‘ಪ್ರೀತಿಗೆ ಮತ್ತೊಂದು ಹೆಸರೇ ದ್ವಾರಕೀಶ್’; ಪತಿಯನ್ನು ನೆನೆದು ಕಣ್ಣೀರು ಹಾಕಿದ ಶೈಲಜಾ
ದ್ವಾರಕೀಶ್ ಇನ್ನಿಲ್ಲ. ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ದ್ವಾರಕೀಶ್ ಇಲ್ಲದೆ ಅವರ ಮಕ್ಕಳು ಜೀವನ ನಡೆಸಬೇಕಿದೆ. ದ್ವಾರಕೀಶ್ ನಿಧನವಾರ್ತೆ ವಿಚಾರ ಅವರ ಪತ್ನಿ ಶೈಲಜಾಗೆ ಸಾಕಷ್ಟು ನೋವು ತಂದಿದೆ. ಅವರು ಗಳಗಳನೆ ಕಣ್ಣೀರು ಹಾಕಿದ್ದಾರೆ. ಪತಿಯನ್ನು ಬಿಟ್ಟು ಇರೋದು ಅವರಿಗೆ ಕಷ್ಟ ಆಗುತ್ತಿದೆ.
ಹಾಸ್ಯ ನಟ ದ್ವಾರಕೀಶ್ (Dwarakish) ಇನ್ನಿಲ್ಲ ಎಂಬ ಸತ್ಯವನ್ನು ಒಪ್ಪಿಕೊಳ್ಳಲೇಬೇಕಿದೆ. ದ್ವಾರಕೀಶ್ ಇಲ್ಲದೆ ಅವರ ಮಕ್ಕಳು ಜೀವನ ನಡೆಸಬೇಕಿದೆ. ದ್ವಾರಕೀಶ್ ನಿಧನವಾರ್ತೆ ವಿಚಾರ ಅವರ ಪತ್ನಿ ಶೈಲಜಾಗೆ ಸಾಕಷ್ಟು ನೋವು ತಂದಿದೆ. ಅವರು ಗಳಗಳನೆ ಕಣ್ಣೀರು ಹಾಕಿದ್ದಾರೆ. ‘ಪ್ರೀತಿ ತುಂಬಿದ ಮನೆ ಇದಾಗಿತ್ತು. ಅವರಿಗೆ ಎಲ್ಲರ ಮೇಲೂ ಪ್ರೀತಿ ಇತ್ತು. ಈಗ ಅವರಿಲ್ಲ. ಅವರನ್ನು ನಾವು ಕಳೆದುಕೊಂಡಿದ್ದೇವೆ. ಅವರಿನ್ನು ಮರಳಿ ಬರುವುದಿಲ್ಲ’ ಎಂದು ಶೈಲಜಾ ಅವರು ಕಣ್ಣೀರು ಹಾಕಿದ್ದಾರೆ. ಅಂಬುಜಾ ಅವರನ್ನು ದ್ವಾರಕೀಶ್ ಪ್ರೀತಿಸಿ ಮದುವೆ ಆಗಿದ್ದರು. ಆ ಬಳಿಕ ಅವರ ಜೀವನದಲ್ಲಿ ಬಂದಿದ್ದು ಶೈಲಜಾ. ಅಂಬುಜಾ ಅವರು 2021ರಲ್ಲಿ ನಿಧನ ಹೊಂದಿದ್ದರು. ದ್ವಾರಕೀಶ್ ಅವರು ಏಪ್ರಿಲ್ 16ರಂದು ನಿಧನ ಹೊಂದಿದರು. ಇಂದು (ಏಪ್ರಿಲ್ 17) ಅವರ ಅಂತ್ಯಕ್ರಿಯೆ ನಡೆಯಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
![ನಟನ ಆರತಕ್ಷತೆಯಲ್ಲೂ ಅಭಿಮಾನಿಗಳಿಂದ ಜೊತೆ ಸೆಲ್ಫೀ ತೆಗೆದುಕೊಳ್ಳುವ ಪ್ರಯತ್ನ ನಟನ ಆರತಕ್ಷತೆಯಲ್ಲೂ ಅಭಿಮಾನಿಗಳಿಂದ ಜೊತೆ ಸೆಲ್ಫೀ ತೆಗೆದುಕೊಳ್ಳುವ ಪ್ರಯತ್ನ](https://images.tv9kannada.com/wp-content/uploads/2025/02/shivalinge-gowda-1.jpg?w=280&ar=16:9)
ನಟನ ಆರತಕ್ಷತೆಯಲ್ಲೂ ಅಭಿಮಾನಿಗಳಿಂದ ಜೊತೆ ಸೆಲ್ಫೀ ತೆಗೆದುಕೊಳ್ಳುವ ಪ್ರಯತ್ನ
![ಡಾಲಿ-ಧನ್ಯತಾ ಮದುವೆಗೆ ಪರೋಕ್ಷ ಕಾರಣ ಸತೀಶ್ ನೀನಾಸಂ, ಗೆಳೆಯನ ಹಾರೈಕೆ ಹೀಗಿತ ಡಾಲಿ-ಧನ್ಯತಾ ಮದುವೆಗೆ ಪರೋಕ್ಷ ಕಾರಣ ಸತೀಶ್ ನೀನಾಸಂ, ಗೆಳೆಯನ ಹಾರೈಕೆ ಹೀಗಿತ](https://images.tv9kannada.com/wp-content/uploads/2025/02/dhananjay-satish.jpg?w=280&ar=16:9)
ಡಾಲಿ-ಧನ್ಯತಾ ಮದುವೆಗೆ ಪರೋಕ್ಷ ಕಾರಣ ಸತೀಶ್ ನೀನಾಸಂ, ಗೆಳೆಯನ ಹಾರೈಕೆ ಹೀಗಿತ
![ಜಯಲಲಿತಾಗೆ ಸೇರಿದ 1526 ಎಕರೆ ಜಮೀನನ್ನೂ ವಶಪಡಿಸಿಕೊಳ್ಳಲಾಗಿದೆ: ಎಸ್ಪಿಪಿ ಜಯಲಲಿತಾಗೆ ಸೇರಿದ 1526 ಎಕರೆ ಜಮೀನನ್ನೂ ವಶಪಡಿಸಿಕೊಳ್ಳಲಾಗಿದೆ: ಎಸ್ಪಿಪಿ](https://images.tv9kannada.com/wp-content/uploads/2025/02/jayalalitha-and-spp-kiran.jpg?w=280&ar=16:9)
ಜಯಲಲಿತಾಗೆ ಸೇರಿದ 1526 ಎಕರೆ ಜಮೀನನ್ನೂ ವಶಪಡಿಸಿಕೊಳ್ಳಲಾಗಿದೆ: ಎಸ್ಪಿಪಿ
![LIVE: ಡಾಲಿ ಧನಂಜಯ್-ಧನ್ಯತಾ ವಿವಾಹ ಆರತಕ್ಷತೆ: ನೇರ ಪ್ರಸಾರ LIVE: ಡಾಲಿ ಧನಂಜಯ್-ಧನ್ಯತಾ ವಿವಾಹ ಆರತಕ್ಷತೆ: ನೇರ ಪ್ರಸಾರ](https://images.tv9kannada.com/wp-content/uploads/2025/02/dhanyatha-dhananjay-live.jpg?w=280&ar=16:9)
LIVE: ಡಾಲಿ ಧನಂಜಯ್-ಧನ್ಯತಾ ವಿವಾಹ ಆರತಕ್ಷತೆ: ನೇರ ಪ್ರಸಾರ
![ಮದುವೆ ಆರತಕ್ಷತೆ ಸೆಟ್ ಕಲಾ ನಿರ್ದೇಶಕ ಅರುಣ್ ಸಾಗರ್ ವಿನ್ಯಾಸಗೊಳಿಸಿದ್ದಾರೆ ಮದುವೆ ಆರತಕ್ಷತೆ ಸೆಟ್ ಕಲಾ ನಿರ್ದೇಶಕ ಅರುಣ್ ಸಾಗರ್ ವಿನ್ಯಾಸಗೊಳಿಸಿದ್ದಾರೆ](https://images.tv9kannada.com/wp-content/uploads/2025/02/reception-set.jpg?w=280&ar=16:9)