ನಾಗರಹೊಳೆ ಅಭಯಾರಣ್ಯದಲ್ಲಿ ಸಫಾರಿ ವಾಹನ ಅಟ್ಟಿಸಿಕೊಂಡು ಬಂದ ಆನೆ, ಎದೆ ಝುಲ್ ಎನಿಸುವ ದೃಶ್ಯ

ನಾಗರಹೊಳೆ ಅಭಯಾರಣ್ಯದಲ್ಲಿ ಸಫಾರಿ ವೇಳೆ ಎದೆ ಝಲ್ ಎನಿಸುವ ಘಟನೆಯೊಂದು ನಡೆದಿದೆ. ಸಫಾರಿ ವಾಹನದ ಮೇಲೆ ಆನೆಯೊಂದು ದಾಳಿಗೆ ಯತ್ನಿಸಿದೆ. ಸಫಾರಿ ವಾಹನದ ಚಾಲಕನ ಸಮಯಪ್ರಜ್ಞೆಯಿಂದ ಅನಾಹುತ ತಪ್ಪಿದೆ. ತಕ್ಷಣ ಚಾಲಕ ಹಿಮ್ಮುಖವಾಗಿ ಸಫಾರಿ ವಾಹನ ಚಲಾಯಿಸಿದ್ದು ಸ್ವಲ್ಪ ದೂರ ಅಟ್ಟಿಸಿಕೊಂಡು ಬಂದು ಆನೆ ವಾಪಸ್ಸಾಯಿತು. ಆನೆ ಅಟ್ಯಾಕ್ ದೃಶ್ಯ ಪ್ರವಾಸಿಗರ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ನಾಗರಹೊಳೆ ಅಭಯಾರಣ್ಯದಲ್ಲಿ ಸಫಾರಿ ವಾಹನ ಅಟ್ಟಿಸಿಕೊಂಡು ಬಂದ ಆನೆ, ಎದೆ ಝುಲ್ ಎನಿಸುವ ದೃಶ್ಯ
| Edited By: Ayesha Banu

Updated on: Nov 19, 2023 | 7:28 AM

ಮೈಸೂರು, ನ.19: ಹುಣಸೂರು ತಾಲೂಕು ವ್ಯಾಪ್ತಿಯಲ್ಲಿ ನಾಗರಹೊಳೆ ಅಭಯಾರಣ್ಯದಲ್ಲಿ (Nagarhole National Park) ಸಫಾರಿ ವೇಳೆ ಎದೆ ಝಲ್ ಎನಿಸುವ ಘಟನೆಯೊಂದು ನಡೆದಿದೆ. ಸಫಾರಿ ವಾಹನದ ಮೇಲೆ ಆನೆಯೊಂದು (Elephant) ದಾಳಿಗೆ ಯತ್ನಿಸಿದೆ. ಸಫಾರಿ ವಾಹನದ ಚಾಲಕನ ಸಮಯಪ್ರಜ್ಞೆಯಿಂದ ಅನಾಹುತ ತಪ್ಪಿದೆ. ಸಫಾರಿ ದಾರಿಯಲ್ಲಿ ಆನೆಗಳ ಹಿಂಡೊಂದು ಹೋಗುತ್ತಿತ್ತು. ಈ ಹಿಂಡಿನಲ್ಲಿ ಮರಿಯಾನೆ ಕೂಡ ಇತ್ತು. ಹೀಗಾಗಿ ಮರಿಯಾನೆಯನ್ನು ರಕ್ಷಿಸುವ ಸಲುವಾಗಿ ಮತ್ತೊಂದು ಆನೆ ಸಫಾರಿ ವಾಹನದ ಮೇಲೆ ದಾಳಿಗೆ ಯತ್ನಿಸಿತು.

ಆನೆಗಳ ಹಿಂಡಿನ ಬಳಿ ಸಫಾರಿ ವಾಹನ ಹೋಗುತ್ತಿದ್ದಂತೆ ಆಕ್ರೋಶಗೊಂಡ ಆನೆಯೊಂದು ಸಫಾರಿ ವಾಹನವನ್ನು ಅಟ್ಟಿಸಿಕೊಂಡು ಬಂತು. ತಕ್ಷಣ ಚಾಲಕ ಹಿಮ್ಮುಖವಾಗಿ ಸಫಾರಿ ವಾಹನ ಚಲಾಯಿಸಿದ್ದು ಸ್ವಲ್ಪ ದೂರ ಅಟ್ಟಿಸಿಕೊಂಡು ಬಂದು ಆನೆ ವಾಪಸ್ಸಾಯಿತು. ಆನೆ ಅಟ್ಯಾಕ್ ದೃಶ್ಯ ಪ್ರವಾಸಿಗರ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow us
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್