AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

DK Shivakumar: ಒಡಿಶಾ ರೈಲು ದುರಂತದಲ್ಲಿ ಮಡಿದ ಮತ್ತು ಗಾಯಗೊಂಡವರಿಗೆ ಕಂಬನಿ ಮಿಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್

ಮುಂದೆ ಇಂಥ ದುರಂತಗಳು ಜರುಗದಂತೆ ಮುನ್ನೆಚ್ಚರವಹಿಸಲು ಜರುಗಿದ ಪ್ರಮಾದವೇನು ಅನ್ನೋದು ತನಿಖೆ ಮಾಡಬೇಕಾಗುತ್ತದೆ ಎಂದು ಶಿವಕುಮಾರ್ ಹೇಳಿದರು.

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on:Jun 03, 2023 | 1:21 PM

Share

ಬೆಂಗಳೂರು: ಒಡಿಶಾದ ಬಹನಾಗ ಬಳಿ ಕಳೆದ ರಾತ್ರಿ ಸಂಭವಿಸಿದ ಭಯಾನಕ ರೈಲು ಅಪಘಾತದಲ್ಲಿ (Odisha Train Accident) ಮಡಿದವರ ಮತ್ತು ಗಾಯಗೊಂಡವರಿಗೆ ಕರ್ನಾಟಕದ ಪರವಾಗಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಸಂತಾಪ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಶಿವಕುಮಾರ್, ಅಷ್ಟು ದೊಡ್ಡ ಪ್ರಮಾಣದ ದುರಂತ ಸಂಭವಿಸಿದಾಗ ಕಾರಣಗಳನ್ನು ಕೆದಕುತ್ತ ಕೂರುವುದು ಸರಿಯಲ್ಲ. ಆದರೆ ಮುಂದೆ ಇಂಥ ದುರಂತಗಳು ಜರುಗದಂತೆ ಮುನ್ನೆಚ್ಚರವಹಿಸಲು ಜರುಗಿದ ಪ್ರಮಾದವೇನು ಅನ್ನೋದು ತನಿಖೆ ಮಾಡಬೇಕಾಗುತ್ತದೆ ಎಂದು ಶಿವಕುಮಾರ್ ಹೇಳಿದರು. ಮುಂದುವರಿದು ಮಾತಾಡಿದ ಉಪ ಮುಖ್ಯಮಂತ್ರಿ, ಇವತ್ತಿನ ದಿನವನ್ನು ವಿಧಾನ ಸಭಾ ಚುನಾವಣೆಯಲ್ಲಿ (assembly polls) ತಮ್ಮನ್ನು ಪ್ರಚಂಡ ಬಹುಮತದೊಂದಿಗೆ ಗೆಲ್ಲಿಸಿದ ಕನಕಪುರದ ಜನತೆಗೆ ಮೀಸಲಿಟ್ಟಿದ್ದು ಅವರನ್ನು ಭೇಟಿಯಾಗಲು ಹೋಗುತ್ತಿರುವುದಾಗಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:57 pm, Sat, 3 June 23

Follow Us
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ