ತುಮಕೂರು: ಪೊಲೀಸ್ ಹುದ್ದೆ ಅಕಾಂಕ್ಷಿಗೆ ಡಿವೈಎಸ್ಪಿಯಿಂದ ಹಲ್ಲೆ
ಗೃಹ ಸಚಿವರ ಎದುರು ತಮ್ಮ ಅಳಲು ತೊಡಿಕೊಳ್ಳಲು ಬಂದ ಪೊಲೀಸ್ ಹುದ್ದೆ ಅಕಾಂಕ್ಷಿಗೆ ಡಿವೈಎಸ್ಪಿ ಹಲ್ಲೆ ಮಾಡಿರುವ ಘಟನೆ ತುಮಕೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆದಿದೆ.
ಗೃಹ ಸಚಿವ ಆರಗ ಜ್ಞಾನೇಂದ್ರ ಎದುರು ತಮ್ಮ ಅಳಲು ತೊಡಿಕೊಳ್ಳಲು ಬಂದ ಪೊಲೀಸ್ ಹುದ್ದೆ ಅಕಾಂಕ್ಷಿಗೆ ಡಿವೈಎಸ್ಪಿ ಹಲ್ಲೆ ಮಾಡಿರುವ ಘಟನೆ ತುಮಕೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆದಿದೆ. ಪೊಲೀಸ್ ಹುದ್ದೆಗೆ ನೇಮಕಾತಿ ವಯೋಮಿತಿ ಹೆಚ್ಚಿಸುವಂತೆ ಇಂದು (ನ.1) ಉತ್ತರ ಕರ್ನಾಟಕ ಭಾಗದ ಆಕಾಂಕ್ಷಿಗಳು ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಮನವಿ ಸಲ್ಲಿಸಲು ಬಂದಿದ್ದರು. ಈ ವೇಳೆ ಡಿವೈಎಸ್ಪಿ ಶ್ರೀನಿವಾಸ್ ಓರ್ವ ಆಕಾಂಕ್ಷಿಗೆ ಹಲ್ಲೆ ಮಾಡಿದ್ದಾರೆ. ಡಿವೈಎಸ್ಪಿ ಶ್ರೀನಿವಾಸ್ ಹಲ್ಲೆ ನಡೆಸಿರುವ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದೆ.
Follow Us
Latest Videos
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
