AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈನ್ಯಕ್ಕಾಗಿ ಜೀವನಪೂರ್ತಿ ಒಂದೊತ್ತಿನ ಊಟ ತ್ಯಜಿಸಿದ ಮಾಜಿ ಸೈನಿಕ

ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Apr 12, 2021 | 5:08 PM

Share

ಅದು 1964ರ ಇಸ್ವಿ. ಲಾಲ್ ಬಹದ್ದೂರ್ ಶಾಸ್ತ್ರೀಜಿ ಪ್ರಧಾನ ಮಂತ್ರಿಯಾಗಿದ್ದ ದಿನಗಳು. ನೆರೆಯ ಚೀನಾ ಭಾರತದ ಮೇಲೆ ಯುದ್ಧ ಸಾರಿತ್ತು. ಶಾಸ್ತ್ರೀಜಿ ಎಲ್ಲರೂ ಒಂದು ಹೊತ್ತಿನ ಊಟ ಬಿಟ್ಟು ಆ ಹಣವನ್ನ ಸೇನೆಗೆ ಕಳುಹಿಸುವಂತೆ ಕರೆ ಕೊಟ್ಟಿದ್ರು. ಚಿಕ್ಕಮಗಳೂರಿನ ಈ ವ್ಯಕ್ತಿ ಅಂದಿನಿಂದ ಇಂದಿಗೂ ಚಾಚು ತಪ್ಪದೇ ಶಾಸ್ತ್ರೀಜಿ ಕರೆಯನ್ನ ಪಾಲಿಸಿಕೊಂಡು ಬರ್ತಿದ್ದಾರೆ.. ಅಷ್ಟಕ್ಕೂ ಆ ವ್ಯಕ್ತಿ ಯಾರು..? ಅವ್ರು ಮೆರೆಯುತ್ತಿರುವ ಅಪ್ಪಟ ದೇಶಪ್ರೇಮ ಎಂಥದ್ದು ಅನ್ನೋದು ತೋರಿಸ್ತೀವಿ ನೋಡಿ..

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು