EPF Claim: ಇಪಿಎಫ್​ಒ ಸದಸ್ಯ ಮರಣ ಹೊಂದಿದರೆ ಕ್ಲೇಮ್ ಮಾಡುವ ಪ್ರಕ್ರಿಯೆ ಸರಳಗೊಳಿಸಿದ ಸಂಸ್ಥೆ

ಆಧಾರ್​ನಲ್ಲಿರುವ ಮಾಹಿತಿ ಈಗ ಬಹಳಷ್ಟು ದಾಖಲೆಗೆ ಆಧಾರವಾಗಿರುತ್ತದೆ. ಆಧಾರ್​ನಲ್ಲಿರುವ ಹೆಸರು ನಿಖರವಾಗಿರಬೇಕು. ಅದರಂತೆಯೇ ಯುಎಎನ್​ನಲ್ಲೂ ಇರಬೇಕು. ವ್ಯತ್ಯಾಸ ಇದ್ದರೆ ಕ್ಲೇಮ್ ಮಾಡುವುದು ಕಷ್ಟ

EPF Claim: ಇಪಿಎಫ್​ಒ ಸದಸ್ಯ ಮರಣ ಹೊಂದಿದರೆ ಕ್ಲೇಮ್ ಮಾಡುವ ಪ್ರಕ್ರಿಯೆ ಸರಳಗೊಳಿಸಿದ ಸಂಸ್ಥೆ
|

Updated on: Jun 05, 2024 | 7:13 AM

ಪಿಎಫ್ ಅಥವಾ ಭವಿಷ್ಯನಿಧಿ ಎನ್ನುವುದು ನಮಗೆ ಬಹಳಷ್ಟು ಸಂದರ್ಭದಲ್ಲಿ ಅನುಕೂಲಕ್ಕೆ ಬರುತ್ತದೆ. ಆದರೆ ಪಿಎಫ್ ಕ್ಲೇಮ್ ಮಾಡುವಾಗ ಕೆಲವೊಮ್ಮೆ ಸಮಸ್ಯೆ ಎದುರಾಗುತ್ತದೆ. ಪಿಎಫ್ ಕ್ಲೇಮ್ ಮಾಡುವಾಗ ಆಧಾರ್ ಮತ್ತು ಯುಎಎನ್ ಅಗತ್ಯವಾಗಿ ಬೇಕು. ಆಧಾರ್​ನಲ್ಲಿರುವ ಮಾಹಿತಿ ಈಗ ಬಹಳಷ್ಟು ದಾಖಲೆಗೆ ಆಧಾರವಾಗಿರುತ್ತದೆ. ಆಧಾರ್​ನಲ್ಲಿರುವ ಹೆಸರು ನಿಖರವಾಗಿರಬೇಕು. ಅದರಂತೆಯೇ ಯುಎಎನ್​ನಲ್ಲೂ ಇರಬೇಕು. ವ್ಯತ್ಯಾಸ ಇದ್ದರೆ ಕ್ಲೇಮ್ ಮಾಡುವುದು ಕಷ್ಟ. ಸದಸ್ಯ ಸತ್ತ ಬಳಿಕ ಅವರ ಪಿಎಫ್ ಹಣಕ್ಕೆ ಕ್ಲೇಮ್ ಮಾಡುವಾಗ, ಆಧಾರ್ ಮತ್ತು ಯುಎಎನ್ ಮಾಹಿತಿ ತಾಳೆಯಾಗದಿದ್ದರೆ ಕಷ್ಟವಾಗುತ್ತದೆ. ಇಂಥ ಸಂದರ್ಭದಲ್ಲಿ ಇಪಿಎಫ್​ಒ ಸಂಸ್ಥೆ ಒಂದಷ್ಟು ವಿನಾಯಿತಿ ಕೊಟ್ಟಿದೆ.

Follow us
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ