ಚುನಾವಣೆಯ ಕಾವು: ಕೋಲಾರದಲ್ಲಿ ಭರ್ಜರಿ ಬಾಡೂಟಕ್ಕೆ ಮುಗಿಬಿದ್ದ ಜನರು
ಚುನಾವಣೆಯ ಕಾವು ಹೆಚ್ಚುತ್ತಿದ್ದಂತೆ ಎಲ್ಲೆಡೆ ಭರ್ಜರಿ ಬಾಡೂಟ ಸಮಾವೇಶಗಳು ನಡೆಯುತ್ತಿದ್ದು, ಜೆಡಿಎಸ್ ಸಮಾವೇಶದಲ್ಲಿ ಭರ್ಜರಿ ಬಾಡೂಟಕ್ಕೆ ಜನರು ಮುಗಿಬಿದ್ದಿರುವಂತಹ ಘಟನೆ ನಡೆದಿದೆ.
ಕೋಲಾರ: ಚುನಾವಣೆಯ ಕಾವು ಹೆಚ್ಚುತ್ತಿದ್ದಂತೆ ಎಲ್ಲೆಡೆ ಭರ್ಜರಿ ಬಾಡೂಟ ಸಮಾವೇಶಗಳು ನಡೆಯುತ್ತಿದ್ದು, ಜೆಡಿಎಸ್ (jds) ಸಮಾವೇಶದಲ್ಲಿ ಭರ್ಜರಿ ಬಾಡೂಟಕ್ಕೆ ಜನರು ಮುಗಿಬಿದ್ದಿರುವಂತಹ ಘಟನೆ ನಡೆದಿದೆ. ಕೋಲಾರ ತಾಲೂಕಿನ ಅರಾಭಿಕೊತ್ತನೂರು ಗ್ರಾಮ ಪಂಚಾಯಿತಿ ಮಟ್ಟದ ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ 2 ಸಾವಿರ ಕಾರ್ಯಕರ್ತರು ಸುಮಾರು 500 ಕೆಜಿ ಚಿಕನ್ ಬಿರಿಯಾನಿ ಜೊತೆಗೆ ಮೊಸರು ಬಜ್ಜಿ ಸೇವಿಸಿದ್ದಾರೆ. ಜೆಡಿಎಸ್ ಸಿಎಂಆರ್ ಶ್ರೀನಾಥ್ ಸೇರಿದಂತೆ ಜೆಡಿಎಸ್ ಮುಖಂಡರು ಭಾಗಿ ಆಗಿದ್ದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published on: Feb 26, 2023 06:49 PM
Follow Us
Latest Videos
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ

