‘ನನ್ನ ಉಸಿರು ಇರೋವರೆಗೆ ಪುನೀತ್​ ಫೋನ್​​ ನಂಬರ್​ ಡಿಲೀಟ್​ ಮಾಡಲ್ಲ’: ಜೋಗಿ ಪ್ರೇಮ್​ ಭಾವುಕ ಮಾತು

Puneeth Rajkumar: ಪುನೀತ್​ ರಾಜ್​ಕುಮಾರ್ ಅವರನ್ನು ಕನ್ನಡ ಚಿತ್ರರಂಗ ಸದಾ ಮಿಸ್​ ಮಾಡಿಕೊಳ್ಳುತ್ತದೆ. ಎಲ್ಲ ಸಿನಿಮಾ ಕಾರ್ಯಕ್ರಮಗಳಲ್ಲೂ ಅವರನ್ನು ನೆನಪು ಮಾಡಿಕೊಳ್ಳಲಾಗುತ್ತಿದೆ.

‘ನನ್ನ ಉಸಿರು ಇರೋವರೆಗೆ ಪುನೀತ್​ ಫೋನ್​​ ನಂಬರ್​ ಡಿಲೀಟ್​ ಮಾಡಲ್ಲ’: ಜೋಗಿ ಪ್ರೇಮ್​ ಭಾವುಕ ಮಾತು
| Updated By: ಮದನ್​ ಕುಮಾರ್​

Updated on: Dec 12, 2021 | 9:57 AM

ನಿರ್ದೇಶಕ ಜೋಗಿ ಪ್ರೇಮ್​ (Jogi Prem) ಅವರು ಆ್ಯಕ್ಷನ್​-ಕಟ್​ ಹೇಳಿರುವ ‘ಏಕ್​ ಲವ್​ ಯಾ’ ಸಿನಿಮಾ ಬಿಡುಗಡೆಗೆ ಹತ್ತಿರವಾಗುತ್ತಿದೆ. ಹೊಸ ನಟ ರಾಣಾ ಅವರು ಈ ಚಿತ್ರದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ನೀಡುತ್ತಿದ್ದಾರೆ. ‘ಏಕ್​ ಲವ್​ ಯಾ’ (Ek Love Ya) ಹಾಡುಗಳು ರಿಲೀಸ್​ ಆಗಿ ಧೂಳೆಬ್ಬಿಸುತ್ತಿವೆ. ಹುಬ್ಬಳಿಯಲ್ಲಿ ಇನ್ನೊಂದು ಸಾಂಗ್​ ಬಿಡುಗಡೆ ಮಾಡಲಾಗಿದೆ. ಈ ಸಮಾರಂಭದಲ್ಲಿ ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರನ್ನು ಪ್ರೇಮ್​ ನೆನಪಿಸಿಕೊಂಡರು. ‘ಈ ಸಿನಿಮಾದ ಮೊದಲು ಹಾಡು ಬಿಡುಗಡೆ ಆದಾಗ ಪುನೀತ್​ ಫೋನ್​ ಮಾಡಿ ಮೆಚ್ಚುಗೆ ಸೂಚಿಸಿದ್ದರು. 50 ಬಾರಿ ಸಾಂಗ್​ ಕೇಳಿದೆ ಅಂತ ಹೇಳಿದ್ರು. ಅವರನ್ನು ನಾನು ತುಂಬ ಮಿಸ್​ ಮಾಡಿಕೊಳ್ಳುತ್ತೇನೆ. ನನ್ನ ಪ್ರತಿ ಸಿನಿಮಾದ ಹಾಡು ರಿಲೀಸ್​ ಆದಾಗಲೂ ಅವರು ಫೋನ್​ ಮಾಡುತ್ತಿದ್ದರು. ಅವರ ನಂಬರ್​ ನಮ್ಮ ಫೋನ್​ನಲ್ಲಿ ಹಾಗೆಯೇ ಇದೆ. ನನ್ನ ಉಸಿರು ಇರುವವರೆಗೂ ಅದನ್ನು ಡಿಲೀಟ್​ ಮಾಡಲ್ಲ’ ಎಂದು ಪ್ರೇಮ್​ ಹೇಳಿದರು.

ಇದನ್ನೂ ಓದಿ:

ಮ್ಯೂಸಿಯಂ ಆಗಲಿದೆ ಡಾ. ರಾಜ್​ ಆಡಿ ಬೆಳೆದ ಮನೆ; ಪುನೀತ್​ ಆಸೆ ಈಡೇರಿಸಲು ಕುಟುಂಬದ ನಿರ್ಧಾರ

ಪುಷ್ಪ, ಆರ್​ಆರ್​ಆರ್​ ಮೀರಿಸಿ ಟ್ರೆಂಡ್​ ಆದ ‘ಗಂಧದ ಗುಡಿ’; ಪುನೀತ್​ ಡಾಕ್ಯುಮೆಂಟರಿಗೆ ಬಹುಪರಾಕ್​

Follow us
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ