ಕಾವೇರಿ ಗ್ರಾಮೀಣ ಬ್ಯಾಂಕ್ ಅಧಿಕಾರಿಗಳು ಹಲ್ಕಾ ನನ್ಮಕ್ಕಳ ಎಂದು ಗುಡುಗಿದ ಹೆಚ್.ಡಿ.ರೇವಣ್ಣ
ಕಾವೇರಿ ಗ್ರಾಮೀಣ ಬ್ಯಾಂಕ್ ಕಾರ್ಯನಿರ್ವಹಣೆಗೆ ಗರಂ. ಇವರು ಜಿಲ್ಲೆಯ ಜನರನ್ನು ಹಾಳು ಮಾಡುತ್ತಿದ್ದಾರೆಂದು ಕಿಡಿ. ಈ ಬ್ಯಾಂಕ್ ಮುಚ್ಚಿಸುವುದೇ ನನ್ನ ಗುರಿ ಎಂದ ರೇವಣ್ಣ. ಹಾಸನದಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಆಕ್ರೋಶ. ಅವಾಚ್ಯ ಪದಗಳಿಂದ ನಿಂದಿಸಿದ ಹೆಚ್.ಡಿ.ರೇವಣ್ಣ
Published on: Apr 17, 2021 09:50 AM
Follow Us
Latest Videos
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ