AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಟ್ಟಿದ್ದ ಹಣವನ್ನು ಕೆಲವರು ಹಂಚಿಲ್ಲ, ಅಂತವರು ಹಣವನ್ನು ನಮ್ಮ ಟ್ರಸ್ಟ್​​​ಗೆ ಕೊಟ್ಬಿಡಿ ಎಂದ ನಾರಾಯಣಗೌಡ, ವಿಡಿಯೋ ವೈರಲ್

ಚುನಾವಣೆ ವೇಳೆ ನಾನು ಕೊಟ್ಟಿದ್ದ ಹಣವನ್ನು ಕೆಲವರು ಮತದಾರರಿಗೆ ಕೊಟ್ಟಿಲ್ಲ. ಅಂತಹವರು ಹಣ ಇಟ್ಟುಕೊಂಡಿದ್ದರೆ ನಮ್ಮ ಟ್ರಸ್ಟ್​​​ಗೆ ತಂದು ಕೊಡಿ. ನನಗೆ ಆ ಹಣ ಬೇಡ, ಟ್ರಸ್ಟ್​​ಗೆ ಕೊಡಿ ಸಮಾಜ ಸೇವೆಗೆ ಬಳಸೋಣ ಎಂದು ಆತ್ಮಾವಲೋಕನ ಸಭೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.

Follow us
ರಮೇಶ್ ಬಿ. ಜವಳಗೇರಾ
|

Updated on: May 22, 2023 | 12:53 PM

ಮಂಡ್ಯ: ಈ ಬಾರಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿ ಹೀನಾಯವಾಗಿ ಸೋಲುಕಂಡಿದೆ. ಘಟಾನುಘಟಿ ಸಚಿವರುಗಳೇ ಪರಾಭವಗೊಂಡಿದ್ದಾರೆ. ಅದರಲ್ಲಿ ಕೆಸಿ ನಾರಾಯಣಗೌಡ ಕೂಡ ಒಬ್ಬರು. ಮಂಡ್ಯದ ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ ಕೆಸಿ ನಾರಾಯಣಗೌಡ ಸೋತಿತ್ತಿದ್ದಾರೆ. ಇದೀಗ ಸೋಲಿನ ಆತ್ಮಾವಲೋಕನ ಸಭೆಯಲ್ಲಿ ಕೆಸಿ ನಾರಾಯಣಗೌಡ ಆಡಿರುವ ಮಾತುಗಳು ಇದೀಗ ಫುಲ್ ವೈರಲ್ ಆಗಿದೆ. ಹೌದು.. ಸರಿಯಾಗಿ ಹಣ ಹಂಚದ ಕಾರಣ ಈ ಚುನಾವಣೆಯಲ್ಲಿ ಸೋಲಾಗಿದೆ. ಚುನಾವಣೆ ವೇಳೆ ನಾನು ಕೊಟ್ಟಿದ್ದ ಹಣವನ್ನು ಕೆಲವರು ಮತದಾರರಿಗೆ ಹಂಚಿಕೆ ಮಾಡಿಲ್ಲ. ಅಂತಹವರು ಹಣ ಇಟ್ಟುಕೊಂಡಿದ್ದರೆ ನಮ್ಮ ಟ್ರಸ್ಟ್​​​ಗೆ ತಂದು ಕೊಡಿ ಎಂದಿದ್ದು, ಇದೀಗ ಈ ಹೇಳಿಕೆ ವೈರಲ್ ಆಗಿದೆ. ಚುನಾವಣೆಯಲ್ಲಿ ನಾನು ಸೋತಿದ್ದೇನೆ ಎಂದು ಕ್ಷೇತ್ರ ಬಿಟ್ಟು ಹೋಗಲ್ಲ. ನಾನು ಸತ್ತರೂ ಇಲ್ಲೇ ಮಣ್ಣಾಗುತ್ತೇನೆ, ಇಲ್ಲೇ ಜಾಗ ಮೀಸಲಿಟ್ಟಿದ್ದೇನೆ. ಚುನಾವಣೆ ವೇಳೆ ನಾನು ಕೊಟ್ಟಿದ್ದ ಹಣವನ್ನು ಕೆಲವರು ಮತದಾರರಿಗೆ ಕೊಟ್ಟಿಲ್ಲ. ಅಂತಹವರು ಹಣ ಇಟ್ಟುಕೊಂಡಿದ್ದರೆ ನಮ್ಮ ಟ್ರಸ್ಟ್​​​ಗೆ ತಂದು ಕೊಡಿ. ನನಗೆ ಆ ಹಣ ಬೇಡ, ಟ್ರಸ್ಟ್​​ಗೆ ಕೊಡಿ ಸಮಾಜ ಸೇವೆಗೆ ಬಳಸೋಣ ಎಂದು ಆತ್ಮಾವಲೋಕನ ಸಭೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು