ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದಾಗಿನಿಂದ ಯಡಿಯೂರಪ್ಪ ಬಗ್ಗೆ ಸೋಮಣ್ಣ ಹಗುರವಾಗಿ ಮಾತಾಡುತ್ತಿದ್ದಾರೆ: ಎಂಪಿ ರೇಣುಕಾಚಾರ್ಯ

2008 ರ ವಿಧಾನ ಸಭಾ ಚುನಾವಣೆಯಲ್ಲಿ ಸೋತರೂ ಯಡಿಯೂರಪ್ಪ ಅವರು ಸೋಮಣ್ಣರನ್ನು ಕರೆತಂದು ಎಂಎಲ್ ಸಿ ಮಾಡಿದ್ದೂ ಅಲ್ಲದೆ ಮಂತ್ರಿ ಸ್ಥಾನ ಸಹ ನೀಡಿದರು, ಅಗ ಆಸಲಿಗೆ ತಾವು ಪ್ರತಿಭಟನೆ ಮಾಡಬೇಕಿತ್ತು ಅಂತ ರೇಣುಕಾಚಾರ್ಯ ಹೇಳಿದರು. ಕುಟುಂಬ ರಾಜಕಾರಣ ಅಂತ ಸೋಮಣ್ಣ ಹೇಳುತ್ತಾರೆ, ಎಲ್ಲಿದೆ ಕುಟುಂಬ ರಾಜಕಾರಣ? ಯಾವುದು ಕುಟುಂಬ ರಾಜಕಾರಣ ರೇಣುಕಾಚಾರ್ಯ ಪ್ರಶ್ನಿಸಿದರು.

ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದಾಗಿನಿಂದ ಯಡಿಯೂರಪ್ಪ ಬಗ್ಗೆ ಸೋಮಣ್ಣ ಹಗುರವಾಗಿ ಮಾತಾಡುತ್ತಿದ್ದಾರೆ: ಎಂಪಿ ರೇಣುಕಾಚಾರ್ಯ
|

Updated on:Nov 26, 2023 | 7:03 PM

ದಾವಣಗೆರೆ: ಹಿರಿಯ ಬಿಜೆಪಿ ನಾಯಕ ವಿ ಸೋಮಣ್ಣ (V Somanna) ಮಠಗಳಿಗೆ ಭೇಟಿ ನೀಡಿ ಪಕ್ಷದ ವಿರುದ್ಧ ತಮ್ಮ ಅಸಮಾಧಾನವನ್ನು ಹೊರಹಾಕಿದ್ದು ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ (MP Renukacharya) ಅವರನ್ನು ಉಗ್ರಪ್ರತಾಪಿಯನ್ನಾಗಿಸಿದೆ. ಇಂದು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು ಸೋಮಣ್ಣರಿಂದ ಪಕ್ಷಕ್ಕಾಗಿರುವ ಲಾಭವಾದರೂ ಏನು ಎಂಬರ್ಥದಲ್ಲಿ ಮಾತಾಡಿದರು. ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿದ್ದು ಬಿಎಸ್ ಯಡಿಯೂರಪ್ಪ (BS Yediyurappa), ಬಿಬಿ ಶಿವಪ್ಪ, ಅನಂತಕುಮಾರ್, ಜಗದೀಶ್ ಶೆಟ್ಟರ್, ಕೆಎಸ್ ಈಶ್ವರಪ್ಪ ಮೊದಲಾದವರು. ಸೋಮಣ್ಣ ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ಬಂದವರು ಎಂದು ರೇಣುಕಾಚಾರ್ಯ ಹೇಳಿದರು. ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದಾಗಿನಿಂದ ಅವರ ಬಗ್ಗೆ ಸೋಮಣ್ಣ ಬಹಳ ಹಗುರವಾಗಿ ಮಾತಾಡುತ್ತಿದ್ದಾರೆ ಎಂದ ಅವರು, 2008 ರ ವಿಧಾನ ಸಭಾ ಚುನಾವಣೆಯಲ್ಲಿ ಸೋತರೂ ಯಡಿಯೂರಪ್ಪ ಅವರು ಸೋಮಣ್ಣರನ್ನು ಕರೆತಂದು ಎಂಎಲ್ ಸಿ ಮಾಡಿದ್ದೂ ಅಲ್ಲದೆ ಮಂತ್ರಿ ಸ್ಥಾನ ಸಹ ನೀಡಿದರು, ಅಗ ಆಸಲಿಗೆ ತಾವು ಪ್ರತಿಭಟನೆ ಮಾಡಬೇಕಿತ್ತು ಅಂತ ರೇಣುಕಾಚಾರ್ಯ ಹೇಳಿದರು. ಕುಟುಂಬ ರಾಜಕಾರಣ ಅಂತ ಸೋಮಣ್ಣ ಹೇಳುತ್ತಾರೆ, ಎಲ್ಲಿದೆ ಕುಟುಂಬ ರಾಜಕಾರಣ? ಯಾವುದು ಕುಟುಂಬ ರಾಜಕಾರಣ ರೇಣುಕಾಚಾರ್ಯ ಪ್ರಶ್ನಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:03 pm, Sun, 26 November 23

Follow us
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ಪವಿತ್ರಾ ಗೌಡ ಭೇಟಿಯಾಗಲು ಜೈಲಿಗೆ ಬಂದ ವಕೀಲ ಮಾಧ್ಯಮಕ್ಕೆ ಉಪನ್ಯಾಸ ನೀಡಿದರು!
ಪವಿತ್ರಾ ಗೌಡ ಭೇಟಿಯಾಗಲು ಜೈಲಿಗೆ ಬಂದ ವಕೀಲ ಮಾಧ್ಯಮಕ್ಕೆ ಉಪನ್ಯಾಸ ನೀಡಿದರು!
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ