ಆನೇಕಲ್ ಬ್ರಹ್ಮರಥೋತ್ಸವದಲ್ಲಿ ಡೊಳ್ಳುವಾದ್ಯಕ್ಕೆ ಹೆಜ್ಜೆಹಾಕಿದ ಹಿರಿಮಹಿಳೆ ದಳಪತಿ ಸಿನಿಮಾ ಹಾಡಿನ ದೃಶ್ಯವೊಂದನ್ನು ನೆನಪಿಸಿದರು!

ಆನೇಕಲ್ ಬ್ರಹ್ಮರಥೋತ್ಸವದಲ್ಲಿ ಡೊಳ್ಳುವಾದ್ಯಕ್ಕೆ ಹೆಜ್ಜೆಹಾಕಿದ ಹಿರಿಮಹಿಳೆ ದಳಪತಿ ಸಿನಿಮಾ ಹಾಡಿನ ದೃಶ್ಯವೊಂದನ್ನು ನೆನಪಿಸಿದರು!
|

Updated on: Apr 15, 2024 | 5:14 PM

ಆನೇಕಲ್ ನಲ್ಲಿ ಇಂದು ಸುಪ್ರಸಿದ್ಧ ಶ್ರೀ ತಿಮ್ಮರಾಯಸ್ವಾಮಿ ಜಾತ್ರೆ ಬ್ರಹ್ಮರಥೋತ್ಸವದ ಸಂಭ್ರಮದಲ್ಲಿ ಭಾಗಿಯಾದ ಹಿರಿಯ ಮಹಿಳೆಯೊಬ್ಬರು ಡೊಳ್ಳು ಕುಣಿತಕ್ಕೆ ಭರ್ಜರಿಯಾಗಿ ಹೆಜ್ಜೆ ಹಾಕಿದರು. ಇವರು ಸಹ ದಳಪತಿ ಸಿನಿಮಾದ ಅಜ್ಜಿಯ ಹಾಗೆ ನೆರೆತ ಕೂದಲು ಹೊಂದಿರುವ ಜೊತೆಗೆ ಸೀರೆಯೂ ಹಳದಿ ಬಣ್ಣದ್ದೇ ಉಟ್ಟಿರುವುದರಿಂದ ನಿಮ್ಮಲ್ಲಿ ನೋಸ್ಟಾಲ್ಜಿಯ ಅನುಭವ ಉಂಟಾದರೆ ಆಶ್ಚರ್ಯವಿಲ್ಲ.

ಆನೇಕಲ್: ನೀವು ರಜನೀಕಾಂತ್ (Rajinikanth), ಮಮ್ಮೂಟಿ, ಶೋಭಾ, ಗೀತಾ, ಭಾನುಪ್ರಿಯ ಮೊದಲಾದವರು ಅಭಿನಯಿಸಿದ್ದ ಮಣಿರತ್ನಂ ಅವರ ‘ದಳಪತಿ’ (Dalapati) ತೆಲುಗು ಸಿನಿಮಾ ನೋಡಿದ್ದರೆ, ಈ ವಿಡಿಯೋ ನೋಡುವಾಗ ಆ ಸಿನಿಮಾದ ‘ಸಿಂಗಾರಾಲ ಪೈರುಲ್ಲೋನಾ…’ ಹಾಡು ಖಂಡಿತ ನೆನಪಾಗುತ್ತದೆ. ಅದರಲ್ಲಿ ಇದೇ ವಯಸ್ಸಿನ ಅಜ್ಜಿಯೊಬ್ಬರು ರಜನೀಕಾಂತ್ ಗೆ ಸವಾಲೆಸೆದು ಕುಣಿಯುತ್ತಾರೆ. ಆ ಹಾಡಿನ ಚಿತ್ರೀಕರN ಮತ್ತು ಎ ಅರ್ ರೆಹಮಾನ್ ಸಂಗೀತ ನೋಡುಗರನ್ನು ಹುಚ್ಚೆದ್ದು ಕುಣಿಯುವಂತೆ ಮಾಡುತ್ತದೆ. ಆನೇಕಲ್ ನಲ್ಲಿ ಇಂದು ಸುಪ್ರಸಿದ್ಧ ಶ್ರೀ ತಿಮ್ಮರಾಯಸ್ವಾಮಿ ಜಾತ್ರೆ ಬ್ರಹ್ಮರಥೋತ್ಸವದ (Sri Timmarayaswamy Jatre Brahmarathotsava) ಸಂಭ್ರಮದಲ್ಲಿ ಭಾಗಿಯಾದ ಹಿರಿಯ ಮಹಿಳೆಯೊಬ್ಬರು ಡೊಳ್ಳು ಕುಣಿತಕ್ಕೆ ಭರ್ಜರಿಯಾಗಿ ಹೆಜ್ಜೆ ಹಾಕಿದರು. ಇವರು ಸಹ ದಳಪತಿ ಸಿನಿಮಾದ ಅಜ್ಜಿಯ ಹಾಗೆ ನೆರೆತ ಕೂದಲು ಹೊಂದಿರುವ ಜೊತೆಗೆ ಸೀರೆಯೂ ಹಳದಿ ಬಣ್ಣದ್ದೇ ಉಟ್ಟಿರುವುದರಿಂದ ನಿಮ್ಮಲ್ಲಿ ನೋಸ್ಟಾಲ್ಜಿಯ ಅನುಭವ ಉಂಟಾದರೆ ಆಶ್ಚರ್ಯವಿಲ್ಲ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಆನೇಕಲ್ ನಡುರಸ್ತೆಯಲ್ಲೇ ಕಾಂಗ್ರೆಸ್ ಮುಖಂಡನಿಂದ ಹೆಡ್ ಕಾನ್ಸ್​ಟೇಬಲ್ ಮೇಲೆ ಹಲ್ಲೆ

Follow us
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ