ಸೈನ್ಯಕ್ಕಾಗಿ ಜೀವನಪೂರ್ತಿ ಒಂದೊತ್ತಿನ ಊಟ ತ್ಯಜಿಸಿದ ಮಾಜಿ ಸೈನಿಕ
ಅದು 1964ರ ಇಸ್ವಿ. ಲಾಲ್ ಬಹದ್ದೂರ್ ಶಾಸ್ತ್ರೀಜಿ ಪ್ರಧಾನ ಮಂತ್ರಿಯಾಗಿದ್ದ ದಿನಗಳು. ನೆರೆಯ ಚೀನಾ ಭಾರತದ ಮೇಲೆ ಯುದ್ಧ ಸಾರಿತ್ತು. ಶಾಸ್ತ್ರೀಜಿ ಎಲ್ಲರೂ ಒಂದು ಹೊತ್ತಿನ ಊಟ ಬಿಟ್ಟು ಆ ಹಣವನ್ನ ಸೇನೆಗೆ ಕಳುಹಿಸುವಂತೆ ಕರೆ ಕೊಟ್ಟಿದ್ರು. ಚಿಕ್ಕಮಗಳೂರಿನ ಈ ವ್ಯಕ್ತಿ ಅಂದಿನಿಂದ ಇಂದಿಗೂ ಚಾಚು ತಪ್ಪದೇ ಶಾಸ್ತ್ರೀಜಿ ಕರೆಯನ್ನ ಪಾಲಿಸಿಕೊಂಡು ಬರ್ತಿದ್ದಾರೆ.. ಅಷ್ಟಕ್ಕೂ ಆ ವ್ಯಕ್ತಿ ಯಾರು..? ಅವ್ರು ಮೆರೆಯುತ್ತಿರುವ ಅಪ್ಪಟ ದೇಶಪ್ರೇಮ ಎಂಥದ್ದು ಅನ್ನೋದು ತೋರಿಸ್ತೀವಿ ನೋಡಿ..
Latest Videos
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್-ಸಿಎಂ ಕಾಮಿಡಿ
