ತುಮಕೂರು: ಪೊಲೀಸ್ ಹುದ್ದೆ ಅಕಾಂಕ್ಷಿಗೆ ಡಿವೈಎಸ್ಪಿಯಿಂದ ಹಲ್ಲೆ
ಗೃಹ ಸಚಿವರ ಎದುರು ತಮ್ಮ ಅಳಲು ತೊಡಿಕೊಳ್ಳಲು ಬಂದ ಪೊಲೀಸ್ ಹುದ್ದೆ ಅಕಾಂಕ್ಷಿಗೆ ಡಿವೈಎಸ್ಪಿ ಹಲ್ಲೆ ಮಾಡಿರುವ ಘಟನೆ ತುಮಕೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆದಿದೆ.
ಗೃಹ ಸಚಿವ ಆರಗ ಜ್ಞಾನೇಂದ್ರ ಎದುರು ತಮ್ಮ ಅಳಲು ತೊಡಿಕೊಳ್ಳಲು ಬಂದ ಪೊಲೀಸ್ ಹುದ್ದೆ ಅಕಾಂಕ್ಷಿಗೆ ಡಿವೈಎಸ್ಪಿ ಹಲ್ಲೆ ಮಾಡಿರುವ ಘಟನೆ ತುಮಕೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆದಿದೆ. ಪೊಲೀಸ್ ಹುದ್ದೆಗೆ ನೇಮಕಾತಿ ವಯೋಮಿತಿ ಹೆಚ್ಚಿಸುವಂತೆ ಇಂದು (ನ.1) ಉತ್ತರ ಕರ್ನಾಟಕ ಭಾಗದ ಆಕಾಂಕ್ಷಿಗಳು ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಮನವಿ ಸಲ್ಲಿಸಲು ಬಂದಿದ್ದರು. ಈ ವೇಳೆ ಡಿವೈಎಸ್ಪಿ ಶ್ರೀನಿವಾಸ್ ಓರ್ವ ಆಕಾಂಕ್ಷಿಗೆ ಹಲ್ಲೆ ಮಾಡಿದ್ದಾರೆ. ಡಿವೈಎಸ್ಪಿ ಶ್ರೀನಿವಾಸ್ ಹಲ್ಲೆ ನಡೆಸಿರುವ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದೆ.
Follow Us
Latest Videos
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್ಲೈನ್ ಫಿಕ್ಸ್
