AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KPCC takes on HDK; ಕುಮಾರಸ್ವಾಮಿ ಬಿಜೆಪಿಯ ಪೇರೋಲ್ ನಲ್ಲಿದ್ದರು, ಕಾಂಗ್ರೆಸ್ ಪಕ್ಷದಲ್ಲಿ ಅಂಥ ಪರಿಪಾಠವಿಲ್ಲ: ಎಂ ಲಕ್ಷ್ಮಣ್, ಕೆಪಿಸಿಸಿ ವಕ್ತಾರ

ಕುಮಾರಸ್ವಾಮಿ ಬಳಸುವ ಪದ ‘ವರ್ಗಾವಣೆ ದಂಧೆ’ಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಮಗ ಯತೀಂದ್ರ ಸಿದ್ದರಾಮಯ್ಯ ಯಾವತ್ತೂ ಇನ್ವಾಲ್ವ್ ಆದವರಲ್ಲ ಎಂದು ಲಕ್ಷ್ಮಣ್ ಹೇಳಿದರು.

ಅರುಣ್​ ಕುಮಾರ್​ ಬೆಳ್ಳಿ
|

Updated on: Jul 06, 2023 | 5:43 PM

Share

ಬೆಂಗಳೂರು: ಪೋಸ್ಟಿಂಗ್ ರೂ.10 ಕೋಟಿ ಲಂಚ, ಮುಖ್ಯಮಂತ್ರಿಗಳ ಕಚೇರಿಯಲ್ಲಿ ಭ್ರಷ್ಟಾಚಾರ, ಪೆನ್ ಡ್ರೈವ್ನಲ್ಲಿದೆ ಎಲ್ಲ ಪುರಾವೆ ಅಂತ ಸದನದಲ್ಲಿ ಮತ್ತು ಮಾಧ್ಯಮಗಳ ಮುಂದೆ ಹೇಳುತ್ತಿರುವ ಜೆಡಿಎಸ್ ಶಾಸಕ ಹೆಚ್ ಡಿ ಕುಮಾರಸ್ವಾಮಿಯವರಿಗೆ (HD Kumaraswamy) ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ (M Laxman) ಆರೋಪಗಳನ್ನು ಸಾಬೀತು ಮಾಡುವಂತೆ ಸವಾಲು ಹಾಕಿದ್ದಾರೆ. ಕುಮಾರಸ್ವಾಮಿಯವರು ಬಿಜೆಪಿಯ ಪೇರೋಲ್ ನಲ್ಲಿದ್ದರು (pyaroll) ಹಾಗಾಗಿ ಅವರ ಸರ್ಕಾರ ಅಧಿಕಾರದಲ್ಲಿದ್ದಾಗ ಸದನದಲ್ಲಿ ಬಾಯಿಮುಚ್ಚಿಕೊಂಡು ಕೂರುತ್ತಿದ್ದರು. ಬಾಯಿ ತೆರೆಯದಿರಲು ಬಿಜೆಪಿ ಅವರಿಗೆ ಪ್ರತಿ ತಿಂಗಳು ಇಂತಿಷ್ಟು ಅಂತ ನೀಡುತಿತ್ತು. ಆದರೆ ಕಾಂಗ್ರೆಸ್ ಪಕ್ಷದಲ್ಲಿ ಅಂಥ ಪರಿಪಾಠವಿಲ್ಲ, ಪೆನ್ ಡ್ರೈವ್ ಹಿಡಿದುಕೊಂಡು ಬ್ಲ್ಯಾಕ್ ಮೇಲ್ ಮಾಡಿದರೆ ಕಾಂಗ್ರೆಸ್ ನಾಯಕರು ಹೆದರಿ ಪೇ ರೋಲ್ ಗೆ ಸೇರಿಸಿಕೊಳ್ಳುತ್ತಾರೆ ಅಂತ ಕುಮಾರಸ್ವಾಮಿ ಭಾವಿಸಿದ್ದರೆ ಅವರ ಭ್ರಮೆಯಲ್ಲಿದ್ದಾರೆ, ಅವರು ಬಳಸುವ ಪದ ‘ವರ್ಗಾವಣೆ ದಂಧೆ’ಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಮಗ ಯತೀಂದ್ರ ಸಿದ್ದರಾಮಯ್ಯ ಯಾವತ್ತೂ ಇನ್ವಾಲ್ವ್ ಆದವರಲ್ಲ ಎಂದು ಲಕ್ಷ್ಮಣ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ