ಅಶೋಕ್ ಕ್ಷಮೆಯಾಚನೆಗೆ ಇಂಜಿನಿಯರ್ಸ್​ ಪಟ್ಟು: ಅಷ್ಟಕ್ಕೂ ವಿಪಕ್ಷ ನಾಯಕ ಹೇಳಿದ್ದೇನು?

‘ರಾಜ್ಯದ ಇಂಜಿನಿಯರ್​ಗಳು ಮನೆಹಾಳರು’ ಎಂಬ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆಗೆ ಸದ್ಯ ಆಕ್ರೋಶ ವ್ಯಕ್ತವಾಗಿದೆ. ಈ ಬಗ್ಗೆ ಇಂಜಿನಿಯರ್​ಗಳ ನಿಯೋಗ ವಿರೋಧ ವ್ಯಕ್ತಪಡಿಸಿದ್ದು, ಪ್ರಗತಿಯ ರೂವಾರಿಗಳನ್ನು ಮನೆಹಾಳರೆಂದು ಕರೆದಿರುವುದು ಸರಿಯಲ್ಲ. ಹೀಗಾಗಿ ಆರ್.ಅಶೋಕ್​ ತಕ್ಷಣ ಇಂಜಿನಿಯರ್​ಗಳಿಗೆ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

ಅಶೋಕ್ ಕ್ಷಮೆಯಾಚನೆಗೆ ಇಂಜಿನಿಯರ್ಸ್​ ಪಟ್ಟು: ಅಷ್ಟಕ್ಕೂ ವಿಪಕ್ಷ ನಾಯಕ ಹೇಳಿದ್ದೇನು?
|

Updated on:Jul 25, 2024 | 11:11 PM

ಬೆಂಗಳೂರು, ಜುಲೈ 25: ‘ರಾಜ್ಯದ ಇಂಜಿನಿಯರ್​ಗಳು ಮನೆಹಾಳರು’ ಎಂದು ವಿಧಾನಸಭೆಯಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ (R Ashoka)  ಹೇಳಿದ ಹೇಳಿಕೆಗೆ ಇದೀಗ ಇಂಜಿನಿಯರ್​ಗಳು (Engeniers) ವಿರೋಧ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್​ನ್ನು ಭೇಟಿಯಾಗಿ ಅಳಲು ತೋಡಿಕೊಂಡಿದ್ದಾರೆ. ರಾಜ್ಯದ ಪ್ರಗತಿಯಲ್ಲಿ ಇಂಜಿನಿಯರ್​ಗಳ ಕೊಡುಗೆ ಗಣನೀಯವಾಗಿದೆ. ಅಣೆಕಟ್ಟು, ವಿದ್ಯುತ್ ಯೋಜನೆ, ಬೃಹತ್ ಕಟ್ಟಡ, ಐಟಿ-ಬಿಟಿಗೆ, ನಾಡಿನ ಅಭಿವೃದ್ಧಿಗೆ ಇಂಜಿನಿಯರ್​ಗಳು ಸಾಕಷ್ಟು ಕೊಡುಗೆ ನೀಡಿದ್ದಾರೆ. ಪ್ರಗತಿಯ ರೂವಾರಿಗಳನ್ನು ಮನೆಹಾಳರೆಂದು ಕರೆದಿರುವುದು ಸರಿಯಲ್ಲ. ವಿಪಕ್ಷ ನಾಯಕ ಅಶೋಕ್ ತಕ್ಷಣ ಇಂಜಿನಿಯರ್​ಗಳ ಕ್ಷಮೆಯಾಚಿಸಬೇಕು ಎಂದು ಇಂಜಿನಿಯರ್​ಗಳ ನಿಯೋಗದಿಂದ ಮನವಿ ಮಾಡಿದ್ದಾರೆ. ಇಂಜಿನಿಯರ್​ಗಳ ಮನವಿ ಬೆನ್ನಲ್ಲೇ ಆರ್.ಅಶೋಕ್​ಗೆ ಡಿಕೆ ಶಿವಕುಮಾರ್​ ಕರೆ ಮಾಡಿದ್ದು, ತಮ್ಮ ಹೇಳಿಕೆ ಹಿಂಪಡೆಯುವಂತೆ  ಮನವಿ ಮಾಡಿದ್ದಾರೆ. ವಿಡಿಯೋ ನೋಡಿ.

ವರದಿ: ಈರಣ್ಣ ಬಸವ

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 11:09 pm, Thu, 25 July 24

Follow us
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ
‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ