AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರಿಯಾಗಿ ಚಿಕಿತ್ಸೆ ನೀಡಿಲ್ಲ.. ಕೊರೊನಾದಿಂದ ಮೃತಪಟ್ಟವನ ಸಂಬಂಧಿಕರಿಂದ ಕಲ್ಲು ತೂರಾಟ

[lazy-load-videos-and-sticky-control id=”845kqlb9c3w”] ವಿಜಯಪುರ: ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾಗೆ ವ್ಯಕ್ತಿ ಬಲಿಯಾಗಿದ್ದು, ಆಸ್ಪತ್ರೆಯಲ್ಲಿ ಸರಿಯಾಗಿ ಚಿಕಿತ್ಸೆ ನೀಡಿಲ್ಲವೆಂದು ಆರೋಪಿಸಿ ಆಸ್ಪತ್ರೆ ಎದುರು ಸಂಬಂಧಿಕರು ಕಲ್ಲು ತೂರಾಟ ಮಾಡಿ ಗಲಾಟೆ ಮಾಡಿರುವ ಘಟನೆ ವಿಜಯಪುರ ನಗರದ ಬಂಜಾರಾ ಆಸ್ಪತ್ರೆ ಬಳಿ ನಡೆದಿದೆ. ತಡರಾತ್ರಿ ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ಸಂಬಂಧಿಕರು ಆಸ್ಪತ್ರೆಯ ಆ್ಯಂಬುಲೆನ್ಸ್ ಗಾಜು ಪುಡಿ ಪುಡಿ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆಯಲ್ಲಿ ಕೊರೊನಾಗೆ ಸರಿಯಾಗಿ ಚಿಕಿತ್ಸೆ ನೀಡದೆ ನಿರ್ಲಕ್ಷ್ಯವಹಿಸಿದ್ದಕ್ಕೆ ಸಾವು ಸಂಭವಿಸಿದೆ ಎಂದು ಆಸ್ಪತ್ರೆ ವಿರುದ್ಧ ಆರೋಪ ಮಾಡಿದ್ದಾರೆ. ಕೊರೊನಾ […]

ಸರಿಯಾಗಿ ಚಿಕಿತ್ಸೆ ನೀಡಿಲ್ಲ.. ಕೊರೊನಾದಿಂದ ಮೃತಪಟ್ಟವನ ಸಂಬಂಧಿಕರಿಂದ ಕಲ್ಲು ತೂರಾಟ
ಆಯೇಷಾ ಬಾನು
| Edited By: |

Updated on:Aug 31, 2020 | 11:34 AM

Share

[lazy-load-videos-and-sticky-control id=”845kqlb9c3w”]

ವಿಜಯಪುರ: ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾಗೆ ವ್ಯಕ್ತಿ ಬಲಿಯಾಗಿದ್ದು, ಆಸ್ಪತ್ರೆಯಲ್ಲಿ ಸರಿಯಾಗಿ ಚಿಕಿತ್ಸೆ ನೀಡಿಲ್ಲವೆಂದು ಆರೋಪಿಸಿ ಆಸ್ಪತ್ರೆ ಎದುರು ಸಂಬಂಧಿಕರು ಕಲ್ಲು ತೂರಾಟ ಮಾಡಿ ಗಲಾಟೆ ಮಾಡಿರುವ ಘಟನೆ ವಿಜಯಪುರ ನಗರದ ಬಂಜಾರಾ ಆಸ್ಪತ್ರೆ ಬಳಿ ನಡೆದಿದೆ.

ತಡರಾತ್ರಿ ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ಸಂಬಂಧಿಕರು ಆಸ್ಪತ್ರೆಯ ಆ್ಯಂಬುಲೆನ್ಸ್ ಗಾಜು ಪುಡಿ ಪುಡಿ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆಯಲ್ಲಿ ಕೊರೊನಾಗೆ ಸರಿಯಾಗಿ ಚಿಕಿತ್ಸೆ ನೀಡದೆ ನಿರ್ಲಕ್ಷ್ಯವಹಿಸಿದ್ದಕ್ಕೆ ಸಾವು ಸಂಭವಿಸಿದೆ ಎಂದು ಆಸ್ಪತ್ರೆ ವಿರುದ್ಧ ಆರೋಪ ಮಾಡಿದ್ದಾರೆ.

ಕೊರೊನಾ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಇಂಡಿ ತಾಲೂಕಿನ ಹಡಲಸಂಗ ತಾಂಡಾದ ಕಾಶಿನಾಥ(59) ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ ಚಿಕಿತ್ಸೆ ಫಲಿಸದೆ ನಿನ್ನೆ ಮೃತಪಟ್ಟಿದ್ದಾರೆ. ಇದಕ್ಕೆ ಆಕ್ರೋಶಗೊಂಡ ಸಂಬಂಧಿಕರು ತಡರಾತ್ರಿ ಆಸ್ಪತ್ರೆ ಎದುರು ಗಲಾಟೆ ಮಾಡಿದ್ದಾರೆ. ಸರಿಯಾಗಿ ಚಿಕಿತ್ಸೆ ನೀಡಿಲ್ಲವೆಂದು ಆರೋಪಿಸಿ ಕಲ್ಲು ತೂರಾಟ ಮಾಡಿದ್ದಾರೆ. ಸ್ಥಳಕ್ಕೆ ಗಾಂಧಿಚೌಕ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Published On - 8:08 am, Mon, 31 August 20

‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು