AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KPCC takes on HDK; ಕುಮಾರಸ್ವಾಮಿ ಬಿಜೆಪಿಯ ಪೇರೋಲ್ ನಲ್ಲಿದ್ದರು, ಕಾಂಗ್ರೆಸ್ ಪಕ್ಷದಲ್ಲಿ ಅಂಥ ಪರಿಪಾಠವಿಲ್ಲ: ಎಂ ಲಕ್ಷ್ಮಣ್, ಕೆಪಿಸಿಸಿ ವಕ್ತಾರ

ಕುಮಾರಸ್ವಾಮಿ ಬಳಸುವ ಪದ ‘ವರ್ಗಾವಣೆ ದಂಧೆ’ಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಮಗ ಯತೀಂದ್ರ ಸಿದ್ದರಾಮಯ್ಯ ಯಾವತ್ತೂ ಇನ್ವಾಲ್ವ್ ಆದವರಲ್ಲ ಎಂದು ಲಕ್ಷ್ಮಣ್ ಹೇಳಿದರು.

ಅರುಣ್​ ಕುಮಾರ್​ ಬೆಳ್ಳಿ
|

Updated on: Jul 06, 2023 | 5:43 PM

Share

ಬೆಂಗಳೂರು: ಪೋಸ್ಟಿಂಗ್ ರೂ.10 ಕೋಟಿ ಲಂಚ, ಮುಖ್ಯಮಂತ್ರಿಗಳ ಕಚೇರಿಯಲ್ಲಿ ಭ್ರಷ್ಟಾಚಾರ, ಪೆನ್ ಡ್ರೈವ್ನಲ್ಲಿದೆ ಎಲ್ಲ ಪುರಾವೆ ಅಂತ ಸದನದಲ್ಲಿ ಮತ್ತು ಮಾಧ್ಯಮಗಳ ಮುಂದೆ ಹೇಳುತ್ತಿರುವ ಜೆಡಿಎಸ್ ಶಾಸಕ ಹೆಚ್ ಡಿ ಕುಮಾರಸ್ವಾಮಿಯವರಿಗೆ (HD Kumaraswamy) ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ (M Laxman) ಆರೋಪಗಳನ್ನು ಸಾಬೀತು ಮಾಡುವಂತೆ ಸವಾಲು ಹಾಕಿದ್ದಾರೆ. ಕುಮಾರಸ್ವಾಮಿಯವರು ಬಿಜೆಪಿಯ ಪೇರೋಲ್ ನಲ್ಲಿದ್ದರು (pyaroll) ಹಾಗಾಗಿ ಅವರ ಸರ್ಕಾರ ಅಧಿಕಾರದಲ್ಲಿದ್ದಾಗ ಸದನದಲ್ಲಿ ಬಾಯಿಮುಚ್ಚಿಕೊಂಡು ಕೂರುತ್ತಿದ್ದರು. ಬಾಯಿ ತೆರೆಯದಿರಲು ಬಿಜೆಪಿ ಅವರಿಗೆ ಪ್ರತಿ ತಿಂಗಳು ಇಂತಿಷ್ಟು ಅಂತ ನೀಡುತಿತ್ತು. ಆದರೆ ಕಾಂಗ್ರೆಸ್ ಪಕ್ಷದಲ್ಲಿ ಅಂಥ ಪರಿಪಾಠವಿಲ್ಲ, ಪೆನ್ ಡ್ರೈವ್ ಹಿಡಿದುಕೊಂಡು ಬ್ಲ್ಯಾಕ್ ಮೇಲ್ ಮಾಡಿದರೆ ಕಾಂಗ್ರೆಸ್ ನಾಯಕರು ಹೆದರಿ ಪೇ ರೋಲ್ ಗೆ ಸೇರಿಸಿಕೊಳ್ಳುತ್ತಾರೆ ಅಂತ ಕುಮಾರಸ್ವಾಮಿ ಭಾವಿಸಿದ್ದರೆ ಅವರ ಭ್ರಮೆಯಲ್ಲಿದ್ದಾರೆ, ಅವರು ಬಳಸುವ ಪದ ‘ವರ್ಗಾವಣೆ ದಂಧೆ’ಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಮಗ ಯತೀಂದ್ರ ಸಿದ್ದರಾಮಯ್ಯ ಯಾವತ್ತೂ ಇನ್ವಾಲ್ವ್ ಆದವರಲ್ಲ ಎಂದು ಲಕ್ಷ್ಮಣ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಗಣ್ಯರಿಗೆ ಖಾಸಗಿ ಆಸ್ಪತ್ರೆಗಳೇ ಯಾಕೆ? ಸರ್ಕಾರೀ ಆಸ್ಪತ್ರೆ ಯಾಕೆ ಬೇಡ?
ಗಣ್ಯರಿಗೆ ಖಾಸಗಿ ಆಸ್ಪತ್ರೆಗಳೇ ಯಾಕೆ? ಸರ್ಕಾರೀ ಆಸ್ಪತ್ರೆ ಯಾಕೆ ಬೇಡ?
ಹೋಶಿಯಾರ್​ಪುರದಲ್ಲಿ ಬಸ್ ಪಲ್ಟಿ, 8 ಮಂದಿ ಸಾವು, 25 ಜನರಿಗೆ ಗಾಯ
ಹೋಶಿಯಾರ್​ಪುರದಲ್ಲಿ ಬಸ್ ಪಲ್ಟಿ, 8 ಮಂದಿ ಸಾವು, 25 ಜನರಿಗೆ ಗಾಯ
ಪಕ್ಷ ಸಂಘಟನೆಗೊಂಡು 2028ರಲ್ಲಿ ಅಧಿಕಾರಕ್ಕೆ ಬರೋದು ನಿಶ್ಚಿತ: ಕುಮಟಳ್ಳಿ
ಪಕ್ಷ ಸಂಘಟನೆಗೊಂಡು 2028ರಲ್ಲಿ ಅಧಿಕಾರಕ್ಕೆ ಬರೋದು ನಿಶ್ಚಿತ: ಕುಮಟಳ್ಳಿ
Live: ಹೃದಯಾಘಾತ ತಡೆ ಮಾರ್ಗಸೂಚಿ ಬಿಡುಗಡೆಗೆ ಗುಂಡೂರಾವ್ ಸುದ್ದಿಗೋಷ್ಠಿ
Live: ಹೃದಯಾಘಾತ ತಡೆ ಮಾರ್ಗಸೂಚಿ ಬಿಡುಗಡೆಗೆ ಗುಂಡೂರಾವ್ ಸುದ್ದಿಗೋಷ್ಠಿ