AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೃದ್ಧೆಯ ಅಂತ್ಯಕ್ರಿಯೆಯಲ್ಲಿ ನಿಯಮ ಉಲ್ಲಂಘನೆ..

[lazy-load-videos-and-sticky-control id=”uFXn9uENNt4″] ಬೆಳಗಾವಿ: ಕೊರೊನಾ ಸೋಂಕು ಜನರನ್ನು ಹಿಂಡಿ ಹಿಪ್ಪೆ ಮಾಡುತ್ತಿದೆ. ಈ ನಡುವೆ ಸರ್ಕಾರದ ಆದೇಶ ಮೀರಿ ಜನ ಸಾಗರ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆಯೊಬ್ಬರು ಮನೆಯಲ್ಲೇ ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಇಂದು ಅವರ ಅಂತ್ಯಸಂಸ್ಕಾರ ಮಾಡಲಾಗಿದೆ. ನಿಯಮದ ಪ್ರಕಾರ ಅಂತ್ಯಕ್ರಿಯೆಗೆ 20ಕ್ಕೂ ಹೆಚ್ಚು ಜನ ಸೇರಬಾರದು. ಆದರೆ ಇಲ್ಲಿ ಅದ್ಯಾವುದನ್ನೂ ಲೆಕ್ಕಿಸದೆ ಜನ ಸೇರಿದ್ದಾರೆ. ಅಲ್ಲದೆ ಇವತ್ತು ರಾಜ್ಯಾದ್ಯಂತ ಸಂಡೇ ಲಾಕ್​ಡೌನ್ ಮಾಡಲಾಗಿದೆ. ಈ ನಡುವೆ ಪಾಲಿಕೆ ವಾಹನದಲ್ಲೇ […]

ವೃದ್ಧೆಯ ಅಂತ್ಯಕ್ರಿಯೆಯಲ್ಲಿ ನಿಯಮ ಉಲ್ಲಂಘನೆ..
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Jul 12, 2020 | 3:14 PM

Share

[lazy-load-videos-and-sticky-control id=”uFXn9uENNt4″]

ಬೆಳಗಾವಿ: ಕೊರೊನಾ ಸೋಂಕು ಜನರನ್ನು ಹಿಂಡಿ ಹಿಪ್ಪೆ ಮಾಡುತ್ತಿದೆ. ಈ ನಡುವೆ ಸರ್ಕಾರದ ಆದೇಶ ಮೀರಿ ಜನ ಸಾಗರ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆಯೊಬ್ಬರು ಮನೆಯಲ್ಲೇ ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಇಂದು ಅವರ ಅಂತ್ಯಸಂಸ್ಕಾರ ಮಾಡಲಾಗಿದೆ. ನಿಯಮದ ಪ್ರಕಾರ ಅಂತ್ಯಕ್ರಿಯೆಗೆ 20ಕ್ಕೂ ಹೆಚ್ಚು ಜನ ಸೇರಬಾರದು. ಆದರೆ ಇಲ್ಲಿ ಅದ್ಯಾವುದನ್ನೂ ಲೆಕ್ಕಿಸದೆ ಜನ ಸೇರಿದ್ದಾರೆ.

ಅಲ್ಲದೆ ಇವತ್ತು ರಾಜ್ಯಾದ್ಯಂತ ಸಂಡೇ ಲಾಕ್​ಡೌನ್ ಮಾಡಲಾಗಿದೆ. ಈ ನಡುವೆ ಪಾಲಿಕೆ ವಾಹನದಲ್ಲೇ 20ಕ್ಕೂ ಹೆಚ್ಚು ಜನರು ತೆರಳಿ ವೃದ್ಧೆ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿ ಲಾಕ್​ಡೌನ್ ನಿಯಮ ಉಲ್ಲಂಘನೆ ಮಾಡಿದ್ದಾರೆ. ಈ ವೇಳೆ ಜನ ಅಂತರ ಕಾಯ್ದುಕೊಳ್ಳುವುದನ್ನೂ ಮರೆತಿದ್ದಾರೆ. ಬೈಕ್​ಗಳ ಮೂಲಕ ಸಂಬಂಧಿಕರು, ಸ್ಥಳೀಯರು ಸದಾಶಿವ ನಗರ ಸ್ಮಶಾನಕ್ಕೆ ಬಂದಿದ್ದಾರೆ. ಪೊಲೀಸರ ಮುಂದೆಯೇ ಹತ್ತಾರು ಬೈಕ್​ಗಳು, ನೂರಾರು ಜನ ಸೇರಿದ್ರೂ ಅಧಿಕಾರಿಗಳು ಮಾತ್ರ ಮೌನವಾಗಿದ್ದಾರೆ.

Published On - 1:02 pm, Sun, 12 July 20

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ