ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿ; ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ವಾಹನಗಳ ತಪಾಸಣೆ
ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾದ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು, ಚುನಾವಣಾ ಅಕ್ರಮ ನಡೆಯದಂತೆ ಪೊಲೀಸರ ಹದ್ದಿನ ಕಣ್ಗಾವಲು ಇರಿಸಿದ್ದಾರೆ. ಈ ಹಿನ್ನೆಲೆ ಬೆಂಗಳೂರು-ಮೈಸೂರು ಹೆದ್ದಾರಿಯ ಹೆಜ್ಜಾಲ ಬಳಿಯ ಕಣಮಿಣಕೆ ಟೋಲ್ ಬಳಿ ಬ್ಯಾರಿಕೇಡ್ ಅಳವಡಿಸಿ ಬಿಡದಿ ಪೊಲೀಸರು ವಾಹನಗಳ ತಪಾಸಣೆ ಮಾಡುತ್ತಿದ್ದಾರೆ.
ರಾಮನಗರ, ಮಾ.17: ಲೋಕಸಭೆ ಚುನಾವಣೆ ನೀತಿ ಸಂಹಿತೆ(Code of Conduct) ಜಾರಿ ಹಿನ್ನೆಲೆ ಬೆಂಗಳೂರು-ಮೈಸೂರು ಹೆದ್ದಾರಿಯ ಹೆಜ್ಜಾಲ ಬಳಿಯ ಕಣಮಿಣಕೆ ಟೋಲ್ ಬಳಿ ಬ್ಯಾರಿಕೇಡ್ ಅಳವಡಿಸಿ ಬಿಡದಿ ಪೊಲೀಸರು ವಾಹನಗಳ ತಪಾಸಣೆ ಮಾಡುತ್ತಿದ್ದಾರೆ. ವಾಹನಗಳನ್ನು ತಡೆದು ನಿಲ್ಲಿಸಿ ಓರಲ್ ಚೆಕಿಂಗ್, ವಾಹನದ ಡಿಕ್ಕಿ ತೆಗೆಸಿ ತಪಾಸಣೆ ಮಾಡಲಾಗುತ್ತಿದೆ. ಈ ಮೂಲಕ ಚುನಾವಣಾ ಅಕ್ರಮ ನಡೆಯದಂತೆ ಪೊಲೀಸರ ಹದ್ದಿನ ಕಣ್ಗಾವಲು ಇರಿಸಿದ್ದಾರೆ. ಇನ್ನು ಬೆಳಿಗ್ಗೆ ಭೇಟಿ ನೀಡಬೇಕಿದ್ದ ಕಂದಾಯ ಅಧಿಕಾರಿಗಳು ಇಲ್ಲದಿದ್ದರೂ, ಕಂದಾಯ ಅಧಿಕಾರಿಗಳ ಗೈರಿನಲ್ಲಿಯೇ ಚೆಕಿಂಗ್ ಮಾಡಲಾಗುತ್ತಿದೆ. ಜೊತೆಗೆ ಬೆಂಗಳೂರು-ಮೈಸೂರು ಹೆದ್ದಾರಿಯ ಅತಿದೊಡ್ಡ ಚೇಕಿಂಗ್ ಪಾಯಿಂಟ್ ಇದಾಗಿದೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್
ನೌಕಾ ಡ್ರೋನ್ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
