ತುಮಕೂರು: ಎಂಪಿ ರೇಣುಕಾಚಾರ್ಯ ಕಾಂಗ್ರೆಸ್ ಸೇರ್ಪಡೆ; ಡಿಕೆ ಶಿವಕುಮಾರ್ ಹೇಳಿದ್ದಿಷ್ಟು
ಇಂದು ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆ ಅಜ್ಜಯ್ಯನ ಮಠಕ್ಕೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ಕೊಟ್ಟಿದ್ದರು. ಈ ವೇಳೆ ಬಿಜೆಪಿ ಶಾಸಕ ಎಂಪಿ ರೇಣುಕಾಚಾರ್ಯ ಅವರು ಕಾಂಗ್ರೆಸ್ ಸೇರ್ಪಡೆಯಾಗ್ತಾರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ‘ ಅವೆಲ್ಲ ದೊಡ್ಡ ಪಟ್ಟಿಯಿದ್ದು, ಅದನ್ನೆಲ್ಲ ಇವಾಗ ಹೇಳೋದು ಬೇಡಾ ಎಂದರು.
ತುಮಕೂರು, ಆ.27: ಇಂದು ತುಮಕೂರು (Tumakuru) ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆ ಅಜ್ಜಯ್ಯನ ಮಠಕ್ಕೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಭೇಟಿ ಕೊಟ್ಟಿದ್ದರು. ಈ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ‘ಇಲ್ಲಿ ಬಂದಾಗ ನನ್ನ ಎನರ್ಜಿ ಹೆಚ್ಚಾಗುತ್ತೆ. ನಾನು ಅತೀ ಹೆಚ್ಚು ಪ್ರೀತಿಸುವ ಸ್ಥಳ ಇದು, ಶ್ರೀಗಳು ಆಶೀರ್ವದಿಸುತ್ತಾರೆ ಎಂದರು. ಇನ್ನು ಇದೇ ವೇಳೆ ಬಿಜೆಪಿ ಶಾಸಕ ಎಂಪಿ ರೇಣುಕಾಚಾರ್ಯ ಅವರು ಕಾಂಗ್ರೆಸ್ ಸೇರ್ಪಡೆಯಾಗ್ತಾರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ‘ ಅವೆಲ್ಲ ದೊಡ್ಡ ಪಟ್ಟಿಯಿದ್ದು, ಅದನ್ನೆಲ್ಲ ಇವಾಗ ಹೇಳೋದು ಬೇಡಾ ಎಂದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್ನಲ್ಲೊಂದು ಭಾವೈಕ್ಯತೆಯ ಜಾತ್ರೆ
