AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರಿಯಾಗಿ ಚಿಕಿತ್ಸೆ ನೀಡಿಲ್ಲ.. ಕೊರೊನಾದಿಂದ ಮೃತಪಟ್ಟವನ ಸಂಬಂಧಿಕರಿಂದ ಕಲ್ಲು ತೂರಾಟ

[lazy-load-videos-and-sticky-control id=”845kqlb9c3w”] ವಿಜಯಪುರ: ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾಗೆ ವ್ಯಕ್ತಿ ಬಲಿಯಾಗಿದ್ದು, ಆಸ್ಪತ್ರೆಯಲ್ಲಿ ಸರಿಯಾಗಿ ಚಿಕಿತ್ಸೆ ನೀಡಿಲ್ಲವೆಂದು ಆರೋಪಿಸಿ ಆಸ್ಪತ್ರೆ ಎದುರು ಸಂಬಂಧಿಕರು ಕಲ್ಲು ತೂರಾಟ ಮಾಡಿ ಗಲಾಟೆ ಮಾಡಿರುವ ಘಟನೆ ವಿಜಯಪುರ ನಗರದ ಬಂಜಾರಾ ಆಸ್ಪತ್ರೆ ಬಳಿ ನಡೆದಿದೆ. ತಡರಾತ್ರಿ ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ಸಂಬಂಧಿಕರು ಆಸ್ಪತ್ರೆಯ ಆ್ಯಂಬುಲೆನ್ಸ್ ಗಾಜು ಪುಡಿ ಪುಡಿ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆಯಲ್ಲಿ ಕೊರೊನಾಗೆ ಸರಿಯಾಗಿ ಚಿಕಿತ್ಸೆ ನೀಡದೆ ನಿರ್ಲಕ್ಷ್ಯವಹಿಸಿದ್ದಕ್ಕೆ ಸಾವು ಸಂಭವಿಸಿದೆ ಎಂದು ಆಸ್ಪತ್ರೆ ವಿರುದ್ಧ ಆರೋಪ ಮಾಡಿದ್ದಾರೆ. ಕೊರೊನಾ […]

ಸರಿಯಾಗಿ ಚಿಕಿತ್ಸೆ ನೀಡಿಲ್ಲ.. ಕೊರೊನಾದಿಂದ ಮೃತಪಟ್ಟವನ ಸಂಬಂಧಿಕರಿಂದ ಕಲ್ಲು ತೂರಾಟ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Aug 31, 2020 | 11:34 AM

Share

[lazy-load-videos-and-sticky-control id=”845kqlb9c3w”]

ವಿಜಯಪುರ: ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾಗೆ ವ್ಯಕ್ತಿ ಬಲಿಯಾಗಿದ್ದು, ಆಸ್ಪತ್ರೆಯಲ್ಲಿ ಸರಿಯಾಗಿ ಚಿಕಿತ್ಸೆ ನೀಡಿಲ್ಲವೆಂದು ಆರೋಪಿಸಿ ಆಸ್ಪತ್ರೆ ಎದುರು ಸಂಬಂಧಿಕರು ಕಲ್ಲು ತೂರಾಟ ಮಾಡಿ ಗಲಾಟೆ ಮಾಡಿರುವ ಘಟನೆ ವಿಜಯಪುರ ನಗರದ ಬಂಜಾರಾ ಆಸ್ಪತ್ರೆ ಬಳಿ ನಡೆದಿದೆ.

ತಡರಾತ್ರಿ ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ಸಂಬಂಧಿಕರು ಆಸ್ಪತ್ರೆಯ ಆ್ಯಂಬುಲೆನ್ಸ್ ಗಾಜು ಪುಡಿ ಪುಡಿ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆಯಲ್ಲಿ ಕೊರೊನಾಗೆ ಸರಿಯಾಗಿ ಚಿಕಿತ್ಸೆ ನೀಡದೆ ನಿರ್ಲಕ್ಷ್ಯವಹಿಸಿದ್ದಕ್ಕೆ ಸಾವು ಸಂಭವಿಸಿದೆ ಎಂದು ಆಸ್ಪತ್ರೆ ವಿರುದ್ಧ ಆರೋಪ ಮಾಡಿದ್ದಾರೆ.

ಕೊರೊನಾ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಇಂಡಿ ತಾಲೂಕಿನ ಹಡಲಸಂಗ ತಾಂಡಾದ ಕಾಶಿನಾಥ(59) ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ ಚಿಕಿತ್ಸೆ ಫಲಿಸದೆ ನಿನ್ನೆ ಮೃತಪಟ್ಟಿದ್ದಾರೆ. ಇದಕ್ಕೆ ಆಕ್ರೋಶಗೊಂಡ ಸಂಬಂಧಿಕರು ತಡರಾತ್ರಿ ಆಸ್ಪತ್ರೆ ಎದುರು ಗಲಾಟೆ ಮಾಡಿದ್ದಾರೆ. ಸರಿಯಾಗಿ ಚಿಕಿತ್ಸೆ ನೀಡಿಲ್ಲವೆಂದು ಆರೋಪಿಸಿ ಕಲ್ಲು ತೂರಾಟ ಮಾಡಿದ್ದಾರೆ. ಸ್ಥಳಕ್ಕೆ ಗಾಂಧಿಚೌಕ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Published On - 8:08 am, Mon, 31 August 20

Follow Us
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!