IND vs SA, ICC World Cup: ಭಾರತ-ಆಫ್ರಿಕಾ ಹೈವೋಲ್ಟೇಜ್ ಪಂದ್ಯಕ್ಕೆ ಸಜ್ಜಾಗುತ್ತಿದೆ ಈಡನ್ ಗಾರ್ಡನ್ಸ್ ಸ್ಟೇಡಿಯಂ: ವಿಡಿಯೋ

IND vs SA, ICC World Cup: ಭಾರತ-ಆಫ್ರಿಕಾ ಹೈವೋಲ್ಟೇಜ್ ಪಂದ್ಯಕ್ಕೆ ಸಜ್ಜಾಗುತ್ತಿದೆ ಈಡನ್ ಗಾರ್ಡನ್ಸ್ ಸ್ಟೇಡಿಯಂ: ವಿಡಿಯೋ
|

Updated on: Nov 04, 2023 | 11:47 AM

Eden Gardens Stadium, India vs South Africa: ಐಸಿಸಿ ಏಕದಿನ ವಿಶ್ವಕಪ್​ನಲ್ಲಿ ಭಾನುವಾರ ಭಾರತ ತಂಡ ದಕ್ಷಿಣ ಆಫ್ರಿಕಾವನ್ನು ಎದುರಿಸಲಿದೆ. ಇದಕ್ಕಾಗಿ ಈಡನ್ ಗಾರ್ಡನ್ಸ್ ಸ್ಟೇಡಿಯಂ ಭರ್ಜರಿ ಆಗಿ ತಯಾರಾಗುತ್ತಿದೆ. ಸ್ಟೇಡಿಯಂನ ಹೊರಗಡೆ ಭಾರತ ಕ್ರಿಕೆಟ್ ಇತಿಹಾಸದಲ್ಲಿ ನಡೆದ ಮರೆಯಲಾಗದ ಕ್ಷಣ ಬ್ಯಾನರ್ ಮೂಲಕ ರಾರಾಜಿಸುತ್ತಿದೆ.

ಐಸಿಸಿ ಏಕದಿನ ವಿಶ್ವಕಪ್​ನಲ್ಲಿ ಭಾನುವಾರ ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ತೆಂಬ ಬವುಮಾ ಅವರ ದಕ್ಷಿಣ ಆಫ್ರಿಕಾವನ್ನು (India vs South Africa) ಎದುರಿಸಲಿದೆ. ಈ ಮಹತ್ವದ ಪಂದ್ಯ ಕೋಲ್ಕತ್ತಾದ ಐಕಾನಿಕ್ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಆಯೋಜಿಸಲಾಗಿದೆ. ಈಗಾಗಲೇ ಉಭಯ ತಂಡಗಳ ಆಟಗಾರರು ಕೋಲ್ಕತ್ತಾ ಬಂದಿದ್ದು, ಇಂದು ಅಭ್ಯಾಸ ನಡೆಸಲಿದ್ದಾರೆ. ಅಲ್ಲದೆ ನ. 5 ರಂದು ವಿರಾಟ್ ಕೊಹ್ಲಿ ಹುಟ್ಟುಹಬ್ಬ ಆಗಿರುವ ಕಾರಣ ದೊಡ್ಡ ಸಂಭ್ರಮಾಚರಣೆ ನಿರೀಕ್ಷಿಸಬಹುದು. ಇದಕ್ಕಾಗಿ ಈಡನ್ ಗಾರ್ಡನ್ಸ್ ಸ್ಟೇಡಿಯಂ ಭರ್ಜರಿ ಆಗಿ ತಯಾರಾಗುತ್ತಿದೆ. ಸ್ಟೇಡಿಯಂನ ಹೊರಗಡೆ ಭಾರತ ಕ್ರಿಕೆಟ್ ಇತಿಹಾಸದಲ್ಲಿ ನಡೆದ ಮರೆಯಲಾಗದ ಕ್ಷಣ ಬ್ಯಾನರ್ ಮೂಲಕ ರಾರಾಜಿಸುತ್ತಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ