ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅಪೂರ್ಣಾವಧಿ ಸಿಎಂ ಆಗಿರೋದಕ್ಕೆ ಕಾರಣ ಲಕ್ಷೀನಾರಾಯಣ ಸ್ವಾಮೀಯ ಶಾಪವಾಗಿತ್ತಂತೆ
ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಎರಡು ಬಾರಿ ಮುಖ್ಯಮಂತ್ರಿ ಆದರು ಪೂರ್ಣಾವಧಿ ಅಧಿಕಾರವನ್ನ ಮಾತ್ರ ಪೂರೈಸಲಿಲ್ಲ. ಮೊದಲ ಬಾರಿಗೆ 20 ತಿಂಗಳು ಹಾಗೂ ಎರಡನೇ ಬಾರಿಗೆ 14 ತಿಂಗಳಿಗೆ ಸಿಎಂ ಸ್ಥಾನದಲ್ಲಿದ್ರು. ಈ ಅಪೂರ್ಣಾವಧಿ ಸಿಎಂ ಆಗಿರೋದಕ್ಕೆ ಕಾರಣ ಲಕ್ಷೀನಾರಾಯಣ ಸ್ವಾಮೀಯ ಶಾಪವಾಗಿತ್ತಂತೆ.
Follow Us
Latest Videos
ಮೂವರ ಶೂಟೌಟ್ ಕೇಸ್: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಎಂಎನ್ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ