ಮಾವ ಈಶ್ವರಪ್ಪಗಾಗಿ ಮನೆಮನೆ ತಿರುಗಿ ಕರಪತ್ರ ಹಂಚುತ್ತಾ ವೋಟು ಕೇಳುತ್ತಿರುವ ಶಾಲಿನಿ ಕಾಂತೇಶ್!

ನಮ್ಮ ಶಿವಮೊಗ್ಗ ಪ್ರತಿನಿಧಿಯೊಂದಿಗೆ ಮಾತಾಡಿರುವ ಅವರು ತನ್ನ ಮಾವನವರಿಗೆ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ ಮತ್ತು ಅವರ ಸಕಾರಾತ್ಮಕ ಪ್ರತಿಕ್ರಿಯೆ ಅತ್ಮವಿಶ್ವಾಸವನ್ನು ಹೆಚ್ಚಿಸಿ ಅತ್ಮಸ್ಥೈರ್ಯ ತುಂಬುತ್ತಿದೆ, ಧೈರ್ಯದಿಂದ ಮತ ಯಾಚನೆ ಮಾಡುತ್ತಿದ್ದೇವೆ ಎಂದು ಹೇಳಿದರು.

ಮಾವ ಈಶ್ವರಪ್ಪಗಾಗಿ ಮನೆಮನೆ ತಿರುಗಿ ಕರಪತ್ರ ಹಂಚುತ್ತಾ ವೋಟು ಕೇಳುತ್ತಿರುವ ಶಾಲಿನಿ ಕಾಂತೇಶ್!
|

Updated on: Apr 27, 2024 | 6:00 PM

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆಎಸ್ ಈಶ್ವರಪ್ಪ (KS Eshwarappa) ಒಂದು ಕಡೆ ತಮ್ಮ ಬೆಂಬಲಿಗರೊಂದಿಗೆ ಚುನಾವಣಾ ಪ್ರಚಾರ ಸಭೆಗಳನ್ನು ನಡೆಸಿ ತಮಗಅಗಿ ಮತ ಯಾಚಿಸುತ್ತಿದ್ದರೆ ಮತ್ತೊಂದಡೆ ಅವರ ಸೊಸೆ ಅಂದರೆ ಕಾಂತೇಶ್ (Kanthesh) ಅವರ ಪತ್ನಿ ಶಾಲಿನಿ (Shalini) ಕೆಲ ಮಹಿಳಾ ಕಾರ್ಯಕರ್ತೆಯರೊಂದಿಗೆ ಮನೆಮನೆ ತಿರುಗಿ ಕರಪತ್ರಗಳನ್ನು ಹಂಚುತ್ತಾ ವೋಟು ಕೇಳುತ್ತಿದ್ದಾರೆ. ಜನರ ಪ್ರತಿಕ್ರಿಯೆಗಳನ್ನು ನೋಡುತ್ತಿದ್ದರೆ ಈಶ್ವರಪ್ಪನವರಿಗೆ ಉತ್ತಮ ಬೆಂಬಲ ಸಿಗುತ್ತಿದೆ ಅನಿಸುತ್ತೆ. ನಮ್ಮ ಶಿವಮೊಗ್ಗ ಪ್ರತಿನಿಧಿಯೊಂದಿಗೆ ಮಾತಾಡಿರುವ ಅವರು ತನ್ನ ಮಾವನವರಿಗೆ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ ಮತ್ತು ಅವರ ಸಕಾರಾತ್ಮಕ ಪ್ರತಿಕ್ರಿಯೆ ಅತ್ಮವಿಶ್ವಾಸವನ್ನು ಹೆಚ್ಚಿಸಿ ಅತ್ಮಸ್ಥೈರ್ಯ ತುಂಬುತ್ತಿದೆ, ಧೈರ್ಯದಿಂದ ಮತ ಯಾಚನೆ ಮಾಡುತ್ತಿದ್ದೇವೆ ಎಂದು ಹೇಳಿದರು. ಈಶ್ವರಪ್ಪನವರಿಂದ ತಮಗೆ ಬಹಳ ಸಹಾಯವಾಗಿದೆ, ಯಾವುದೇ ಕೆಲಸಕ್ಕಾಗಿ ಹೋದರೂ ಅವರು ಅದನ್ನು ಮಾಡಿಕೊಟ್ಟಿದ್ದಾರೆ ಎಂದು ಜನ ಹೇಳುತ್ತಿದ್ದಾರೆ ಎಂದ ಶಾಲಿನಿ, ತಮ್ಮ ಮಾವ ಹಿಂದೂತ್ವವಾದಿಯಾಗಿರುವ ಅಂಶವೂ ನೆರವಾಗುತ್ತಿದೆ ಅಂತ ಹೇಳಿದರು. ಈಶ್ವರಪ್ಪನವರಿಗೆ ಸಿಕ್ಕಿರುವ ಚಿಹ್ನೆಯ ಬಗ್ಗೆಯೂ ಜನರಲ್ಲಿ ಗೊಂದಲ್ಲವಿಲ್ಲ, ಕಬ್ಬು ಹೊತ್ತ ರೈತ ಅಂತ ಅವರೇ ಹೇಳುತ್ತಿದ್ದಾರೆ ಎನ್ನುವ ಶಾಲಿನಿ ಬಿಜೆಪಿ ಯವತ್ತಿಗೂ ತಮ್ಮ ಕುಟಂಬಕ್ಕೆ ತಾಯಿಯ ಹಾಗೆ ಎನ್ನುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:    ಇದು ಮೋದಿಗಾಗಿ ನಡೆಯುತ್ತಿರುವ ಚುನಾವಣೆ, ಈಶ್ವರಪ್ಪ ನಿರ್ಧಾರ ದುರದೃಷ್ಟಕರ: ಕೆ ಅಣ್ಣಾಮಲೈ

Follow us
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!