AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದಿಂದ ಮಂಗಳೂರಿಗೆ ನೋ ಎಂಟ್ರಿ, ತಲಪಾಡಿ ಬಳಿ ಪೊಲೀಸರಿಂದ ತಡೆ

[lazy-load-videos-and-sticky-control id=”dTwEdLY1ctQ”]ಮಂಗಳೂರು: ಕೇರಳಿಗರು ಪ್ರತಿನಿತ್ಯ ಮಂಗಳೂರು ಪ್ರಯಾಣಿಸುವುದಕ್ಕೆ ಕೇರಳ ಸರ್ಕಾರ ನಿಷೇಧ ಹೊರಡಿಸಿರುವ ಹಿನ್ನೆಲೆಯಲ್ಲಿ ಕೇರಳದಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಜನರನ್ನ ತಡೆ ಹಿಡಿಯಲಾಗಿದೆ. ಸರ್ಕಾರದ ಆದೇಶದ ಮಾಹಿತಿಯಿಲ್ಲದೇ ಬಂದ ನೂರಾರು ಜನರನ್ನು ಕರ್ನಾಟಕ-ಕೇರಳ ರಾಜ್ಯದ ಗಡಿಭಾಗ ತಲಪಾಡಿಯಲ್ಲಿ ತಡೆಯಲಾಗಿದೆ. ಉದ್ಯೋಗ ಮತ್ತು ವ್ಯಾಪಾರದ ಹಿನ್ನೆಲೆಯಲ್ಲಿ ದಿನದ ಪಾಸ್ ಪಡೆದು ನೂರಾರು ಕೇರಳಿಗರು ಮಂಗಳೂರಿಗೆ ಬಂದು ಹೋಗುತ್ತಿದ್ದರು. ದ.ಕ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ಹೆಚ್ಚಳ ಹಿನ್ನೆಲೆಯಲ್ಲಿ ಕೇರಳ ಸರ್ಕಾರ ದಿನದ ಪಾಸ್ ರದ್ದು ಮಾಡಿದೆ. ಈ ಮಾಹಿತಿ ತಿಳಿಯದೆ […]

ಕೇರಳದಿಂದ ಮಂಗಳೂರಿಗೆ ನೋ ಎಂಟ್ರಿ, ತಲಪಾಡಿ ಬಳಿ ಪೊಲೀಸರಿಂದ ತಡೆ
ಆಯೇಷಾ ಬಾನು
|

Updated on:Jul 07, 2020 | 6:18 PM

Share

[lazy-load-videos-and-sticky-control id=”dTwEdLY1ctQ”]ಮಂಗಳೂರು: ಕೇರಳಿಗರು ಪ್ರತಿನಿತ್ಯ ಮಂಗಳೂರು ಪ್ರಯಾಣಿಸುವುದಕ್ಕೆ ಕೇರಳ ಸರ್ಕಾರ ನಿಷೇಧ ಹೊರಡಿಸಿರುವ ಹಿನ್ನೆಲೆಯಲ್ಲಿ ಕೇರಳದಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಜನರನ್ನ ತಡೆ ಹಿಡಿಯಲಾಗಿದೆ. ಸರ್ಕಾರದ ಆದೇಶದ ಮಾಹಿತಿಯಿಲ್ಲದೇ ಬಂದ ನೂರಾರು ಜನರನ್ನು ಕರ್ನಾಟಕ-ಕೇರಳ ರಾಜ್ಯದ ಗಡಿಭಾಗ ತಲಪಾಡಿಯಲ್ಲಿ ತಡೆಯಲಾಗಿದೆ.

ಉದ್ಯೋಗ ಮತ್ತು ವ್ಯಾಪಾರದ ಹಿನ್ನೆಲೆಯಲ್ಲಿ ದಿನದ ಪಾಸ್ ಪಡೆದು ನೂರಾರು ಕೇರಳಿಗರು ಮಂಗಳೂರಿಗೆ ಬಂದು ಹೋಗುತ್ತಿದ್ದರು. ದ.ಕ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ಹೆಚ್ಚಳ ಹಿನ್ನೆಲೆಯಲ್ಲಿ ಕೇರಳ ಸರ್ಕಾರ ದಿನದ ಪಾಸ್ ರದ್ದು ಮಾಡಿದೆ. ಈ ಮಾಹಿತಿ ತಿಳಿಯದೆ ನೂರಾರು ಜನರು ಕೇರಳದ ಕಾಸರಗೋಡು, ಮಂಜೇಶ್ವರ ಭಾಗದಿಂದ ಆಗಮಿಸಿದ್ದಾರೆ. ಹೀಗಾಗಿ ಕೇರಳ ಪೊಲೀಸರು ಅವರನ್ನು ತಲಪಾಡಿ ಬಳಿ ತಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ರೊಚ್ಚಿಗೆದ್ದ ಕೆಲ ಕೇರಳಿಗರು ಪೊಲೀಸರ ಜೊತೆ ವಾಗ್ವಾದಕ್ಕಿಳಿದಿದ್ದಾರೆ. ಇನ್ನೂ ಕೆಲ ಪ್ರಯಾಣಿಕರು ತಲಪಾಡಿ ಗಡಿಯಲ್ಲಿ ಅಸಹಾಯಕರಂತೆ ನಿಂತಿದ್ದಾರೆ.

Published On - 12:21 pm, Tue, 7 July 20

ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ