ವಿದ್ಯುತ್ ಕುಮಾರಸ್ವಾಮಿ ಕದಿಯಲಿ ಅಥವಾ ಬೇರೆ ಯಾರಾದರೂ; ಅದು ಕಳ್ಳತನವೇ: ಡಿಕೆ ಶಿವಕುಮಾರ್

ವಿಷಯಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಶಿವಕುಮಾರ್, ಮಾಧ್ಯಮಗಳಲ್ಲಿ ನೋಡಿದ ಬಳಿಕ ಅದು ತನ್ನ ಗಮನಕ್ಕೆ ಬಂದಿದ್ದು, ವಿದ್ಯುತ್ ಯಾರು ಕದ್ದರೇನು ಅದು ಕಳ್ಳತನವೇ, ಬೆಸ್ಕಾಂ ಆಧಿಕಾರಿಗಳು ಮತ್ತು ಇಂಧನ ಖಾತೆ ಸಚಿವ ಕೆಜೆ ಜಾರ್ಜ್ ಯಾವ ಕ್ರಮ ತೆಗೆದುಕೊಳ್ಳುತ್ತಾರೋ ಗೊತ್ತಿಲ್ಲ, ವಿಷಯ ಅವರ ಸುಪರ್ದಿಗೆ ಬಿಟ್ಟಿದ್ದು ಎಂದರು.

ವಿದ್ಯುತ್ ಕುಮಾರಸ್ವಾಮಿ ಕದಿಯಲಿ ಅಥವಾ ಬೇರೆ ಯಾರಾದರೂ; ಅದು ಕಳ್ಳತನವೇ: ಡಿಕೆ ಶಿವಕುಮಾರ್
|

Updated on: Nov 14, 2023 | 1:46 PM

ಬೆಂಗಳೂರು: ಸಿದ್ದರಾಮಯ್ಯ (Siddaramaiah) ಮತ್ತು ಡಿಕೆ ಶಿವಕುಮಾರ್ (DK Shivakumar) ಅವರನ್ನು ಎಡಬಿಡದೆ ಟೀಕಿಸುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ತಮ್ಮ ವಿರೋಧಿಗಳ ಕೈಗೆ ತಾವೇ ಹಗ್ಗ ನೀಡಿ ಕೈ ಕಟ್ಟಿಸಿಕೊಂಡಿದ್ದಾರೆ. ದೀಪಾವಳಿ ಹಬ್ಬದ ಪ್ರಯುಕ್ತ ತಮ್ಮ ಮನೆಗೆ ದೀಪಗಳ ಅಲಂಕಾರ ಮಾಡಿಸುವ ಭರದಲ್ಲಿ ವಿದ್ಯುತ್ ಕಂಬದಿಂದ ನೇರವಾಗಿ ಸಂಪರ್ಕ ಪಡೆಯಲಾಗಿತ್ತಂತೆ, ಇದು ಅಚಾತುರ್ಯದಿಂದಲೇ ಅಗಿರಬಹುದು ಮತ್ತು ಏನು ನಡೆದಿದೆ ಅಂತ ಕುಮಾರಸ್ವಾಮಿ ಸ್ಪಷ್ಟನೆಯನ್ನೂ ನೀಡಿದ್ದಾರೆ. ಆದರೆ ಕಾಂಗ್ರೆಸ್ ಬಿಡಬೇಕಲ್ಲ? ವಿದ್ಯುತ್ ಕಳ್ಳ ಅಂತ ಟ್ವೀಟ್ ಗಳನ್ನು ಮಾಡಲಾಗುತ್ತಿದೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಶಿವಕುಮಾರ್, ಮಾಧ್ಯಮಗಳಲ್ಲಿ ನೋಡಿದ ಬಳಿಕ ಅದು ತನ್ನ ಗಮನಕ್ಕೆ ಬಂದಿದ್ದು, ವಿದ್ಯುತ್ ಯಾರು ಕದ್ದರೇನು ಅದು ಕಳ್ಳತನವೇ, ಬೆಸ್ಕಾಂ ಆಧಿಕಾರಿಗಳು ಮತ್ತು ಇಂಧನ ಖಾತೆ ಸಚಿವ ಕೆಜೆ ಜಾರ್ಜ್ ಯಾವ ಕ್ರಮ ತೆಗೆದುಕೊಳ್ಳುತ್ತಾರೋ ಗೊತ್ತಿಲ್ಲ, ವಿಷಯ ಅವರ ಸುಪರ್ದಿಗೆ ಬಿಟ್ಟಿದ್ದು ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ವಿನಯ್, ನಮ್ರತಾನ ಕ್ಯಾಪ್ಟನ್ಸಿ ಟಾಸ್ಕ್​ನಿಂದ ಹೊರಗಿಟ್ಟ ಸ್ನೇಹಿತ್
ವಿನಯ್, ನಮ್ರತಾನ ಕ್ಯಾಪ್ಟನ್ಸಿ ಟಾಸ್ಕ್​ನಿಂದ ಹೊರಗಿಟ್ಟ ಸ್ನೇಹಿತ್
BBL ​ನಲ್ಲಿ ಜೆಟ್​ಪ್ಯಾಕ್ ಶೋ: IPL ನಲ್ಲಿ ಇದೆಲ್ಲ ಇಲ್ಲ ಎಂದ ಫ್ಯಾನ್ಸ್
BBL ​ನಲ್ಲಿ ಜೆಟ್​ಪ್ಯಾಕ್ ಶೋ: IPL ನಲ್ಲಿ ಇದೆಲ್ಲ ಇಲ್ಲ ಎಂದ ಫ್ಯಾನ್ಸ್
‘ಅನಿಮಲ್’ ಸಿನಿಮಾದ ವಾರ್ ಮಷಿನ್ ಡಿಸೈನ್ ಮಾಡಿದ ಕನ್ನಡಿಗ ಇವರೆ
‘ಅನಿಮಲ್’ ಸಿನಿಮಾದ ವಾರ್ ಮಷಿನ್ ಡಿಸೈನ್ ಮಾಡಿದ ಕನ್ನಡಿಗ ಇವರೆ
ಬೃಹತ್ ಗಾತ್ರದ ಹೆಬ್ಬಾವು ಸೆರೆ; ಉರಗ ತಜ್ಞನ ಮೇಲೆಯೇ ದಾಳಿಗೆ ಮುಂದಾದ ಪೈಥಾನ್
ಬೃಹತ್ ಗಾತ್ರದ ಹೆಬ್ಬಾವು ಸೆರೆ; ಉರಗ ತಜ್ಞನ ಮೇಲೆಯೇ ದಾಳಿಗೆ ಮುಂದಾದ ಪೈಥಾನ್
ಮಂತ್ರಘೋಷಗಳ ನಡುವೆ ಕಚೇರಿ ಪ್ರವೇಶಿಸಿದ ತೆಲಂಗಾಣ ನೂತನ ಸಿಎಂ ರೇವಂತ್ ರೆಡ್ಡಿ
ಮಂತ್ರಘೋಷಗಳ ನಡುವೆ ಕಚೇರಿ ಪ್ರವೇಶಿಸಿದ ತೆಲಂಗಾಣ ನೂತನ ಸಿಎಂ ರೇವಂತ್ ರೆಡ್ಡಿ
ಬೆಂಗಳೂರು: ಸರಗಳ್ಳತನ ಮಾಡ್ತಿದ್ದ ಮಾಜಿ ಶಾಸಕರ ಮೊಮ್ಮಗ ಸೇರಿ ಮೂವರ ಬಂಧನ
ಬೆಂಗಳೂರು: ಸರಗಳ್ಳತನ ಮಾಡ್ತಿದ್ದ ಮಾಜಿ ಶಾಸಕರ ಮೊಮ್ಮಗ ಸೇರಿ ಮೂವರ ಬಂಧನ
ಪೃಥ್ವಿಸಿಂಗ್ ಹಲ್ಲೆ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಕ್ರಮ: ಪರಮೇಶ್ವರ್
ಪೃಥ್ವಿಸಿಂಗ್ ಹಲ್ಲೆ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಕ್ರಮ: ಪರಮೇಶ್ವರ್
ಕೆರೆಯಲ್ಲಿ ಕಳೆದಿದ್ದ ಚಿನ್ನದ ಸರ ಹುಡುಕಿ ವಾರಸುದಾರರಿಗೆ ಹಸ್ತಾಂತರ
ಕೆರೆಯಲ್ಲಿ ಕಳೆದಿದ್ದ ಚಿನ್ನದ ಸರ ಹುಡುಕಿ ವಾರಸುದಾರರಿಗೆ ಹಸ್ತಾಂತರ
ತನ್ವೀರ್ ಪೀರ್ ಹಾಷ್ಮಿ ವಿರುದ್ಧ ಬಸನಗೌಡ ಪಾಟೀಲ್ ಮತ್ತೊಂದು ಗಂಭೀರ ಆರೋಪ!
ತನ್ವೀರ್ ಪೀರ್ ಹಾಷ್ಮಿ ವಿರುದ್ಧ ಬಸನಗೌಡ ಪಾಟೀಲ್ ಮತ್ತೊಂದು ಗಂಭೀರ ಆರೋಪ!
ಮುಲ್ಕಿ ಬಳಿ ಸರಣಿ ಅಪಘಾತ, ಲಾರಿ ಚಾಲಕನ ಬಂಧನ, ಇಲ್ಲಿದೆ ಅಪಘಾತದ ವಿಡಿಯೋ
ಮುಲ್ಕಿ ಬಳಿ ಸರಣಿ ಅಪಘಾತ, ಲಾರಿ ಚಾಲಕನ ಬಂಧನ, ಇಲ್ಲಿದೆ ಅಪಘಾತದ ವಿಡಿಯೋ