ಮೆದುಳು ನಿಷ್ಕ್ರಿಯಗೊಂಡ ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಮನೆ ಮಗನ ಸಾವಿನಲ್ಲೂ ಸಹ ಪೋಷಕರು ಸಾರ್ಥಕತೆ ಮೆರೆದಿದ್ದಾರೆ. ಅಪಘಾತದಲ್ಲಿ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿದ್ದ ಹಾಸನ ತಾಲ್ಲೂಕಿನ ದೊಡ್ಡಕೊಂಡಗೊಳದ ಪುನೀತ್(30) ಅಂಗಾಗಗಳನ್ನ ಕುಟುಂಬಸ್ಥರು ದಾನ ಮಾಡಿದ್ದಾರೆ. ವೃತ್ತಿಯಲ್ಲಿ ಎಲೆಕ್ಟ್ರೀಷಿಯನ್ ಆಗಿದ್ದ ಪುನಿತ್, ಕೆಲಸದ ಸಲುವಾಗಿ ಸಾಮಗ್ರಿ ತರಲು ಹಾಸನಕ್ಕೆ ತೆರಳೊ ವೇಳೆ ಬೈಕ್ ಗೆ ಕಾರು ಡಿಕ್ಕಿಯಾಗಿತ್ತು. ಪರಿಣಾಮ ತಲೆಗೆ ಗಂಭೀರವಾಗಿ ಗಾಯಗೊಂಡು ಪ್ರಜ್ಞೆ ಕಳೆದುಕೊಂಡಿದ್ದ. ಮೆದುಳು ನಿಷ್ಕ್ರಿಯಗೊಂಡ ಹಿನ್ನೆಲೆಯಲ್ಲಿ ಪೋಷಕರು ಮೈಸೂರಿನ ಮಣಿಪಾಲ್ ಆಸ್ಪತ್ರೆಗೆ ಪುನಿತ್ ಅಂಗಾಂಗಗಳನ್ನ ದಾನ ಮಾಡಿದರು. ಇದರೊಂದಿಗೆ ಬೇರೆವರ ಜೀವನ ಬೆಳಗಿಸುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ.
ಹಾಸನ, (ಮೇ 26): ಮನೆ ಮಗನ ಸಾವಿನಲ್ಲೂ ಸಹ ಪೋಷಕರು ಸಾರ್ಥಕತೆ ಮೆರೆದಿದ್ದಾರೆ. ಅಪಘಾತದಲ್ಲಿ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿದ್ದ ಹಾಸನ (Hassan) ತಾಲ್ಲೂಕಿನ ದೊಡ್ಡಕೊಂಡಗೊಳದ ಪುನೀತ್(30) ಅಂಗಾಗಗಳನ್ನ (organs) ಕುಟುಂಬಸ್ಥರು ದಾನ ಮಾಡಿದ್ದಾರೆ. ವೃತ್ತಿಯಲ್ಲಿ ಎಲೆಕ್ಟ್ರೀಷಿಯನ್ ಆಗಿದ್ದ ಪುನಿತ್, ಕೆಲಸದ ಸಲುವಾಗಿ ಸಾಮಗ್ರಿ ತರಲು ಹಾಸನಕ್ಕೆ ತೆರಳೊ ವೇಳೆ ಬೈಕ್ ಗೆ ಕಾರು ಡಿಕ್ಕಿಯಾಗಿತ್ತು. ಪರಿಣಾಮ ತಲೆಗೆ ಗಂಭೀರವಾಗಿ ಗಾಯಗೊಂಡು ಪ್ರಜ್ಞೆ ಕಳೆದುಕೊಂಡಿದ್ದ. ಮೆದುಳು ನಿಷ್ಕ್ರಿಯಗೊಂಡ ಹಿನ್ನೆಲೆಯಲ್ಲಿ ಪೋಷಕರು ಮೈಸೂರಿನ ಮಣಿಪಾಲ್ ಆಸ್ಪತ್ರೆಗೆ ಪುನಿತ್ ಅಂಗಾಂಗಗಳನ್ನ ದಾನ ಮಾಡಿದರು. ಇದರೊಂದಿಗೆ ಬೇರೆವರ ಜೀವನ ಬೆಳಗಿಸುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us
