Karnataka Assembly Polls: ಕಾಂತೇಶ್ ಗೆ ಟಿಕೆಟ್ ಸಿಗದ ನಿರಾಶೆ ಈಶ್ವರಪ್ಪ ವ್ಯಕ್ತಪಡಿಸುತ್ತಿಲ್ಲ, ಆದರೆ ಅವರ ಪತ್ನಿ ಜಯಲಕ್ಷ್ಮಿ ಪ್ರತಿಕ್ರಿಯೆ ಭಿನ್ನ

ಚನ್ನಬಸಪ್ಪ, ಜಯಲಕ್ಷ್ಮಿಯವರಿಗೆ  ಸಿಹಿ ತಿನ್ನಿಸಲು ಮುಂದಾದಾಗ ಅದನ್ನು ನಿರಾಕರಿಸುವ ಅವರು ನಯವಾಗಿ ಸಿಹಿತಿಂಡಿಯ ತಟ್ಟೆಯನ್ನು ತಳ್ಳಿ, ಒಳನಡೆದು ಹೋಗುತ್ತಾರೆ.

Karnataka Assembly Polls: ಕಾಂತೇಶ್ ಗೆ ಟಿಕೆಟ್ ಸಿಗದ ನಿರಾಶೆ ಈಶ್ವರಪ್ಪ ವ್ಯಕ್ತಪಡಿಸುತ್ತಿಲ್ಲ, ಆದರೆ ಅವರ ಪತ್ನಿ ಜಯಲಕ್ಷ್ಮಿ ಪ್ರತಿಕ್ರಿಯೆ ಭಿನ್ನ
|

Updated on: Apr 20, 2023 | 11:04 AM

ಶಿವಮೊಗ್ಗ: ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಟಿಕೆಟ್ ಕೆಎಸ್ ಈಶ್ವರಪ್ಪ (KS Eshwarappa ) ಕುಟುಂಬಕ್ಕೆ ದಕ್ಕಿಲ್ಲ. ಜಿಲ್ಲೆಯಲ್ಲಿ ಯುವ ನಾಯಕನಾಗಿ ಗುರುತಿಸಿಕೊಂಡಿರುವ ಚನ್ನಬಸಪ್ಪಗೆ ಪಕ್ಷ ಟಿಕೆಟ್ ನೀಡಿದೆ. ಕೆಈ ಕಾಂತೇಶ್ ಗೆ (KE Kantesh) ಟಿಕೆಟ್ ಸಿಗದ ಅಸಮಾಧಾನವನ್ನು ಈಶ್ವರಪ್ಪ ತೋರ್ಪಡಿಸುತ್ತಿಲ್ಲವಾದರೂ ಅವರ ಪತ್ನಿ ಜಯಲಕ್ಷ್ಮಿ (Jayalakshmi) ಮಾತ್ರ ತೀವ್ರ ನಿರಾಶರಾಗಿದ್ದಾರೆ. ಈ ವಿಡಿಯೋದಲ್ಲಿ ನೀವು ಅದನ್ನು ಗಮನಿಸಬಹುದು. ಇಂದು ಬೆಳಗ್ಗೆ ಚನ್ನಬಸಪ್ಪ ಈಶ್ವರಪ್ಪನರ ಮನೆಗೆ ಹೋಗಿ ಜಯಲಕ್ಷ್ಮಿ ಅವರ ಪಾದಮುಟ್ಟಿ ನಮಸ್ಕರಿಸಿದಾಗ ಅವರು ಅನ್ಯಮಮಸ್ಕತೆಯಿಂದ ಆಶೀರ್ವದಿಸುತ್ತಾರೆ. ಆಮೇಲೆ ಚನ್ನಬಸಪ್ಪ, ಜಯಲಕ್ಷ್ಮಿಯವರಿಗೆ  ಸಿಹಿ ತಿನ್ನಿಸಲು ಮುಂದಾದಾಗ ಅದನ್ನು ನಿರಾಕರಿಸುವ ಅವರು ನಯವಾಗಿ ಸಿಹಿತಿಂಡಿಯ ತಟ್ಟೆಯನ್ನು ತಳ್ಳಿ, ಒಳನಡೆದು ಹೋಗುತ್ತಾರೆ. ಅವರು ಅಸಂತುಷ್ಟರಾಗಿದ್ದಾರೆ ಅನ್ನೋದಕ್ಕೆ ಇದಕ್ಕಿಂತ ದೊಡ್ಡ ಪುರಾವೆ ಬೇಕೆ?

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow us
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ