ಪುನೀತ್​ ರಾಜ್​ಕುಮಾರ್​ ಫೋಟೋ ಹಿಡಿದು ಕೆಂಡ ಹಾಯ್ದ ಅಭಿಮಾನಿ; ಎಲ್ಲೆಲ್ಲೂ ಅಪ್ಪು ಸ್ಮರಣೆ

ಅಭಿಮಾನಿಗಳ ಎದೆಯಲ್ಲಿ ಅಪ್ಪು ನೆನಪು ಅಮರ. ಪುನೀತ್​ ರಾಜ್​ಕುಮಾರ್​ ಮೇಲೆ ಜನರು ಇಟ್ಟಿರುವ ಅಭಿಮಾನ ಶಾಶ್ವತ.

ಪುನೀತ್​ ರಾಜ್​ಕುಮಾರ್​ ಫೋಟೋ ಹಿಡಿದು ಕೆಂಡ ಹಾಯ್ದ ಅಭಿಮಾನಿ; ಎಲ್ಲೆಲ್ಲೂ ಅಪ್ಪು ಸ್ಮರಣೆ
| Updated By: ಮದನ್​ ಕುಮಾರ್​

Updated on: Apr 04, 2022 | 10:01 AM

ನಟ ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರನ್ನು ಅನೇಕರು ದೇವರಂತೆ ಕಾಣುತ್ತಾರೆ. ಅಪ್ಪು ಮಾಡಿದ ಸಾಮಾಜಿಕ ಕೆಲಸಗಳು ಎಲ್ಲರಿಗೂ ಮಾದರಿ ಆಗುವಂಥದ್ದು. ಪುನೀತ್​ ಮೇಲಿನ ತಮ್ಮ ಅಭಿಮಾನವನ್ನು ಜನರು ವಿವಿಧ ರೀತಿಯಲ್ಲಿ ತೋರಿಸುತ್ತಿದ್ದಾರೆ. ಅನೇಕ ಜಾತ್ರೆ, ಹಬ್ಬ, ಉತ್ಸವಗಳಲ್ಲಿ ಅಪ್ಪು ಫೋಟೋ ರಾರಾಜಿಸುತ್ತಿದೆ. ವಿಜಯಪುರ ಜಿಲ್ಲೆಯಲ್ಲಿ ನಡೆದ ವೀರಭದ್ರೇಶ್ವರ ಜಾತ್ರೆಯಲ್ಲಿ ಅಭಿಮಾನಿಯೊಬ್ಬರು ಅಪ್ಪು ಫೋಟೋ (Puneeth Rajkumar Photo) ಹಿಡಿದು ಕೆಂಡ ಹಾಯ್ದಿದ್ದಾರೆ. ಈ ವಿಡಿಯೋ ವೈರಲ್​ ಆಗಿದೆ. ರಾಜ್ಯದ ಮೂಲೆ ಮೂಲೆಗಳಿಂದ ಈ ರೀತಿ ಘಟನೆಗಳು ಮತ್ತೆ ಮತ್ತೆ ವರದಿ ಆಗುತ್ತಲೇ ಇವೆ. ಅದನ್ನು ಕಂಡಾಗ ಪುನೀತ್​ ರಾಜ್​ಕುಮಾರ್​ ಮೇಲೆ ಜನರು ಇಟ್ಟಿರುವ ಅಭಿಮಾನ ಶಾಶ್ವತ ಎಂಬುದು ಸಾಬೀತಾಗುತ್ತದೆ. ಅಪ್ಪು ಅವರ ‘ಗಂಧದ ಗುಡಿ’ ಸಾಕ್ಷ್ಯಚಿತ್ರ ಥಿಯೇಟರ್​ನಲ್ಲೇ ಬಿಡುಗಡೆ ಆಗಲಿದೆ. ಅದಕ್ಕಾಗಿ ಫ್ಯಾನ್ಸ್​ (Puneeth Rajkumar Fans) ಕಾದಿದ್ದಾರೆ.

ಇದನ್ನೂ ಓದಿ:

ಯುಗಾದಿ ಹಬ್ಬದಂದು ಪುನೀತ್​ ವಿಡಿಯೋ ವೈರಲ್​; ಆ ಧ್ವನಿ ಕೇಳಿ ಮರುಗಿದ ಅಪ್ಪು ಅಭಿಮಾನಿಗಳು

ಶಾಲೆಯ ಪರೀಕ್ಷೆಯಲ್ಲಿ ಪುನೀತ್​ ಬಗ್ಗೆ ಪ್ರಶ್ನೆ; ಸಖತ್​ ವೈರಲ್​ ಆಗಿದೆ ಪ್ರಶ್ನೆಪತ್ರಿಕೆಯ ಫೋಟೋ

Follow us
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!