ಪಟೇಲ್ ಸಂಪುಟದಲ್ಲಿ ನಾನು ಉಪ ಮುಖ್ಯಮಂತ್ರಿಯಾಗಿದ್ದರೆ, ಕತ್ತಿ ಲೋಕೋಪಯೋಗಿ ಸಚಿವರಾಗಿದ್ದರು: ಸಿದ್ದರಾಮಯ್ಯ
ಹಿಂದೆ ಜೆ ಹೆಚ್ ಪಟೇಲ್ ಅವರ ಮಂತ್ರಿಮಂಡಲದಲ್ಲಿ ತಾನು ಉಪ ಮುಖ್ಯಮಂತ್ರಿ ಮತ್ತು ಹಣಕಾಸು ಸಚಿವನಾಗಿದ್ದರೆ ಕತ್ತಿ ಲೋಕೋಪಯೋಗಿ ಸಚಿವರಾಗಿದ್ದರು ಎಂದು ಸಿದ್ದರಾಮಯ್ಯ ಆ ದಿನಗಳನ್ನು ನೆನಪಿಸಿಕೊಂಡರು.
ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಅಗಲಿದ ಬಿಜೆಪಿ ನಾಯಕ ಮತ್ತು ಸಚಿವರಾಗಿದ್ದ ಉಮೇಶ್ ಕತ್ತಿ ಅವರಿಗೆ ಅಂತಿಮ ನಮನ ಸಲ್ಲಿಸಿ ಮಾತಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕತ್ತಿ ನೇರ ಸ್ವಭಾವದ ವ್ಯಕ್ತಿ, ಸ್ನೇಹಜೀವಿಯಾಗಿದ್ದರಲ್ಲದೆ ತಮಾಷೆಯಾಗಿ ಮಾತಾಡುತ್ತಿದ್ದರು ಎಂದು ಹೇಳಿದರು. ಹಿಂದೆ ಜೆ ಹೆಚ್ ಪಟೇಲ್ ಅವರ ಮಂತ್ರಿಮಂಡಲದಲ್ಲಿ ತಾನು ಉಪ ಮುಖ್ಯಮಂತ್ರಿ ಮತ್ತು ಹಣಕಾಸು ಸಚಿವನಾಗಿದ್ದರೆ ಕತ್ತಿ ಲೋಕೋಪಯೋಗಿ ಸಚಿವರಾಗಿದ್ದರು ಎಂದು ಸಿದ್ದರಾಮಯ್ಯ ಆ ದಿನಗಳನ್ನು ನೆನಪಿಸಿಕೊಂಡರು.
Follow Us
Latest Videos
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ

