ಸೈನ್ಯಕ್ಕಾಗಿ ಜೀವನಪೂರ್ತಿ ಒಂದೊತ್ತಿನ ಊಟ ತ್ಯಜಿಸಿದ ಮಾಜಿ ಸೈನಿಕ
ಅದು 1964ರ ಇಸ್ವಿ. ಲಾಲ್ ಬಹದ್ದೂರ್ ಶಾಸ್ತ್ರೀಜಿ ಪ್ರಧಾನ ಮಂತ್ರಿಯಾಗಿದ್ದ ದಿನಗಳು. ನೆರೆಯ ಚೀನಾ ಭಾರತದ ಮೇಲೆ ಯುದ್ಧ ಸಾರಿತ್ತು. ಶಾಸ್ತ್ರೀಜಿ ಎಲ್ಲರೂ ಒಂದು ಹೊತ್ತಿನ ಊಟ ಬಿಟ್ಟು ಆ ಹಣವನ್ನ ಸೇನೆಗೆ ಕಳುಹಿಸುವಂತೆ ಕರೆ ಕೊಟ್ಟಿದ್ರು. ಚಿಕ್ಕಮಗಳೂರಿನ ಈ ವ್ಯಕ್ತಿ ಅಂದಿನಿಂದ ಇಂದಿಗೂ ಚಾಚು ತಪ್ಪದೇ ಶಾಸ್ತ್ರೀಜಿ ಕರೆಯನ್ನ ಪಾಲಿಸಿಕೊಂಡು ಬರ್ತಿದ್ದಾರೆ.. ಅಷ್ಟಕ್ಕೂ ಆ ವ್ಯಕ್ತಿ ಯಾರು..? ಅವ್ರು ಮೆರೆಯುತ್ತಿರುವ ಅಪ್ಪಟ ದೇಶಪ್ರೇಮ ಎಂಥದ್ದು ಅನ್ನೋದು ತೋರಿಸ್ತೀವಿ ನೋಡಿ..
Follow Us
Latest Videos
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..