ದಾರುಣ ಸಾವನ್ನಪ್ಪಿದ ಯಶ್ ಅಭಿಮಾನಿಗಳ ಕುಟುಂಬಕ್ಕೆ ಭೂ ಒಡೆತನ ಯೋಜನೆ ಅಡಿ ಅರ್ಜಿ ಸಲ್ಲಿಸುವಂತೆ ಸೂಚಿಸಿದ್ದೇನೆ: ಹೆಚ್ ಕೆ ಪಾಟೀಲ್

ಗ್ರಾಮಸ್ಥರಲ್ಲಿ ಕೆಲವರು ಯುವಕರ ಕುಟುಂಬಗಳಿಗೆ ಭೂ ಒಡೆತನ ಯೋಜನೆ ಅಡಿ ಜಮೀನು ಮಂಜೂರು ಮಾಡಿಸುವಂತೆ ಹೇಳಿದ್ದಾರೆ. ಅವರಿಂದ ಅರ್ಜಿ ರೆಡಿ ಮಾಡಿಸಿ ಜಿಲ್ಲಾಧಿಕಾರಿಗಳಿಗೆ ಸಲ್ಲಿಸುವಂತೆ ಹೇಳಿದ್ದೇನೆಂದ ಸಚಿವ, ಜಿಲ್ಲಾಧಿಕಾರಿಗಳಿಗೂ ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿ ಅಗತ್ಯವಿರುವ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರೈಸಲು ಸೂಚಿಸಿರುವುದಾಗಿ ಹೇಳಿದರು.

ದಾರುಣ ಸಾವನ್ನಪ್ಪಿದ ಯಶ್ ಅಭಿಮಾನಿಗಳ ಕುಟುಂಬಕ್ಕೆ ಭೂ ಒಡೆತನ ಯೋಜನೆ ಅಡಿ ಅರ್ಜಿ ಸಲ್ಲಿಸುವಂತೆ ಸೂಚಿಸಿದ್ದೇನೆ: ಹೆಚ್ ಕೆ ಪಾಟೀಲ್
|

Updated on: Jan 13, 2024 | 10:25 AM

ಗದಗ: ಜನವರಿ 8ರಂದು ಚಿತ್ರನಟ ಯಶ್ (cine actor Yash) ಹುಟ್ಟುಹಬ್ಬದ ಪ್ರಯುಕ್ತ ಅವರ ಅಭಿಮಾನಿಗಳಾಗಿದ್ದ ಮೂವರು ಯುವಕರು ತಮ್ಮೂರಲ್ಲಿ ತಡರಾತ್ರಿ ಎತ್ತರದ ಕಟೌಟ್ ನಿಲ್ಲಿಸುವ ಪ್ರಯತ್ನದಲ್ಲಿದ್ದಾಗ ವಿದ್ಯುತ್ ಪ್ರವಹಿಸಿ ದಾರುಣ ಸಾವನ್ನಪ್ಪಿದ; ಜಿಲ್ಲೆಯ ಲಕ್ಷ್ಮೇಶ್ವರ ತಾಲ್ಲೂಕಿನ ಸೂರಣಗಿ ಗ್ರಾಮಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಕೆ ಪಾಟೀಲ್ (HK Patil) ಮೃತರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ ತಲಾ 2 ಲಕ್ಷ ರೂ. ಚೆಕ್ ವಿತರಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದರು. ಕುಟುಂಬದ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದ ಮಕ್ಕಳನ್ನು ಕಳೆದದುಕೊಂಡಿರುವ ಮೂರೂ ಕುಟುಂಬದ ಸದಸ್ಯರು ಇನ್ನೂ ಆಘಾತದಿಂದ (state of shock) ಚೇತರಿಸಿಕೊಂಡಿಲ್ಲ, ಅವರು ಸರ್ಕಾರದ ಮುಂದೆ ಯಾವುದೇ ಬೇಡಿಕೆಯನ್ನಿಡಲಿಲ್ಲ, ಚೆಕ್ ಸ್ವೀಕರಿಸಲು ಸಹ ಅವರು ನಿರಾಕರಿಸಿದರು ಎಂದು ಪಾಟೀಲ್ ಹೇಳಿದರು.

ಗ್ರಾಮಸ್ಥರಲ್ಲಿ ಕೆಲವರು ಯುವಕರ ಕುಟುಂಬಗಳಿಗೆ ಭೂ ಒಡೆತನ ಯೋಜನೆ ಅಡಿ ಜಮೀನು ಮಂಜೂರು ಮಾಡಿಸುವಂತೆ ಹೇಳಿದ್ದಾರೆ. ಅವರಿಂದ ಅರ್ಜಿ ರೆಡಿ ಮಾಡಿಸಿ ಜಿಲ್ಲಾಧಿಕಾರಿಗಳಿಗೆ ಸಲ್ಲಿಸುವಂತೆ ಹೇಳಿದ್ದೇನೆಂದ ಸಚಿವ, ಜಿಲ್ಲಾಧಿಕಾರಿಗಳಿಗೂ ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿ ಅಗತ್ಯವಿರುವ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರೈಸಲು ಸೂಚಿಸಿರುವುದಾಗಿ ಹೇಳಿದರು. ಶಾಸಕ ಜಿಎಸ್ ಪಾಟೀಲ್ ಸಚಿವರೊಂದಿಗಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ