Chikmagalur News: ಅರಣ್ಯದಲ್ಲಿ ಬೆಟ್ಟದ ಮೇಲೆ ಮನೆ ಕಟ್ಟಿಕೊಂಡು ವಾಸವಾಗಿರುವ ಕುಟುಂಬ 5 ದಶಕಗಳಿಂದ ಮೂಲಭೂತ ಸೌಕರ್ಯಗಳಿಂದ ವಂಚಿತ!

ಸರ್ಕಾರಗಳಿಗೆ ಇವರು ಮನವಿಗಳನ್ನು ಸಲ್ಲಿಸುತ್ತಲೇ ಇದ್ದಾರೆ. ಆದರೆ ಅದು ಕಾಡಿನಲ್ಲಿ ಬೆಟ್ಟದ ಮೇಲೆ ಮನೆ ಕಟ್ಟಿಕೊಂಡವರ ಅರಣ್ಯರೋದನವಾಗುತ್ತಿದೆ.

Chikmagalur News: ಅರಣ್ಯದಲ್ಲಿ ಬೆಟ್ಟದ ಮೇಲೆ ಮನೆ ಕಟ್ಟಿಕೊಂಡು ವಾಸವಾಗಿರುವ ಕುಟುಂಬ 5 ದಶಕಗಳಿಂದ ಮೂಲಭೂತ ಸೌಕರ್ಯಗಳಿಂದ ವಂಚಿತ!
|

Updated on: Jul 22, 2023 | 2:22 PM

ಚಿಕ್ಕಮಗಳೂರು: ಗುಡ್ಡದ ಮೇಲೆ ಕಟ್ಟಿದ ಮನೆ ಕಣ್ಣಿಗೆ ಮರೆಯಾಗದು, ಸುಲಭವಾಗಿ ಕಾಣುತ್ತದೆ ಅನ್ನುತ್ತಾರೆ. ಜಿಲ್ಲೆಯ ಕಳಸ ತಾಲ್ಲೂಕಿನ ಕುದುರೆಮುಖ ರಾಷ್ಟ್ರೀಯ ಉದ್ಯಾವನದ (Kudremukh National Park) ಭಾಗವಾಗಿರುವ ಕ್ಯಾತನಮಕ್ಕಿ ಎಂಬಲ್ಲಿ ಲಿಂಗಪ್ಪ (Lingappa) ಎನ್ನುವವರ ಕುಟುಂಬ ಕಳೆದ 5 ದಶಕಗಳಿಂದ ವಾಸವಾಗಿದೆ. ಅರಣ್ಯ ಹಕ್ಕು ಕಾಯ್ದೆ (Forest Conservation Act) ಅಡಿ ಮಂಜೂರಾದ ಜಮೀನಲ್ಲಿ ಲಿಂಗಪ್ಪ ಮನೆಕೊಂಡು ಪತ್ನಿ ಮಕ್ಕಳೊಂದಿಗೆ ಜೀವನ ನಡೆಸುತ್ತಿದ್ದಾರೆ. ಬೆಟ್ಟದ ಮೇಲೆ ಒಂಟಿ ಮನೆ ಸುಂದರ ಪರಿಸರ, ಸುತ್ತಮುತ್ತ ಹಸಿರು, ಉಸಿರಾಡಲು ಸ್ವಚ್ಛ ಗಾಳಿ-ಎಲ್ಲ ಅದ್ಭುತ. ಆದರೆ, ಲಿಂಗಪ್ಪರ ಮನೆಗೆ ಮೂಲಭೂತ ಸೌಕರ್ಯಗಳಿಲ್ಲ; ಇವರ ಮನೆ ರಸ್ತೆಯಿಂದ 15 ಕಿಮೀ ದೂರದಲ್ಲಿದೆ! ಅಗತ್ಯ ವಸ್ತುಗಳನ್ನು ತರಲು ಪಟ್ಟಣಕ್ಕೆ ಹೋಗಬೇಕಾದರೆ ಇವರು ಅಷ್ಟು ದೂರ ನಡೆಯಬೇಕು! ರಸ್ತೆ ನೋಡಿ ಹೇಗಿದೆ. ತಗ್ಗು ಪ್ರದೇಶ ದಾಟಲು ಲಿಂಗಪ್ಪ ಕುಟುಂಬ ಮರದ ದಿಂಡು ಮತ್ತು ರೈಲಿನ ಟ್ರ್ಯಾಕ್ ನಂತೆ ಕಾಣುವ ಕಬ್ಬಿಣದ ತುಂಡಿನಿಂದ ನಿರ್ಮಿಸಿಕೊಂಡಿರುವ ಮೇಕ್ ಶಿಫ್ಟ್ ಸೇತುವೆ ಮೇಲೆ ಬ್ಯಾಲೆನ್ಸ್ ಮಾಡುತ್ತಾ ನಡೆಯಬೇಕು. ಸರ್ಕಾರಗಳಿಗೆ ಇವರು ಮನವಿಗಳನ್ನು ಸಲ್ಲಿಸುತ್ತಲೇ ಇದ್ದಾರೆ. ಆದರೆ ಅದು ಕಾಡಿನಲ್ಲಿ ಬೆಟ್ಟದ ಮೇಲೆ ಮನೆ ಕಟ್ಟಿಕೊಂಡವರ ಅರಣ್ಯರೋದನವಾಗುತ್ತಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Follow us
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ