ಪಟೇಲ್ ಸಂಪುಟದಲ್ಲಿ ನಾನು ಉಪ ಮುಖ್ಯಮಂತ್ರಿಯಾಗಿದ್ದರೆ, ಕತ್ತಿ ಲೋಕೋಪಯೋಗಿ ಸಚಿವರಾಗಿದ್ದರು: ಸಿದ್ದರಾಮಯ್ಯ
ಹಿಂದೆ ಜೆ ಹೆಚ್ ಪಟೇಲ್ ಅವರ ಮಂತ್ರಿಮಂಡಲದಲ್ಲಿ ತಾನು ಉಪ ಮುಖ್ಯಮಂತ್ರಿ ಮತ್ತು ಹಣಕಾಸು ಸಚಿವನಾಗಿದ್ದರೆ ಕತ್ತಿ ಲೋಕೋಪಯೋಗಿ ಸಚಿವರಾಗಿದ್ದರು ಎಂದು ಸಿದ್ದರಾಮಯ್ಯ ಆ ದಿನಗಳನ್ನು ನೆನಪಿಸಿಕೊಂಡರು.
ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಅಗಲಿದ ಬಿಜೆಪಿ ನಾಯಕ ಮತ್ತು ಸಚಿವರಾಗಿದ್ದ ಉಮೇಶ್ ಕತ್ತಿ ಅವರಿಗೆ ಅಂತಿಮ ನಮನ ಸಲ್ಲಿಸಿ ಮಾತಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕತ್ತಿ ನೇರ ಸ್ವಭಾವದ ವ್ಯಕ್ತಿ, ಸ್ನೇಹಜೀವಿಯಾಗಿದ್ದರಲ್ಲದೆ ತಮಾಷೆಯಾಗಿ ಮಾತಾಡುತ್ತಿದ್ದರು ಎಂದು ಹೇಳಿದರು. ಹಿಂದೆ ಜೆ ಹೆಚ್ ಪಟೇಲ್ ಅವರ ಮಂತ್ರಿಮಂಡಲದಲ್ಲಿ ತಾನು ಉಪ ಮುಖ್ಯಮಂತ್ರಿ ಮತ್ತು ಹಣಕಾಸು ಸಚಿವನಾಗಿದ್ದರೆ ಕತ್ತಿ ಲೋಕೋಪಯೋಗಿ ಸಚಿವರಾಗಿದ್ದರು ಎಂದು ಸಿದ್ದರಾಮಯ್ಯ ಆ ದಿನಗಳನ್ನು ನೆನಪಿಸಿಕೊಂಡರು.
Follow Us
Latest Videos
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್ ಸ್ಪೈಡಿ ಕ್ಯಾಚ್ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ

