Siddaramaiah: ಸದನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಿದಾಗ ಉಪ-ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎದ್ದುನಿಂತು ಕೈಕುಲುಕಿದರು!
ಸ್ವಲ್ಪ ದೂರದಲ್ಲಿ ಕುಳಿತಿದ್ದ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಎದ್ದುಬಂದು, ಸಿದ್ದರಾಮಯ್ಯನವರಿಗೆ ವಿಶ್ ಮಾಡುತ್ತಾ ಕೈಕುಲುಕುತ್ತಾರೆ.
ಬೆಂಗಳೂರು: ಸದನದಲ್ಲಿ ಇಂದು ಕಲಾಪ ಶುರುವಾದ ಬಳಿಕ ವರುಣಾ ಕ್ಷೇತ್ರದಿಂದ ವಿಧಾನ ಸಭೆಗೆ ಆಯ್ಕೆಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು (Siddaramaiah) ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಸದನದೊಳಗೆ ಅವರು ತಮ್ಮ ಎಂದಿನ ರಾಜಗಾಂಭೀರ್ಯದಲ್ಲಿ ಆಗಮಿಸುತ್ತಿದ್ದಂತೆಯೇ ಅದಾಗಲೇ ಸದನದಲ್ಲಿ ಕುಳಿತಿದ್ದ ಸದಸ್ಯರು ಎದ್ದು ನಿಂತಿ ಗೌರವಿಸುತ್ತಾರೆ. ಉಪ-ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಸಹ ಎದ್ದು ನಿಂತು ಕೈಕುಲುಕುತ್ತಾರೆ. ಸ್ವಲ್ಪ ದೂರದಲ್ಲಿ ಕುಳಿತಿದ್ದ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಎದ್ದುಬಂದು ಸಿದ್ದರಾಮಯ್ಯನವರಿಗೆ ವಿಶ್ ಮಾಡುತ್ತಾ ಕೈಕುಲುಕುತ್ತಾರೆ. ಸಂಪುಟ ದರ್ಜೆ ಸಚಿವನಾಗಿ ಅಧಿಕಾರವಹಿಸಿಕೊಂಡಿರುವ ದೇವನಹಳ್ಳಿ ಶಾಸಕ ಕೆಹೆಚ್ ಮುನಿಯಪ್ಪ ಮುಖ್ಯಮಂತ್ರಿಗಳ ಜೊತೆ ಸುಮಾರು ಹೊತ್ತು ಗಹನವಾಗಿ ಮಾತುಕತೆ ನಡೆಸುತ್ತಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

ವಿಶ್ವದ ಅತಿದೊಡ್ಡ ರೈಲ್ವೆ ಸೇತುವೆಯಾದ ಚೆನಾಬ್ ಕುರಿತ ಅಚ್ಚರಿಯ ಸಂಗತಿಗಳಿವು

IPL ಕಪ್ ಹೊತ್ತು ಬೆಂಗಳೂರಿಗೆ ಬಂದ ಆರ್ಸಿಬಿ ಆಟಗಾರರು, ಲೈವ್ ಇಲ್ಲಿದೆ

ವಿಧಾನ ಸೌಧದಲ್ಲಿ ಸತ್ಕಾರದ ನಂತರ ತೆರೆದ ವಾಹನದಲ್ಲಿ ಮೆರವಣಿಗೆ ಇಲ್ಲ

ಸಾಯಂಕಾಲ 6 ಗಂಟೆಯಿಂದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಟಗಾರರ ವಿಕ್ಟರಿ ಪರೇಡ್
