AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಟ್ಟಿದ್ದ ಹಣವನ್ನು ಕೆಲವರು ಹಂಚಿಲ್ಲ, ಅಂತವರು ಹಣವನ್ನು ನಮ್ಮ ಟ್ರಸ್ಟ್​​​ಗೆ ಕೊಟ್ಬಿಡಿ ಎಂದ ನಾರಾಯಣಗೌಡ, ವಿಡಿಯೋ ವೈರಲ್

ಚುನಾವಣೆ ವೇಳೆ ನಾನು ಕೊಟ್ಟಿದ್ದ ಹಣವನ್ನು ಕೆಲವರು ಮತದಾರರಿಗೆ ಕೊಟ್ಟಿಲ್ಲ. ಅಂತಹವರು ಹಣ ಇಟ್ಟುಕೊಂಡಿದ್ದರೆ ನಮ್ಮ ಟ್ರಸ್ಟ್​​​ಗೆ ತಂದು ಕೊಡಿ. ನನಗೆ ಆ ಹಣ ಬೇಡ, ಟ್ರಸ್ಟ್​​ಗೆ ಕೊಡಿ ಸಮಾಜ ಸೇವೆಗೆ ಬಳಸೋಣ ಎಂದು ಆತ್ಮಾವಲೋಕನ ಸಭೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.

ರಮೇಶ್ ಬಿ. ಜವಳಗೇರಾ
|

Updated on: May 22, 2023 | 12:53 PM

Share

ಮಂಡ್ಯ: ಈ ಬಾರಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿ ಹೀನಾಯವಾಗಿ ಸೋಲುಕಂಡಿದೆ. ಘಟಾನುಘಟಿ ಸಚಿವರುಗಳೇ ಪರಾಭವಗೊಂಡಿದ್ದಾರೆ. ಅದರಲ್ಲಿ ಕೆಸಿ ನಾರಾಯಣಗೌಡ ಕೂಡ ಒಬ್ಬರು. ಮಂಡ್ಯದ ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ ಕೆಸಿ ನಾರಾಯಣಗೌಡ ಸೋತಿತ್ತಿದ್ದಾರೆ. ಇದೀಗ ಸೋಲಿನ ಆತ್ಮಾವಲೋಕನ ಸಭೆಯಲ್ಲಿ ಕೆಸಿ ನಾರಾಯಣಗೌಡ ಆಡಿರುವ ಮಾತುಗಳು ಇದೀಗ ಫುಲ್ ವೈರಲ್ ಆಗಿದೆ. ಹೌದು.. ಸರಿಯಾಗಿ ಹಣ ಹಂಚದ ಕಾರಣ ಈ ಚುನಾವಣೆಯಲ್ಲಿ ಸೋಲಾಗಿದೆ. ಚುನಾವಣೆ ವೇಳೆ ನಾನು ಕೊಟ್ಟಿದ್ದ ಹಣವನ್ನು ಕೆಲವರು ಮತದಾರರಿಗೆ ಹಂಚಿಕೆ ಮಾಡಿಲ್ಲ. ಅಂತಹವರು ಹಣ ಇಟ್ಟುಕೊಂಡಿದ್ದರೆ ನಮ್ಮ ಟ್ರಸ್ಟ್​​​ಗೆ ತಂದು ಕೊಡಿ ಎಂದಿದ್ದು, ಇದೀಗ ಈ ಹೇಳಿಕೆ ವೈರಲ್ ಆಗಿದೆ. ಚುನಾವಣೆಯಲ್ಲಿ ನಾನು ಸೋತಿದ್ದೇನೆ ಎಂದು ಕ್ಷೇತ್ರ ಬಿಟ್ಟು ಹೋಗಲ್ಲ. ನಾನು ಸತ್ತರೂ ಇಲ್ಲೇ ಮಣ್ಣಾಗುತ್ತೇನೆ, ಇಲ್ಲೇ ಜಾಗ ಮೀಸಲಿಟ್ಟಿದ್ದೇನೆ. ಚುನಾವಣೆ ವೇಳೆ ನಾನು ಕೊಟ್ಟಿದ್ದ ಹಣವನ್ನು ಕೆಲವರು ಮತದಾರರಿಗೆ ಕೊಟ್ಟಿಲ್ಲ. ಅಂತಹವರು ಹಣ ಇಟ್ಟುಕೊಂಡಿದ್ದರೆ ನಮ್ಮ ಟ್ರಸ್ಟ್​​​ಗೆ ತಂದು ಕೊಡಿ. ನನಗೆ ಆ ಹಣ ಬೇಡ, ಟ್ರಸ್ಟ್​​ಗೆ ಕೊಡಿ ಸಮಾಜ ಸೇವೆಗೆ ಬಳಸೋಣ ಎಂದು ಆತ್ಮಾವಲೋಕನ ಸಭೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ