‘ಹೇಸಿಗೆ ಕಾಮಿಡಿ ಇರಬಾರದು’: ತುಕಾಲಿ ಸಂತೋಷ್​ ಬಗ್ಗೆ ಪ್ರಶಾಂತ್​ ಸಂಬರ್ಗಿ ಹೀಗೆ ಹೇಳಿದ್ದೇಕೆ?

ಬಿಗ್ ಬಾಸ್​ ಮನೆಯಲ್ಲಿ ಆಟ ಹೇಗೆ ನಡೆಯುತ್ತದೆ ಎಂಬ ಬಗ್ಗೆ ಪ್ರಶಾಂತ್​ ಸಂಬರ್ಗಿ ಅವರಿಗೆ ತಿಳಿದಿದೆ. ದೊಡ್ಮನೆ ಒಳಗಿನ ಆಟವು ಹೊರ ಜಗತ್ತಿನಲ್ಲಿ ಯಾವ ರೀತಿ ಬಿಂಬಿತ ಆಗುತ್ತದೆ ಎಂಬ ಬಗ್ಗೆಯೂ ಅವರಿಗೆ ಅರಿವಿದೆ. ಈ ಸೀಸನ್​ನಲ್ಲಿ ಸ್ಪರ್ಧಿಸುತ್ತಿರುವ ತುಕಾಲಿ ಸಂತೋಷ್​ ಅವರ ಕಾಮಿಡಿ ಸರಿಯಿಲ್ಲ ಎಂದು ಪ್ರಶಾಂತ್​ ಸಂಬರ್ಗಿ ಹೇಳಿದ್ದಾರೆ.

‘ಹೇಸಿಗೆ ಕಾಮಿಡಿ ಇರಬಾರದು’: ತುಕಾಲಿ ಸಂತೋಷ್​ ಬಗ್ಗೆ ಪ್ರಶಾಂತ್​ ಸಂಬರ್ಗಿ ಹೀಗೆ ಹೇಳಿದ್ದೇಕೆ?
| Edited By: ಮದನ್​ ಕುಮಾರ್​

Updated on: Nov 17, 2023 | 2:30 PM

‘ಬಿಗ್​ ಬಾಸ್​ ಕನ್ನಡ’ (Bigg Boss Kannada) ರಿಯಾಲಿಟಿ ಶೋನ ಕಳೆದ ಸೀಸನ್​ನಲ್ಲಿ ಪ್ರಶಾಂತ್​ ಸಂರ್ಬಗಿ ಅವರು ಸ್ಪರ್ಧಿಸಿದ್ದರು. ಆದರೆ ಟ್ರೋಫಿ ಗೆಲ್ಲಲು ಅವರಿಗೆ ಸಾಧ್ಯವಾಗಿರಲಿಲ್ಲ. ಈಗ ಅವರು ‘ಬಿಗ್​ ಬಾಸ್​ ಕನ್ನಡ ಸೀಸನ್​ 10’ ಸ್ಪರ್ಧಿಗಳ ಬಗ್ಗೆ ತಮ್ಮ ಅನಿಸಿಕೆ ತಿಳಿಸಿದ್ದಾರೆ. ಬಿಗ್ ಬಾಸ್​ ಮನೆಯಲ್ಲಿ ಆಟ ಯಾವ ರೀತಿ ನಡೆಯುತ್ತದೆ ಎಂಬ ಬಗ್ಗೆ ಪ್ರಶಾಂತ್​ ಸಂಬರ್ಗಿ (Prashanth Sambargi) ಅವರಿಗೆ ತಿಳಿದಿದೆ. ದೊಡ್ಮನೆ ಒಳಗಿನ ಆಟವು ಹೊರ ಜಗತ್ತಿನಲ್ಲಿ ಯಾವ ರೀತಿ ಬಿಂಬಿತವಾಗುತ್ತದೆ ಎಂಬ ಬಗ್ಗೆಯೂ ಅವರಿಗೆ ಅರಿವಿದೆ. ಈ ಸೀಸನ್​ನಲ್ಲಿ ಸ್ಪರ್ಧಿಸುತ್ತಿರುವ ತುಕಾಲಿ ಸಂತೋಷ್​ (Tukali Santhosh) ಅವರ ಕಾಮಿಡಿ ಸರಿಯಿಲ್ಲ ಎಂದು ಪ್ರಶಾಂತ್​ ಸಂಬರ್ಗಿ ಹೇಳಿದ್ದಾರೆ. ‘ಅತಿಯಾದ ಕಾಮಿಡಿ ಕೂಡ ವಿಷ ಆಗುತ್ತದೆ. ಬ್ಯಾಲೆನ್ಸ್​ ಆದಂತಹ, ಸೂಕ್ಷ್ಮವಾದಂತಹ ಕಾಮಿಡಿ ಇರಬೇಕು. ಎಲ್ಲರೂ ಒಪ್ಪುವಂತಹ ಕಾಮಿಡಿ ಬೇಕು. ಹೇಸಿಗೆ ಬರುವಂತಹ ಕಾಮಿಡಿ ಆಗಿರಬಾರದು’ ಎಂದು ಅವರು ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow us
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ