ಸೈನ್ಯಕ್ಕಾಗಿ ಜೀವನಪೂರ್ತಿ ಒಂದೊತ್ತಿನ ಊಟ ತ್ಯಜಿಸಿದ ಮಾಜಿ ಸೈನಿಕ
ಅದು 1964ರ ಇಸ್ವಿ. ಲಾಲ್ ಬಹದ್ದೂರ್ ಶಾಸ್ತ್ರೀಜಿ ಪ್ರಧಾನ ಮಂತ್ರಿಯಾಗಿದ್ದ ದಿನಗಳು. ನೆರೆಯ ಚೀನಾ ಭಾರತದ ಮೇಲೆ ಯುದ್ಧ ಸಾರಿತ್ತು. ಶಾಸ್ತ್ರೀಜಿ ಎಲ್ಲರೂ ಒಂದು ಹೊತ್ತಿನ ಊಟ ಬಿಟ್ಟು ಆ ಹಣವನ್ನ ಸೇನೆಗೆ ಕಳುಹಿಸುವಂತೆ ಕರೆ ಕೊಟ್ಟಿದ್ರು. ಚಿಕ್ಕಮಗಳೂರಿನ ಈ ವ್ಯಕ್ತಿ ಅಂದಿನಿಂದ ಇಂದಿಗೂ ಚಾಚು ತಪ್ಪದೇ ಶಾಸ್ತ್ರೀಜಿ ಕರೆಯನ್ನ ಪಾಲಿಸಿಕೊಂಡು ಬರ್ತಿದ್ದಾರೆ.. ಅಷ್ಟಕ್ಕೂ ಆ ವ್ಯಕ್ತಿ ಯಾರು..? ಅವ್ರು ಮೆರೆಯುತ್ತಿರುವ ಅಪ್ಪಟ ದೇಶಪ್ರೇಮ ಎಂಥದ್ದು ಅನ್ನೋದು ತೋರಿಸ್ತೀವಿ ನೋಡಿ..
Follow Us
Latest Videos
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ