AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲು ಕೊರೊನಾ ನೆಗೆಟಿವ್, ಬಿಲ್ಲ್ ಪಾವತಿಸದಿದ್ದಾಗ ಕೊರೊನಾ ಪಾಸಿಟಿವ್..ಎಲ್ಲಿ?

[lazy-load-videos-and-sticky-control id=”7wx50cv-VOA”] ಬೆಂಗಳೂರು: ನೆಗೆಟಿವ್ ವರದಿ ಬಂದಿರೋ ರೋಗಿಯನ್ನ ಕೋವಿಡ್  ಐಸಿಯುನಲ್ಲಿ ಇಟ್ಟು ಟ್ರಿಟ್ಮೆಂಟ್ ಮಾಡಿರುವ ಆರೋಪ ಕುಮಾರಸ್ವಾಮಿ ಲೇಔಟ್ ನಲ್ಲಿರುವ ಸಾಗರ್ ಆಸ್ಪತ್ರೆಯ ಮೇಲೆ ಕೇಳಿ ಬರುತ್ತಿದೆ. ಮಂಗಳವಾರ 54 ವರ್ಷದ ಜಗದೀಶ್ ಎಂಬುವವರನ್ನ ತೀವ್ರ ಉಸಿರಾಟದ ತೊಂದರೆಯಿಂದಾಗಿ ಸಾಗರ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಸ್ವಾಬ್ ಟೆಸ್ಟ್ ಮಾಡಿದಾಗ ಕೊರೊನಾ ನೆಗೆಟಿವ್ ಅಂತ ರಿಪೋರ್ಟ್ ಬಂದಿದೆ. ಆದರೆ ಈಗ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಹೀಗಾಗಿ ವ್ಯಕ್ತಿ ಮೃತಪಟ್ಟ ಬಳಿಕ ಆಸ್ಪತ್ರೆ ವತಿಯಿಂದ ಪುನಃ ಕೊರೊನಾ […]

ಮೊದಲು ಕೊರೊನಾ ನೆಗೆಟಿವ್, ಬಿಲ್ಲ್ ಪಾವತಿಸದಿದ್ದಾಗ ಕೊರೊನಾ ಪಾಸಿಟಿವ್..ಎಲ್ಲಿ?
ಸಾಧು ಶ್ರೀನಾಥ್​
|

Updated on:Jul 19, 2020 | 6:33 PM

Share

[lazy-load-videos-and-sticky-control id=”7wx50cv-VOA”]

ಬೆಂಗಳೂರು: ನೆಗೆಟಿವ್ ವರದಿ ಬಂದಿರೋ ರೋಗಿಯನ್ನ ಕೋವಿಡ್  ಐಸಿಯುನಲ್ಲಿ ಇಟ್ಟು ಟ್ರಿಟ್ಮೆಂಟ್ ಮಾಡಿರುವ ಆರೋಪ ಕುಮಾರಸ್ವಾಮಿ ಲೇಔಟ್ ನಲ್ಲಿರುವ ಸಾಗರ್ ಆಸ್ಪತ್ರೆಯ ಮೇಲೆ ಕೇಳಿ ಬರುತ್ತಿದೆ.

ಮಂಗಳವಾರ 54 ವರ್ಷದ ಜಗದೀಶ್ ಎಂಬುವವರನ್ನ ತೀವ್ರ ಉಸಿರಾಟದ ತೊಂದರೆಯಿಂದಾಗಿ ಸಾಗರ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಸ್ವಾಬ್ ಟೆಸ್ಟ್ ಮಾಡಿದಾಗ ಕೊರೊನಾ ನೆಗೆಟಿವ್ ಅಂತ ರಿಪೋರ್ಟ್ ಬಂದಿದೆ. ಆದರೆ ಈಗ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಹೀಗಾಗಿ ವ್ಯಕ್ತಿ ಮೃತಪಟ್ಟ ಬಳಿಕ ಆಸ್ಪತ್ರೆ ವತಿಯಿಂದ ಪುನಃ ಕೊರೊನಾ ಪಾಸಿಟಿವ್ ಅಂತ ರಿಪೋರ್ಟ್ ರೆಡಿ ಮಾಡಲಾಗಿದೆ ಅನ್ನೋ ಆರೋಪ ಕೇಳಿ ಬಂದಿದೆ.

ಮೊದಲು 2 ಲಕ್ಷ ಬಿಲ್ಲ್ ಕಟ್ಟಿ ಮೃತ ದೇಹ ತಗೊಂಡೋಗಿ ಎಂದಿದ್ದ ಆಸ್ಪತ್ರೆ ಸಿಬ್ಬಂದಿ ಇದೀಗ 80 ಸಾವಿರ ಕಟ್ಟಿ ಅಂತ ಕ್ಯಾತೆ ತೆಗೆದಿದ್ದಾರೆ. ಆಸ್ಪತ್ರೆ ಸಿಬ್ಬಂದಿಯ ಈ ನಡವಳಿಕೆಯಿಂದ ಬೇಸತ್ತಿರುವ ಕುಟುಂಬಸ್ಥರು ಆಸ್ಪತ್ರೆ ಆಡಳಿತ ಮಂಡಳಿ ವಿರುದ್ಧ ಕಿಡಿಕಾರುತ್ತಿದ್ದಾರೆ.

ಮೃತ ಪಟ್ಟ ವ್ಯಕ್ತಿಗೆ ಕೊರೊನಾ ಇದ್ಯಾ ಇಲ್ವಾ ಅನ್ನೋ ಬಗ್ಗೆ ವೈದ್ಯರು ಸರಿಯಾದ ಮಾಹಿತಿ ಕೊಡ್ತಿಲ್ಲ ಇದರಿಂದ ಕುಟುಂಬಸ್ಥರಿಗೆ ಮೃತ ದೇಹ ತಗೊಂಡು ಹೋಗೋದೇ ದೊಡ್ಡ ಸವಾಲಾಗಿದ್ದು, ಬಿಬಿಎಂಪಿಗೆ ಹೇಳಿದ್ರೆ ನಮ್ಮ ಬಳಿ ಐಸಿಎಂಆರ್ ನಂಬರ್ ಇಲ್ಲದ ಕಾರಣ ಈ ರೋಗಿ ಬಗ್ಗೆ ನಮ್ಮಲ್ಲಿ ಯಾವುದೇ ಮಾಹಿತಿ ದಾಖಲಾಗಿಲ್ಲ ಆದ್ದರಿಂದ ನಾವು ಬಾಡಿ ತಗೊಂಡ್ ಹೋಗೋಲ್ಲ ಅಂತ ಬಿಬಿಎಂಪಿ ಸಿಬ್ಬಂದಿ ವಾಪಸ್ ತೆರಳಿದ್ದಾರೆ.

Published On - 3:35 pm, Sun, 19 July 20

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ