AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Split in Mandya Congress: ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರ ಒಂದು ಬಣಕ್ಕೆ ಸಚಿವ ಕೆಸಿ ನಾರಾಯಣಗೌಡ ಪಕ್ಷ ಸೇರುವುದು ಬೇಕಿಲ್ಲ!

Split in Mandya Congress: ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರ ಒಂದು ಬಣಕ್ಕೆ ಸಚಿವ ಕೆಸಿ ನಾರಾಯಣಗೌಡ ಪಕ್ಷ ಸೇರುವುದು ಬೇಕಿಲ್ಲ!

TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ|

Updated on:Mar 06, 2023 | 4:37 PM

Share

ಡಿಕೆ ಶಿವಕುಮಾರ್ ನೇತೃತ್ವದ ಪ್ರಜಾಧ್ವನಿಯಾತ್ರೆ ಮಂಡ್ಯ ಜಿಲ್ಲೆಗೆ ಬರಲು ಬಿಡಲ್ಲ ಅಂತ ಕೆಲ ಕಾರ್ಯಕರ್ತರು ಕೂಗುತ್ತಿದ್ದರೆ ಉಳಿದವರು ಅವರನ್ನು ಸಮಾಧಾನಪಡಿಸುವ ಪ್ರಯತ್ನ ಮಾಡುತ್ತಿದ್ದರು.

ಮಂಡ್ಯ:  ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರ ಒಂದು ಬಣಕ್ಕೆ ಸಚಿವ ಕೆಸಿ ನಾರಾಯಣಗೌಡ (KC Narayana Gowda) ಪಕ್ಷ ಸೇರುವುದು ಬೇಕಿಲ್ಲ. ಮಾರ್ಚ್ 13 ರಂದು ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ ಯಾತ್ರೆ ಕೆಆರ್ ಪೇಟೆಗೆ (KR Pet) ಆಗಮಿಸಲಿದ್ದು ಅದಕ್ಕೆ ಪೂರ್ವಭಾವಿಯಾಗಿ ಪಟ್ಟಣದಲ್ಲಿ ನಡೆದ ಇಂದಿನ ಸಭೆಯಲ್ಲಿ ಕಾರ್ಯಕರ್ತರು ನಾರಾಯಣಗೌಡರ ಸೇರ್ಪಡೆಗೆ ತೀವ್ರ ಪ್ರತಿರೋಧ ವ್ಯಕ್ತಪಡಿಸಿದರು. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ನೇತೃತ್ವದ ಪ್ರಜಾಧ್ವನಿಯಾತ್ರೆ ಮಂಡ್ಯ ಜಿಲ್ಲೆಗೆ ಬರಲು ಬಿಡಲ್ಲ ಅಂತ ಕೆಲ ಕಾರ್ಯಕರ್ತರು ಕೂಗುತ್ತಿದ್ದರೆ ಉಳಿದವರು ಅವರನ್ನು ಸಮಾಧಾನಪಡಿಸುವ ಪ್ರಯತ್ನ ಮಾಡುತ್ತಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Mar 06, 2023 03:44 PM