ಸ್ಟ್ರಾಂಗ್‌ ರೂಮ್‌ ಬೀಗ ಕಳೆದಿರೋದು ನಾವು ಎಂದೂ ಕೇಳಿಲ್ಲ: ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಮಾಜಿ ಎಂಪಿ ಹೇಳಿದ್ದಿಷ್ಟು

Edited By:

Updated on: May 07, 2026 | 5:40 PM

ತೀವ್ರ ಜಿದ್ದಾಜಿದ್ದಿಯಿಂದ ಕೂಡಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಗೆಲುವು ಸಾಧಿಸಿದ್ದಾರೆ. ಆದ್ರೆ, ಮತ ಎಣಿಕೆ ಆರಂಭದಲ್ಲಿ ಸ್ಟ್ರಾಂಗ್ ರೂಮ್ ಬೀಗಗಳು ಕಾಣೆಯಾಗಿದ್ದವು. ಇದರಿಂದ ಗೊಂದಲ ಉಂಟಾಗಿ, ಅಧಿಕಾರಿಗಳು ಅಭ್ಯರ್ಥಿಗಳ ಏಜೆಂಟರ ಸಮ್ಮುಖದಲ್ಲಿ ಬೀಗಗಳನ್ನು ಮುರಿದು ಸ್ಟ್ರಾಂಗ್ ರೂಮ್ ತೆರೆದು ಮತ ಎಣಿಕೆ ಮಾಡಿದ್ದು, ಇದೀಗ ಬಿಜೆಪಿಗರ ಅನುಮಾನಕ್ಕೆ ಕಾರಣವಾಗಿದೆ. ಇನ್ನು ತಮ್ಮ ಪಕ್ಷದ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಸೋಲಿನ ಬಗ್ಗೆ ಮಾಜಿ ಸಂಸದ ಜಿಎಮ್ ಸಿದ್ದೇಶ್ವರ್ ಪ್ರತಿಕ್ರಿಯಿಸಿದ್ದು, ಸ್ಟ್ರಾಂಗ್‌ ರೂಮ್‌ವೊಂದರ ಬೀಗ ಕಳೆದಿರೋದನ್ನು ನಾವು ಎಂದೂ ಕೇಳಿರಲಿಲ್ಲ ಅಂತೆಲ್ಲಾ ಹೇಳಿದ್ದಾರೆ.

ದಾವಣಗೆರೆ, (ಮೇ 07): ತೀವ್ರ ಜಿದ್ದಾಜಿದ್ದಿಯಿಂದ ಕೂಡಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ (Davanagere South By Election) ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಗೆಲುವು ಸಾಧಿಸಿದ್ದಾರೆ. ಆದ್ರೆ, ಮತ ಎಣಿಕೆ ಆರಂಭದಲ್ಲಿ ಸ್ಟ್ರಾಂಗ್ ರೂಮ್ ಬೀಗಗಳು ಕಾಣೆಯಾಗಿದ್ದವು. ಇದರಿಂದ ಗೊಂದಲ ಉಂಟಾಗಿ, ಅಧಿಕಾರಿಗಳು ಅಭ್ಯರ್ಥಿಗಳ ಏಜೆಂಟರ ಸಮ್ಮುಖದಲ್ಲಿ ಬೀಗಗಳನ್ನು ಮುರಿದು ಸ್ಟ್ರಾಂಗ್ ರೂಮ್ ತೆರೆದು ಮತ ಎಣಿಕೆ ಮಾಡಿದ್ದು, ಇದೀಗ ಬಿಜೆಪಿಗರ ಅನುಮಾನಕ್ಕೆ ಕಾರಣವಾಗಿದೆ. ಇನ್ನು ತಮ್ಮ ಪಕ್ಷದ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಸೋಲಿನ ಬಗ್ಗೆ ಮಾಜಿ ಸಂಸದ ಜಿಎಮ್ ಸಿದ್ದೇಶ್ವರ್ ಪ್ರತಿಕ್ರಿಯಿಸಿದ್ದು, ಸ್ಟ್ರಾಂಗ್‌ ರೂಮ್‌ವೊಂದರ ಬೀಗ ಕಳೆದಿರೋದನ್ನು ನಾವು ಎಂದೂ ಕೇಳಿರಲಿಲ್ಲ ಅಂತೆಲ್ಲಾ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Basavaraj Doddamani

ಬಸವರಾಜ ದೊಡ್ಡಮನಿ ಟಿವಿ9 ಕನ್ನಡ ವರದಿಗಾರರಾಗಿದ್ದು, ವಿಶೇಷವಾಗಿ ದಾವಣಗೆರೆ ಜಿಲ್ಲಾ ಪ್ರಾದೇಶಿಕ ಸುದ್ದಿಗಳ ಮೇಲೆ ಕೇಂದ್ರೀಕರಿಸುತ್ತಾರೆ.

Read More