ಕಾವೇರಿ ಗ್ರಾಮೀಣ ಬ್ಯಾಂಕ್ ಅಧಿಕಾರಿಗಳು ಹಲ್ಕಾ ನನ್ಮಕ್ಕಳ ಎಂದು ಗುಡುಗಿದ ಹೆಚ್​.ಡಿ.ರೇವಣ್ಣ
ಕಾವೇರಿ ಗ್ರಾಮೀಣ ಬ್ಯಾಂಕ್ ಅಧಿಕಾರಿಗಳು ಹಲ್ಕಾ ನನ್ಮಕ್ಕಳ ಎಂದು ಗುಡುಗಿದ ಹೆಚ್​.ಡಿ.ರೇವಣ್ಣ

ಕಾವೇರಿ ಗ್ರಾಮೀಣ ಬ್ಯಾಂಕ್ ಅಧಿಕಾರಿಗಳು ಹಲ್ಕಾ ನನ್ಮಕ್ಕಳ ಎಂದು ಗುಡುಗಿದ ಹೆಚ್​.ಡಿ.ರೇವಣ್ಣ

ಸಾಧು ಶ್ರೀನಾಥ್​

Updated on: Apr 17, 2021 | 9:51 AM

ಕಾವೇರಿ ಗ್ರಾಮೀಣ ಬ್ಯಾಂಕ್ ಕಾರ್ಯನಿರ್ವಹಣೆಗೆ ಗರಂ. ಇವರು ಜಿಲ್ಲೆಯ ಜನರನ್ನು ಹಾಳು ಮಾಡುತ್ತಿದ್ದಾರೆಂದು ಕಿಡಿ. ಈ ಬ್ಯಾಂಕ್ ಮುಚ್ಚಿಸುವುದೇ ನನ್ನ ಗುರಿ ಎಂದ ರೇವಣ್ಣ. ಹಾಸನದಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಆಕ್ರೋಶ. ಅವಾಚ್ಯ ಪದಗಳಿಂದ ನಿಂದಿಸಿದ ಹೆಚ್.ಡಿ.ರೇವಣ್ಣ

Published on: Apr 17, 2021 09:50 AM
Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು