ಪಟೇಲ್ ಸಂಪುಟದಲ್ಲಿ ನಾನು ಉಪ ಮುಖ್ಯಮಂತ್ರಿಯಾಗಿದ್ದರೆ, ಕತ್ತಿ ಲೋಕೋಪಯೋಗಿ ಸಚಿವರಾಗಿದ್ದರು: ಸಿದ್ದರಾಮಯ್ಯ
ಹಿಂದೆ ಜೆ ಹೆಚ್ ಪಟೇಲ್ ಅವರ ಮಂತ್ರಿಮಂಡಲದಲ್ಲಿ ತಾನು ಉಪ ಮುಖ್ಯಮಂತ್ರಿ ಮತ್ತು ಹಣಕಾಸು ಸಚಿವನಾಗಿದ್ದರೆ ಕತ್ತಿ ಲೋಕೋಪಯೋಗಿ ಸಚಿವರಾಗಿದ್ದರು ಎಂದು ಸಿದ್ದರಾಮಯ್ಯ ಆ ದಿನಗಳನ್ನು ನೆನಪಿಸಿಕೊಂಡರು.
ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಅಗಲಿದ ಬಿಜೆಪಿ ನಾಯಕ ಮತ್ತು ಸಚಿವರಾಗಿದ್ದ ಉಮೇಶ್ ಕತ್ತಿ ಅವರಿಗೆ ಅಂತಿಮ ನಮನ ಸಲ್ಲಿಸಿ ಮಾತಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕತ್ತಿ ನೇರ ಸ್ವಭಾವದ ವ್ಯಕ್ತಿ, ಸ್ನೇಹಜೀವಿಯಾಗಿದ್ದರಲ್ಲದೆ ತಮಾಷೆಯಾಗಿ ಮಾತಾಡುತ್ತಿದ್ದರು ಎಂದು ಹೇಳಿದರು. ಹಿಂದೆ ಜೆ ಹೆಚ್ ಪಟೇಲ್ ಅವರ ಮಂತ್ರಿಮಂಡಲದಲ್ಲಿ ತಾನು ಉಪ ಮುಖ್ಯಮಂತ್ರಿ ಮತ್ತು ಹಣಕಾಸು ಸಚಿವನಾಗಿದ್ದರೆ ಕತ್ತಿ ಲೋಕೋಪಯೋಗಿ ಸಚಿವರಾಗಿದ್ದರು ಎಂದು ಸಿದ್ದರಾಮಯ್ಯ ಆ ದಿನಗಳನ್ನು ನೆನಪಿಸಿಕೊಂಡರು.
Follow Us
Latest Videos
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ

