ದಾವಣಗೆರೆ: ಕಾಡು ಪ್ರಾಣಿಗಳ ಬೇಟೆಗೆ ಬಳಸುತ್ತಿದ್ದ ಸ್ಫೋಟಕ ಪತ್ತೆ
ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ರಂಗಯ್ಯದುರ್ಗ ಅರಣ್ಯ ಪ್ರದೇಶದ ಸುತ್ತಮುತ್ತ 15 ಕಡೆ ಕಾಡುಪ್ರಾಣಿಗಳ ಬೇಟೆಗೆ ಬಳಸುತ್ತಿದ್ದ ಸ್ಫೋಟಕ ಪತ್ತೆಯಾಗಿದೆ. ವಿಚಾರ ತಿಳಿದು ಹುಬ್ಬಳ್ಳಿ ಸೇರಿದಂತೆ ವಿವಿಧ ಕಡೆಯಿಂದ ಅರಣ್ಯ ಇಲಾಖೆಯ ಪರಿಣಿತರ ತಂಡ ಆಗಮಿಸಿ ಸ್ಫೋಟಕ ವಶಪಡಿಸಿಕೊಂಡಿದೆ.
ದಾವಣಗೆರೆ (ಆ.19): ಜಿಲ್ಲೆಯ ಜಗಳೂರು (Jagaluru) ತಾಲೂಕಿನ ರಂಗಯ್ಯದುರ್ಗ ಅರಣ್ಯ (Forest) ಪ್ರದೇಶದ ಸುತ್ತಮುತ್ತ 15 ಕಡೆ ಕಾಡುಪ್ರಾಣಿಗಳ (Forest Animal) ಬೇಟೆಗೆ ಬಳಸುತ್ತಿದ್ದ ಸ್ಫೋಟಕ ಪತ್ತೆಯಾಗಿದೆ. ವಿಚಾರ ತಿಳಿದು ಹುಬ್ಬಳ್ಳಿ ಸೇರಿದಂತೆ ವಿವಿಧ ಕಡೆಯಿಂದ ಅರಣ್ಯ ಇಲಾಖೆಯ ಪರಿಣಿತರ ತಂಡ ಆಗಮಿಸಿ ಸ್ಫೋಟಕ ವಶಪಡಿಸಿಕೊಂಡಿದೆ. ಅಲ್ಲದೇ ಕೆಲ ರೈತರ ಜಮೀನು ಗಳಲ್ಲಿ ಸಹ ಇಂತಹ ಸ್ಪೋಟಕಗಳು ಪತ್ತೆಯಾಗಿವೆ. ದುಷ್ಕರ್ಮಿಗಳು ಸ್ಫೋಟಕ ಇಟ್ಟು ಕಾಡು ಪ್ರಾಣಿಗಳನ್ನು ಬೇಟೆ ಆಡುತ್ತಿದ್ದರು. ಸದ್ಯ ಅಧಿಕಾರಿಗಳು ಮೀನಗಾರನಹಳ್ಳಿ ಗ್ರಾಮದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
Follow Us
Latest Videos
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್
