AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೃದ್ಧೆಯ ಅಂತ್ಯಕ್ರಿಯೆಯಲ್ಲಿ ನಿಯಮ ಉಲ್ಲಂಘನೆ..

[lazy-load-videos-and-sticky-control id=”uFXn9uENNt4″] ಬೆಳಗಾವಿ: ಕೊರೊನಾ ಸೋಂಕು ಜನರನ್ನು ಹಿಂಡಿ ಹಿಪ್ಪೆ ಮಾಡುತ್ತಿದೆ. ಈ ನಡುವೆ ಸರ್ಕಾರದ ಆದೇಶ ಮೀರಿ ಜನ ಸಾಗರ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆಯೊಬ್ಬರು ಮನೆಯಲ್ಲೇ ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಇಂದು ಅವರ ಅಂತ್ಯಸಂಸ್ಕಾರ ಮಾಡಲಾಗಿದೆ. ನಿಯಮದ ಪ್ರಕಾರ ಅಂತ್ಯಕ್ರಿಯೆಗೆ 20ಕ್ಕೂ ಹೆಚ್ಚು ಜನ ಸೇರಬಾರದು. ಆದರೆ ಇಲ್ಲಿ ಅದ್ಯಾವುದನ್ನೂ ಲೆಕ್ಕಿಸದೆ ಜನ ಸೇರಿದ್ದಾರೆ. ಅಲ್ಲದೆ ಇವತ್ತು ರಾಜ್ಯಾದ್ಯಂತ ಸಂಡೇ ಲಾಕ್​ಡೌನ್ ಮಾಡಲಾಗಿದೆ. ಈ ನಡುವೆ ಪಾಲಿಕೆ ವಾಹನದಲ್ಲೇ […]

ವೃದ್ಧೆಯ ಅಂತ್ಯಕ್ರಿಯೆಯಲ್ಲಿ ನಿಯಮ ಉಲ್ಲಂಘನೆ..
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on:Jul 12, 2020 | 3:14 PM

Share

[lazy-load-videos-and-sticky-control id=”uFXn9uENNt4″]

ಬೆಳಗಾವಿ: ಕೊರೊನಾ ಸೋಂಕು ಜನರನ್ನು ಹಿಂಡಿ ಹಿಪ್ಪೆ ಮಾಡುತ್ತಿದೆ. ಈ ನಡುವೆ ಸರ್ಕಾರದ ಆದೇಶ ಮೀರಿ ಜನ ಸಾಗರ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆಯೊಬ್ಬರು ಮನೆಯಲ್ಲೇ ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಇಂದು ಅವರ ಅಂತ್ಯಸಂಸ್ಕಾರ ಮಾಡಲಾಗಿದೆ. ನಿಯಮದ ಪ್ರಕಾರ ಅಂತ್ಯಕ್ರಿಯೆಗೆ 20ಕ್ಕೂ ಹೆಚ್ಚು ಜನ ಸೇರಬಾರದು. ಆದರೆ ಇಲ್ಲಿ ಅದ್ಯಾವುದನ್ನೂ ಲೆಕ್ಕಿಸದೆ ಜನ ಸೇರಿದ್ದಾರೆ.

ಅಲ್ಲದೆ ಇವತ್ತು ರಾಜ್ಯಾದ್ಯಂತ ಸಂಡೇ ಲಾಕ್​ಡೌನ್ ಮಾಡಲಾಗಿದೆ. ಈ ನಡುವೆ ಪಾಲಿಕೆ ವಾಹನದಲ್ಲೇ 20ಕ್ಕೂ ಹೆಚ್ಚು ಜನರು ತೆರಳಿ ವೃದ್ಧೆ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿ ಲಾಕ್​ಡೌನ್ ನಿಯಮ ಉಲ್ಲಂಘನೆ ಮಾಡಿದ್ದಾರೆ. ಈ ವೇಳೆ ಜನ ಅಂತರ ಕಾಯ್ದುಕೊಳ್ಳುವುದನ್ನೂ ಮರೆತಿದ್ದಾರೆ. ಬೈಕ್​ಗಳ ಮೂಲಕ ಸಂಬಂಧಿಕರು, ಸ್ಥಳೀಯರು ಸದಾಶಿವ ನಗರ ಸ್ಮಶಾನಕ್ಕೆ ಬಂದಿದ್ದಾರೆ. ಪೊಲೀಸರ ಮುಂದೆಯೇ ಹತ್ತಾರು ಬೈಕ್​ಗಳು, ನೂರಾರು ಜನ ಸೇರಿದ್ರೂ ಅಧಿಕಾರಿಗಳು ಮಾತ್ರ ಮೌನವಾಗಿದ್ದಾರೆ.

Published On - 1:02 pm, Sun, 12 July 20

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ