತವ್ಯ
ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಕರ್ತವ್ಯ
ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ HDK
ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ HDK
SIR ಮುಗಿದ ತಕ್ಷಣ ಜಿಬಿಎ ಎಲೆಕ್ಷನ್ ಎಂದ ಕೃಷ್ಣಬೈರೇಗೌಡ
SIR ಮುಗಿದ ತಕ್ಷಣ ಜಿಬಿಎ ಎಲೆಕ್ಷನ್ ಎಂದ ಕೃಷ್ಣಬೈರೇಗೌಡ
ಡಿಕೆಶಿ ಸಚಿವ ಸಂಪುಟ ವಿಸ್ತರಣೆ: ಹೊಸ ಮುಖಗಳಿಗೆ ಹೈಕಮಾಂಡ್​​ ಮಣೆ?
ಡಿಕೆಶಿ ಸಚಿವ ಸಂಪುಟ ವಿಸ್ತರಣೆ: ಹೊಸ ಮುಖಗಳಿಗೆ ಹೈಕಮಾಂಡ್​​ ಮಣೆ?
ಮುಗಿಲು ಮುಟ್ಟಿದ ಲಾವಣ್ಯ ತಾಯಿಯ ಆಕ್ರಂದನ
ಮುಗಿಲು ಮುಟ್ಟಿದ ಲಾವಣ್ಯ ತಾಯಿಯ ಆಕ್ರಂದನ
ಚಿತ್ರೀಕರಣದಲ್ಲಿ ಆದ ಕಷ್ಟಗಳನ್ನು ವಿವರಿಸಿದ ನಟ ತಬಲಾ ನಾಣಿ: ವಿಡಿಯೋ
ಚಿತ್ರೀಕರಣದಲ್ಲಿ ಆದ ಕಷ್ಟಗಳನ್ನು ವಿವರಿಸಿದ ನಟ ತಬಲಾ ನಾಣಿ: ವಿಡಿಯೋ
ಅರಬ್ಬಿ ಸಮುದ್ರದಲ್ಲಿ ಮಗುಚಿದ ನಾಡದೋಣಿ: ನಾಲ್ವರು ಮೀನುಗಾರರು ಪಾರು
ಅರಬ್ಬಿ ಸಮುದ್ರದಲ್ಲಿ ಮಗುಚಿದ ನಾಡದೋಣಿ: ನಾಲ್ವರು ಮೀನುಗಾರರು ಪಾರು
ಸದ್ಯಕ್ಕಿಲ್ಲ ಜಿಬಿಎ ಚುನಾವಣೆ: ಡಿ. 31ರ ಡೆಡ್​ಲೈನ್ ನಿಗದಿಪಡಿಸಿದ ಸುಪ್ರೀಂ
ಸದ್ಯಕ್ಕಿಲ್ಲ ಜಿಬಿಎ ಚುನಾವಣೆ: ಡಿ. 31ರ ಡೆಡ್​ಲೈನ್ ನಿಗದಿಪಡಿಸಿದ ಸುಪ್ರೀಂ
ಚಾಮುಂಡೇಶ್ವರಿ ದೇವಾಲಯದಲ್ಲಿ ವಿಜಯಲಕ್ಷ್ಮಿ ದರ್ಶನ್ ವಿಶೇಷ ಪೂಜೆ: ವಿಡಿಯೋ
ಚಾಮುಂಡೇಶ್ವರಿ ದೇವಾಲಯದಲ್ಲಿ ವಿಜಯಲಕ್ಷ್ಮಿ ದರ್ಶನ್ ವಿಶೇಷ ಪೂಜೆ: ವಿಡಿಯೋ