EPF Claim: ಇಪಿಎಫ್​ಒ ಸದಸ್ಯ ಮರಣ ಹೊಂದಿದರೆ ಕ್ಲೇಮ್ ಮಾಡುವ ಪ್ರಕ್ರಿಯೆ ಸರಳಗೊಳಿಸಿದ ಸಂಸ್ಥೆ

ಆಧಾರ್​ನಲ್ಲಿರುವ ಮಾಹಿತಿ ಈಗ ಬಹಳಷ್ಟು ದಾಖಲೆಗೆ ಆಧಾರವಾಗಿರುತ್ತದೆ. ಆಧಾರ್​ನಲ್ಲಿರುವ ಹೆಸರು ನಿಖರವಾಗಿರಬೇಕು. ಅದರಂತೆಯೇ ಯುಎಎನ್​ನಲ್ಲೂ ಇರಬೇಕು. ವ್ಯತ್ಯಾಸ ಇದ್ದರೆ ಕ್ಲೇಮ್ ಮಾಡುವುದು ಕಷ್ಟ

EPF Claim: ಇಪಿಎಫ್​ಒ ಸದಸ್ಯ ಮರಣ ಹೊಂದಿದರೆ ಕ್ಲೇಮ್ ಮಾಡುವ ಪ್ರಕ್ರಿಯೆ ಸರಳಗೊಳಿಸಿದ ಸಂಸ್ಥೆ
|

Updated on: Jun 05, 2024 | 7:13 AM

ಪಿಎಫ್ ಅಥವಾ ಭವಿಷ್ಯನಿಧಿ ಎನ್ನುವುದು ನಮಗೆ ಬಹಳಷ್ಟು ಸಂದರ್ಭದಲ್ಲಿ ಅನುಕೂಲಕ್ಕೆ ಬರುತ್ತದೆ. ಆದರೆ ಪಿಎಫ್ ಕ್ಲೇಮ್ ಮಾಡುವಾಗ ಕೆಲವೊಮ್ಮೆ ಸಮಸ್ಯೆ ಎದುರಾಗುತ್ತದೆ. ಪಿಎಫ್ ಕ್ಲೇಮ್ ಮಾಡುವಾಗ ಆಧಾರ್ ಮತ್ತು ಯುಎಎನ್ ಅಗತ್ಯವಾಗಿ ಬೇಕು. ಆಧಾರ್​ನಲ್ಲಿರುವ ಮಾಹಿತಿ ಈಗ ಬಹಳಷ್ಟು ದಾಖಲೆಗೆ ಆಧಾರವಾಗಿರುತ್ತದೆ. ಆಧಾರ್​ನಲ್ಲಿರುವ ಹೆಸರು ನಿಖರವಾಗಿರಬೇಕು. ಅದರಂತೆಯೇ ಯುಎಎನ್​ನಲ್ಲೂ ಇರಬೇಕು. ವ್ಯತ್ಯಾಸ ಇದ್ದರೆ ಕ್ಲೇಮ್ ಮಾಡುವುದು ಕಷ್ಟ. ಸದಸ್ಯ ಸತ್ತ ಬಳಿಕ ಅವರ ಪಿಎಫ್ ಹಣಕ್ಕೆ ಕ್ಲೇಮ್ ಮಾಡುವಾಗ, ಆಧಾರ್ ಮತ್ತು ಯುಎಎನ್ ಮಾಹಿತಿ ತಾಳೆಯಾಗದಿದ್ದರೆ ಕಷ್ಟವಾಗುತ್ತದೆ. ಇಂಥ ಸಂದರ್ಭದಲ್ಲಿ ಇಪಿಎಫ್​ಒ ಸಂಸ್ಥೆ ಒಂದಷ್ಟು ವಿನಾಯಿತಿ ಕೊಟ್ಟಿದೆ.

Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್